ಉಡುಪಿ: ಬೈಲಕೆರೆಯಲ್ಲಿ ಹಿಜಾಬ್ ಪರ ಗೋಡೆ ಬರಹ: ಪ್ರಕರಣ ದಾಖಲು
Team Udayavani, Mar 17, 2022, 9:32 PM IST
ಉಡುಪಿ: ಹಿಜಾಬ್ ಪರವಾಗಿ ಕೆಲವೊಂದು ಕಿಡಿಗೇಡಿಗಳು ವಿವಾದಾಸ್ಪದವಾದ ಗೋಡೆ ಬರಹವನ್ನು ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಬರೆದಿರುವುದು ಗುರುವಾರ ಪತ್ತೆಯಾಗಿದ್ದು ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರವಾಗಿ ಗೋಡೆ ಬರಹ ಪತ್ತೆಯಾಗಿದ್ದು, ಮಾಹಿತಿ ತಿಳಿದು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹಿಸಿದರು.
ಸ್ಥಳಕ್ಕೆ ಕೂಡಲೇ ಭೇಟಿ ನೀಡಿದ ವೃತ್ತ ನಿರೀಕ್ಷಕ ಶರಣಬಸವ ಪಾಟೀಲ್ ಹಾಗೂ ಮಲ್ಪೆ ಠಾಣಾಧಿಕಾರಿ ಸಕ್ತಿವೇಲು ಹಿಂದೂ ಕಾರ್ಯಕರ್ತರ ಮನವೊಲಿಸಿ ಸ್ಥಳದಿಂದ ತೆರಳುವಂತೆ ಮನವೊಲಿಸಿದರು.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು