ಮದ್ದಳೆ ಭೀಷ್ಮನಿಗೆ ಮನೆಯಲ್ಲೇ ಪ್ರಶಸ್ತಿ ಪ್ರದಾನ
Team Udayavani, Dec 1, 2018, 9:14 AM IST
ಉಡುಪಿ: ಮದ್ದಳೆ ನುಡಿತದ ಭೀಷ್ಮ ಹಿರಿಯಡಕ ಗೋಪಾಲ ರಾವ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಸಚಿವೆ ಡಾ| ಜಯಮಾಲಾ ಅವರು ಶುಕ್ರವಾರ ಅವರ ಮನೆಗೆ ತೆರಳಿ ಪ್ರದಾನ ಮಾಡಿದರು.
“ಇದು ಸರಕಾರಕ್ಕೆ ಗೌರವ, ನಮ್ಮ ಸೌಭಾಗ್ಯ’ ಎಂದು ಸಚಿವೆ ಈ ಸಂದರ್ಭವನ್ನು ವ್ಯಾಖ್ಯಾನಿಸಿದರು. 99ರ ಹರೆಯದ ಗೋಪಾಲ ರಾವ್ ಅವರು ಸಚಿವೆಯ ಸಮ್ಮುಖ ಮದ್ದಳೆ ನುಡಿಸಿದರು. ವೃದ್ಧಾಪ್ಯದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ