ಹಿರಿಯಡಕ ಬ್ರಹ್ಮಕಲಶೋತ್ಸವ: ವೈಭವದ ಹೊರೆಕಾಣಿಕೆ ಮೆರವಣಿಗೆ
Team Udayavani, Apr 17, 2018, 9:30 AM IST
ಹಿರಿಯಡಕ: ಎಂಟು ಶತಮಾನಗಳ ಇತಿಹಾಸವಿರುವ ಹಿರಿಯಡಕ ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಸುಮಾರು 25 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದು ಎ. 16ರಿಂದ 25ರ ತನಕ ನಡೆಯುತ್ತಿರುವ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಎ. 16ರಂದು ಆತ್ರಾಡಿ, ಪುತ್ತಿಗೆ, ಗುಡ್ಡೆಅಂಗಡಿ ಮೊದಲಾದೆಡೆಗಳ 16 ವಾರ್ಡುಗಳಿಂದ ಏಕಕಾಲಕ್ಕೆ ಆಕರ್ಷಕ ಟ್ಯಾಬ್ಲೋ ಹಾಗೂ ಭವ್ಯ ಶೋಭಾಯಾತ್ರೆಯೊಂದಿಗೆ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ವಿವಿಧ ಬಗೆಯ ಟ್ಯಾಬ್ಲೊ, ನವಿಲುಕುಣಿತ, ಹುಲಿವೇಷ ವಿಶೇಷ ಆಕರ್ಷಣೆಯಾಗಿತ್ತು. ನೂರಕ್ಕೂ ಮಿಕ್ಕಿ ವಾಹನಗಳಲ್ಲಿ ಹೊರೆಕಾಣಿಕೆ ನಡೆಯಿತು. ಬಳಿಕ ಸುಮಾರು 10,000 ಜನರು ಫಲಾಹಾರ ಸ್ವೀಕರಿಸಿದರು.
ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಹೆಗ್ಡೆ, ಕಾರ್ಯಧ್ಯಕ್ಷ ಗೋವರ್ಧನದಾಸ ಹೆಗ್ಡೆ, ಕಾರ್ಯದರ್ಶಿ ಪರೀಕ ಅರಮನೆ ಸೋಮನಾಥ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ನಟರಾಜ ಹೆಗ್ಡೆ, ಮೊದಲಾದವರಿದ್ದರು. ರಾಘವೇಂದ್ರ ಜಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ