ಬಂಟಕಲ್ಲು: ಹೈ-ಮಾಸ್ಟ್ ದೀಪ ಉದ್ಘಾಟನೆ
Team Udayavani, May 29, 2022, 10:54 AM IST
ಶಿರ್ವ: ಬಂಟಕಲ್ಲು ಪೇಟೆಯಲ್ಲಿ ದಿ|ಡೇನಿಸ್ ಸಿಪ್ರಿಯಾನ್ ಮೆಂಡೋನ್ಸಾ ಸ್ಮರಣಾರ್ಥ ಅವರ ಪುತ್ರ ದಾನಿ ಕೋಡುಗುಡ್ಡೆ ರೊನಾಲ್ಡ್ ಬಲ್ತ್ಜಾರ್ ಮೆಂಡೋನ್ಸಾ ನಿರ್ಮಿಸಿ ಶಿರ್ವ ಗ್ರಾ.ಪಂ.ಗೆ ಕೊಡುಗೆಯಾಗಿ ನೀಡಿದ ಹೈಮಾಸ್ಟ್ ದೀಪದ ಉದ್ಘಾಟನೆ ಶನಿವಾರ ನೆರವೇರಿತು.
ಶಿರ್ವ ಗ್ರಾ,ಪಂ.ಅಧ್ಯಕ್ಷ ಕೆ.ಆರ್ ಪಾಟ್ಕರ್ ಉದ್ಘಾಟನೆ ನೆರವೇರಿಸಿ ಮಾತನಾಡಿ ದಾನಿಗಳ ನೆರವಿನಿಂದ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿದೆ. 8ನೆಯ ಹೈಮಾಸ್ಟ್ ದೀಪವು ಬಂಟಕಲ್ಲಿನಲ್ಲಿ ಉದ್ಘಾಟನೆಗೊಂಡಿದ್ದು, ಗ್ರಾಮವು ಅಭಿವೃದ್ಧಿಪಥದತ್ತ ಮುನ್ನಡೆಯುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗುತ್ತಿಗೆದಾರ ವಲೇರಿಯನ್ ನೊರೋನ್ಹಾ, ಬಂಟಕಲ್ಲು ನಾಗರಿಕ ಸಮಿತಿ ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೋಶಾಧಿಕಾರಿ ಜಗದೀಶ ಆಚಾರ್ಯ, ಹಿರಿಯರಾದ ಇಗ್ನೇಶಿಯಸ್ ಡಿಸೋಜ, ಜಾಕೋಬ್ ಮಾರ್ಟಿಸ್, ಜಾನ್ ಮಾರ್ಟಿಸ್, ರಾಘವೇಂದ್ರ ನಾಯಕ್ ಪಾಲಮೆ, ವೀರೇಂದ್ರ ಪಾಟ್ಕರ್, ವಿನ್ಸೆಂಟ್ ಪಲ್ಕೆ, ಶಿವಸ್ವಾಮಿ, ಅರುಂಧತಿ ಪ್ರಭು, ವಸಂತಿ ಆಚಾರ್ಯ, ರೋಹಿಣಿ ನಾಯಕ್, ಅನಿತಾ ಕ್ಯಾಸ್ತಲಿನೊ, ಬಂಟಕಲ್ಲು ರಿಕ್ಷಾ/ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ನಾಗರಿಕ ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯೆ ವೈಲೆಟ್ಕ್ಯಾಸ್ತಲಿನೊ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ