ಗೊಂದಲಕ್ಕೆಡೆ ಮಾಡುವ ಹೆಮ್ಮಾಡಿ ಜಂಕ್ಷನ್‌

ಅವೈಜ್ಞಾನಿಕ ತಿರುವಿನಿಂದ ವಾಹನ ಸವಾರರಿಗೆ ಸವಾಲು

Team Udayavani, Jun 26, 2019, 5:35 AM IST

hemmady

ಹೆಮ್ಮಾಡಿ: ಕುಂದಾಪುರದಿಂದ ಕೊಲ್ಲೂರು ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಪ್ರಮಖ ಪ್ರದೇಶವಾದ ಹೆಮ್ಮಾಡಿ ಜಂಕ್ಷನ್‌ನಲ್ಲಿ ಈಗ ಅರೆಬರೆ ಹಾಗೂ ಅವೈಜ್ಞಾನಿಕ ತಿರುವಿನ ಹೆದ್ದಾರಿ ಕಾಮಗಾರಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಅಪಾಯ ಆಹ್ವಾನಿಸುವಂತಿದೆ.

ಕುಂದಾಪುರದಿಂದ ಗಂಗೊಳ್ಳಿ, ಬೈಂದೂರು ಕಡೆಗಳಿಗೆ ಸಂಚರಿಸುವ ವಾಹನಗಳಿಗೆ ಹೆಮ್ಮಾಡಿಯಿಂದ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೆಮ್ಮಾಡಿ ಸರ್ಕಲ್ನಲ್ಲಿ ತಿರುವು ಕೊಟ್ಟಿದ್ದ ರಿಂದ ಈ ಭಾಗದಲ್ಲಿ ದಿನನಿತ್ಯವೂ ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ.

ಕೊಲ್ಲೂರು ರಸ್ತೆಯಿಂದ ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವಸ್ಥಾನದ ರಸ್ತೆ ಪ್ರವೇಶಿಸುವವರು ಗೊಂದಲದಲ್ಲಿಯೇ ರಸ್ತೆ ದಾಟಬೇಕಾದ ಸ್ಥಿತಿ ಇದೆ. ಎರಡೂ ರಸ್ತೆಗಳಲ್ಲಿ ಬರುವ ವಾಹನಗಳು ಹೆಮ್ಮಾಡಿ ಜಂಕ್ಷನ್‌ ಬಳಿ ಒಂದೇ ರಸ್ತೆಗೆ ಸಂಧಿಸುವುದರಿಂದ ಸಮಸ್ಯೆಯಾಗುತ್ತಿದೆ.

ಸೂಕ್ತ ಚರಂಡಿ ವ್ಯವಸ್ಥೆಯಿಲ್ಲ

ಹೆಮ್ಮಾಡಿ ಪೇಟೆ ಭಾಗದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಪೇಟೆಯಿಂದ ಬರುವ ಕೊಳಚೆ ನೀರೆಲ್ಲ ಭಟ್ರಬೆಟ್ಟು ರಸ್ತೆ ಮೂಲಕ ಕೃಷಿ ಗದ್ದೆಗಳಿಗೆ ಪ್ರವೇಶಿಸುತ್ತಿದೆ. ನೀರು ರಸ್ತೆಯ ಮೇಲೆ ಹೋಗುವುದರಿಂದ ಭಟ್ರಬೆಟ್ಟು ರಸ್ತೆ ಸಂಪೂರ್ಣ ಹಾಳಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಇದೇ ರೀತಿ ಇದೆ.

ಸೇತುವೆ ಕಾಮಗಾರಿ ವಿಳಂಬ

ರಾಜಾಡಿ ಹಳೆ ಸೇತುವೆ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದ ಗುತ್ತಿಗೆ ಕಂಪೆನಿ ಈಗ ಕಾಮಗಾರಿಯನ್ನು ನಿಲ್ಲಿಸಿ ಹಲವು ದಿನಗಳಾಗಿದೆ. ಇದರ ದುರಸ್ತಿ ಪೂರ್ಣವಾಗಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಹೆಮ್ಮಾಡಿಯಲ್ಲಿನ ಸಮಸ್ಯೆ ದೂರವಾಗಬಹುದು.

ಮಳೆಯಿಂದ ವಿಳಂಬ

ಹೆಮ್ಮಾಡಿಯಲ್ಲೂ ಸರ್ಕಲ್ ಮಾಡಲಿದ್ದೇವೆ. ಅಲ್ಲಿ ಸ್ಥಳಾವಕಾಶದ ಕೊರತೆಯಿದ್ದು, ಭೂಸ್ವಾಧೀನ ಮಾಡಿಕೊಳ್ಳದ ಕಾರಣ ತಾತ್ಕಾಲಿಕವಾಗಿ ಕ್ರಾಸಿಂಗ್‌ಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಹೆಮ್ಮಾಡಿ ಸರ್ಕಲ್ ಸಮಸ್ಯೆಯ ಬಗ್ಗೆ ಈಗಾಗಲೇ ಎಸಿಯವರಿಗೂ ತಿಳಿಸಿದ್ದೇವೆ. ರಾಜಾಡಿ ಸೇತುವೆ ಕಾಮಗಾರಿ ಪೂರ್ಣಗೊಂಡರೆ ಅರ್ಧದಷ್ಟು ಸಮಸ್ಯೆ ಪರಿಹಾರವಾಗುತ್ತದೆ.
– ಯೋಗೇಂದ್ರಪ್ಪ,ಐಆರ್‌ಬಿ ಪ್ರಾಜೆಕ್ಟ್ ಮ್ಯಾನೇಜರ್‌

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.