ರಾ.ಹೆದ್ದಾರಿ ಬದಿ ವಾಹನಗಳ ಪಾರ್ಕಿಂಗ್‌ ಪ್ರವಾಸಿಗರಿಗೆ ಕಿರಿಕಿರಿ

ಮರವಂತೆ-ತ್ರಾಸಿ ಬೀಚ್‌

Team Udayavani, Dec 2, 2019, 5:24 AM IST

29011UPPE5

ಉಪ್ಪುಂದ: ಪರಶುರಾಮನ ಸೃಷ್ಟಿಯ ಕರಾವಳಿ ತೀರದ ಪ್ರಕೃತಿಯ ವೈಶಿಷ್ಟ್ಯತೆಯನ್ನು ಪುಷ್ಟೀಕರಿಸುವುದು ಮರವಂತೆಯ ಕಡಲ ತೀರ.

ಹಸಿರು ತೋರಣಗಳ ನಡುವೆ ಪೂರ್ವದಲ್ಲಿ ಝಳು ಝುಳು ನಾದಗೈಯುವ ಸೌರ್ಪಣಿಕಾ ನದಿ ತೀರವಿದ್ದರೆ, ಪಶ್ಚಿಮದಲ್ಲಿ ಭೋರ್ಗರೆಯುವ ಸುಂದರ ಕಡಲ ಕಿನಾರೆ.

ಇದರ ನಡುವೆ ರಾ.ಹೆದ್ದಾರಿ 66 ಪ್ರಾಕೃತಿಕ ಸೌಂದರ್ಯಕ್ಕೆ ಮತ್ತಷ್ಟು ಮೆರುಗು ಹೆಚ್ಚಿಸಿ ವಿಶ್ವ ಪ್ರಸಿದ್ಧಿ ಪಡೆದುಕೊಂಡಿದೆ. ಆದರೆ ಸಮುದ್ರ ತೀರಕ್ಕೆ ಅಡ್ಡಲಾಗಿ ನಿಲ್ಲುವ ಸಾಲು-ಸಾಲು ವಾಹನಗಳಿಂದಾಗಿ ಪ್ರವಾಸಿಗರಿಗೆ ಪ್ರಕೃತಿಯ ಸೌಂದರ್ಯ ಸವಿಯಲು ಮಾತ್ರ ಸಾಧ್ಯವಾಗುತ್ತಿಲ್ಲ.

ಸಮುದ್ರ ತೀರಕ್ಕೆ ಅಡ್ಡ ನಿಲ್ಲುವ ಲಾರಿಗಳು
ರಾ.ಹೆದ್ದಾರಿಯಲ್ಲಿ ಸಾಗುವ ಲಾರಿಗಳು, ಕಂಟೈನರ್‌, ಮೀನಿನ ವಾಹನಗಳು ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ನಿಲ್ಲಿಸುತ್ತಾರೆ. ಮೀನು ಸಾಗಾಟದ ವಾಹನಗಳು ನಿಲ್ಲುವುದರಿಂದ ಮೀನಿನ ನೀರು ಚೆಲ್ಲಿ ಸುತ್ತಮುತ್ತಲಿನ ಪರಿಸರವೆಲ್ಲ ದುರ್ನಾತ ಬೀರುತ್ತದೆ. ಇದರಿಂದ ಪ್ರಯಾಣಿಕ ಹಾಗೂ ಪ್ರವಾಸಿಗರಿಗೆ ಸಮಸ್ಯೆಯಾಗುವುದರ ಜತೆ ಕಿರಿಕಿರಿ ಉಂಟಾಗುತ್ತದೆ.

ಮರವಂತೆ-ತ್ರಾಸಿ ಬೀಚ್‌ನಲ್ಲಿ ಸದಾ ಕಡಲ್ಕೊರೆತದ ಭೀತಿ‌ ಇರುವುದರಿಂದ. ರಾಷ್ಟ್ರೀಯ ಹೆದ್ದಾರಿಯ ಸುರಕ್ಷತೆಗಾಗಿ ಎರಡು ವರ್ಷಗಳ ಹಿಂದೆ ಕೈಗೆತ್ತಿಕೊಂಡ ಸುಸ್ಥಿರ ಕಡಲತೀರ ನಿರ್ವಹಣಾ ಯೋಜನೆ ಈಗ ಮುಕ್ತಾಯದ ಹಂತಕ್ಕೆ ಬಂದಿದೆ.

ವಿಶ್ವವಿಖ್ಯಾತ ತಾಣವಾಗಿರುವ ಮರವಂತೆ ಬೀಚ್‌ನ ಸರ್ವತೋಮುಖ ಅಭಿವೃದ್ಧಿಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಗಳ ಜತೆ ಜನಪ್ರತಿನಿಧಿಗಳು ಸುವ್ಯವಸ್ಥೆ ಹೊಂದುವಂತೆ ಮಾಡಲು ಶ್ರಮಿಸಿದರೆ ಮರವಂತೆ ಬೀಚ್‌ ವಿಶ್ವದಲ್ಲಿ ಇನ್ನಷ್ಟು ಕಂಗೊಳಿಸಲು ಸಾಧ್ಯವಾಗುತ್ತದೆ ಎಂಬುದು ಜನತೆಯ ಆಶಯವಾಗಿದೆ.

ಪಾರ್ಕಿಂಗ್‌ ವ್ಯವಸ್ಥೆ ಇಲ್ಲ
ಸುಮಾರು ಒಂದೂವರೆ ಕಿ.ಮೀ. ಮರವಂತೆ – ತ್ರಾಸಿ ಬೀಚ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಕುರುಡುತನದಿಂದಾಗಿ ಪ್ರವಾಸಿಗರ ವಾಹನಗಳ ನಿಲುಗಡೆಗೆ ಯಾವುದೇ ಪಾರ್ಕಿಂಗ್‌ ವ್ಯವಸ್ಥೆ ಇಲ್ಲವೇ ಇಲ್ಲ, ಪ್ರವಾಸಿಗರು ಸೇರಿದಂತೆ ಇತರೆ ವಾಹನಗಳು ರಾ.ಹೆದ್ದಾರಿ ಬದಿಯಲ್ಲಿ ನಿಲ್ಲಿಸುವುದು ಅನಿವಾರ್ಯವಾಗಿದೆ.

ಪಾರ್ಕಿಂಗ್‌ ವ್ಯವಸ್ಥೆಯಿಂದ ಅನುಕೂಲ
ಬೇರೆ ಬೇರೆ ರಾಜ್ಯಗಳಿಂದ ಸಂಚರಿಸುವ ಲಾರಿಗಳ ಚಾಲಕರು ವಿಶ್ರಾಂತಿ ಪಡೆಯುವ ಸಲುವಾಗಿ ಲಾರಿಗಳನ್ನು ನಿಲ್ಲಿಸುತ್ತಾರೆ. ಇಲ್ಲಿ ಮಾನವೀಯ ದೃಷ್ಟಿಯಿಂದಲೂ ಯೋಚಿಸಬೇಕಾಗುತ್ತದೆ. ಪ್ರವಾಸೋದ್ಯಮ ಪಾರ್ಕಿಂಗ್‌ ವ್ಯವಸ್ಥೆ ಮಾಡಿದಾಗ ಎಲ್ಲ ವಾಹನಗಳ ಸವಾರರಿಗೂ ಅನುಕೂಲವಾಗುತ್ತದೆ. ರಸ್ತೆ ಕಾಮಗಾರಿ ಪೂರ್ಣಗೊಂಡರೆ ಈ ಸಮಸ್ಯೆಗೆ ಮುಕ್ತಿ ದೊರಕುತ್ತದೆ.
-ವಾಸಪ್ಪ ನಾಯ್ಕ, ಗಂಗೊಳ್ಳಿ
ಪೊಲೀಸ್‌ ಠಾಣಾಧಿಕಾರಿ

-ಕೃಷ್ಣ ಬಿಜೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.