ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಪದವೀಧರರ, ಶಿಕ್ಷಕರ, ಸರಕಾರಿ ನೌಕರರ ಬೇಡಿಕೆಗಳ ಸಂಪೂರ್ಣ ಅರಿವಿದೆ

Team Udayavani, May 30, 2024, 1:27 AM IST

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಉಡುಪಿ: ಜನತೆಯ ಆಶೀರ್ವಾದದಿಂದ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕ ನಾಗಿದ್ದಾಗ ಉಡುಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತೇನೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ನನ್ನನ್ನು ಹರಸಿ ಆಶೀರ್ವದಿಸಿದರೆ ವಿಧಾನಸಭೆ ಸದಸ್ಯನಾಗಿ ಕೆಲಸ ನಿರ್ವಹಿಸಿದ ಕಾರ್ಯಾನುಭವದೊಂದಿಗೆ ಪ್ರಾಮಾ ಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡಿ ಪದವೀಧರರ, ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್‌ ಹೇಳಿದರು.

ಅವರು ಶಿವಮೊಗ್ಗ ಹಾಗೂ ಶಿಕಾರಿಪುರದ ವಿವಿಧ ಭಾಗಗಳಲ್ಲಿ ಬುಧವಾರ ಮತದಾರರ ಸಭೆ ನಡೆಸಿದರು.
ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯವಾಗಿದೆ. ಎಲ್ಲ ಸರಕಾರಿ ನೌಕರರ ಬೇಡಿಕೆಯಾದ ಎನ್‌ಪಿಎಸ್‌ (ನೂತನ ಪಿಂಚಣಿ ಯೋಜನೆ) ರದ್ದುಪಡಿಸಿ ಒಪಿಎಸ್‌ (ಹಳೆ ಪಿಂಚಣಿ ಯೋಜನೆ) ಜಾರಿಗೆ ತರಲು ವಿಧಾನ ಪರಿಷತ್‌ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ. ಹಾಗೂ ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು ಇದನ್ನು ಈಡೇರಿಸಲು ನಿಮ್ಮ ಧ್ವನಿಯಾಗುತ್ತೇನೆ ಎಂದ ಅವರು ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಹರಿಸುವಂತೆ ಮನವಿ ಮಾಡಿದರು.

 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.