ಉಚ್ಚಿಲ ಅಪಘಾತ ವಲಯ; ಬಲೆ ಜೋಡಣೆಗೆ ವಿರೋಧ


Team Udayavani, Oct 20, 2019, 5:47 AM IST

1910RA2E_1910MN__1

ಪಡುಬಿದ್ರಿ: ಉಚ್ಚಿಲ ಮಹಾಲಿಂಗೇಶ್ವರ ದೇಗುಲದೆದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ವಲಯ ಎಂದು ಪಡುಬಿದ್ರಿ ಪೊಲೀಸರು ಗುರುತಿಸಿದ ಪ್ರದೇಶದಲ್ಲಿ ಹೆದ್ದಾರಿ ಡಿವೈಡರ್‌ ಮಧ್ಯದಲ್ಲಿ ಪ್ಲಾಸಿಕ್‌ ಬಲೆ ಅಳವಡಿಸುತ್ತಿದ್ದ ಹೆದ್ದಾರಿ ಗುತ್ತಿಗೆದಾರ ನವಯುಗ ಕಂಪನಿಯ ನೌಕರರನ್ನು ಸ್ಥಳೀಯರು ಹಾಗೂ ಬಡಾ ಗ್ರಾ. ಪಂ. ಸದಸ್ಯರು ಹಿಂದೆ ಕಳಿಸಿದ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಉಚ್ಚಿಲ ಬಡಾ ಗ್ರಾಮದ ವ್ಯಾಪ್ತಿಯ ಪೇಟೆಯಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು, ಮಹಾಲಕ್ಷ್ಮೀ ಆಂಗ್ಲಮಾಧ್ಯಮ ಶಾಲೆಯ ಎದುರು, ಬುಧಿಯಾ ಪೆಟ್ರೋಲ್‌ ಪಂಪ್‌ ಎದುರು ಹಾಗೂ ಕಲ್ಯಾಣಿ ಬಾರ್‌ ಎದುರು ಅಪಘಾತ ವಲಯ ಪ್ರದೇಶ ಎಂದು ಪಡುಬಿದ್ರಿ ಪೊಲೀಸರು ಹೆದ್ದಾರಿ ಇಲಾಖಾಧಿಕಾರಿಗಳಿಗೆ ಪತ್ರಬರೆದು ಅಪಘಾತಗಳನ್ನು ತಡೆಯುವಂತೆ ಕ್ರಮ ಕೈಗೊಳ್ಳಬೇಕಾಗಿ ತಿಳಿಸಿದ್ದರು.

ಪಡುಬಿದ್ರಿ ಪೊಲೀಸರ ಮಾಹಿತಿ ಆಧರಿಸಿ ಹೆಜಮಾಡಿಯ ಟೋಲ್‌ ಗೇಟ್‌ ಸಿಬ್ಬಂದಿ ಪೊಲೀಸರು ಸೂಚಿಸಿದ 4 ಸ್ಥಳಗಳಲ್ಲಿ ಹಸಿರು ಪ್ಲಾಸ್ಟಿಕ್‌ ಬಲೆಯನ್ನು ಅಳವಡಿಸಲು ಮುಂದಾಗಿದ್ದರು.

ಬಲೆಯನ್ನು ಅಳವಡಿಸುತ್ತಿರುವ ಪ್ರಾರಂಭದಲ್ಲಿಯೇ ಸ್ಥಳೀಯರು ಹಾಗೂ ತಾಲೂಕು ಪಂಚಾಯತು ಸದಸ್ಯ ಯು. ಸಿ. ಶೇಕಬ್ಬ ಹಾಗೂ ಗ್ರಾ. ಪಂ. ನ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದರು. ಸ್ಥಳೀಯ ಅಟೋರಿಕ್ಷಾ ಚಾಲಕರು ಹೆದ್ದಾರಿ ಗುತ್ತಿಗೆದಾರರೊಂದಿಗೆ, ಸರ್ವೀಸ್‌ ರಸ್ತೆ ನಿರ್ಮಾಣ ಹಾಗೂ ದಾರಿ ದೀಪ ಆಳವಡಿಸುವಂತೆ ಬೇಡಿಕೆ ಇಟ್ಟರು. ಇವೆಲ್ಲವುಗಳಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಯಿತು.

ಪಡುಬಿದ್ರಿ ಠಾಣಾಕಾರಿ ಸುಬ್ಬಣ್ಣ ಸ್ಥಳಕ್ಕೆ ಆಗಮಿಸಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳಲು ಪ್ರಯತ್ನಿಸಿದದರಾದರೂ, ಸ್ಥಳೀಯರು ತೀವ್ರ ವಿರೋಧ ವ್ಯಕ್ತ ಪಡಿಸಿದರು. ಸುಬ್ಬºಣ್ಣ ಅವರು ಟೋಲ್‌ಗೇಟ್‌ ಸಿಬ್ಬಂದಿ ಬಲೆಯನ್ನು ಹಾಕುತ್ತಿದ್ದುದನ್ನು ತೆಗೆಯಲು ಹೇಳಿದ ಅನಂತರ ಪೇಟೆಯಲ್ಲಿ ಹಾಕಲಾದ ಬಲೆಯನ್ನು ತೆಗೆಯಲಾಗಿದೆ.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.