“ಪ್ರಾಮಾಣಿಕತೆ, ಕಠಿನ ಶ್ರಮ, ಸಾಧನೆಗೆ ರಹದಾರಿ’


Team Udayavani, Mar 16, 2017, 2:28 PM IST

1303kde15.jpg

ಕುಂದಾಪುರ: ಜೀವನದಲ್ಲಿ ಪಡೆದ ನಿರಂತರ ಶ್ರಮ, ಪಡೆದ ಅನುಭವ, ಪ್ರಾಮಾಣಿಕತೆ, ವಿಶೇಷ ಸಾಧನೆ ಮಾಡಲು ಶಕ್ತಿ, ಸ್ಫೂರ್ತಿ  ಒದಗಿಸುತ್ತದೆ.  ಗ್ರಾಮೀಣ ಪ್ರದೇಶದಲ್ಲಿದ್ದ ಕುಟುಂಬದ ವಿದ್ಯಾರ್ಥಿಗಳಲ್ಲಿ ಕೆಲವರು ಕಷ್ಟಪಟ್ಟು ಶಿಕ್ಷಣ ಪಡೆದುದರಿಂದ ಅವರಲ್ಲಿ ಹಲವರು ಮಹತ್‌ ಸಾಧನೆ ಮಾಡಿದರು ಎಂದು ಖ್ಯಾತ ಚಿತ್ರನಟ, ಮಾಜಿ ಶಾಸಕ ಬಿ.ಸಿ.ಪಾಟೀಲ್‌ ಹೇಳಿದರು.

ಅವರು ಮಣಿಪಾಲ ಯುನಿವರ್ಸಿಟ ಪ್ರಸ್‌ ಹಾಗೂ ಕುಂದಪ್ರಭ ಸಂಸ್ಥೆ ಕುಂದಾಪುರ ಆಶ್ರಯದಲ್ಲಿ ಕುಂದಾ ಪುರದ ಸ.ಪ.ಪೂ. ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ  ಇಲ್ಲಿನ ವೈದ್ಯ  ಡಾ| ಉಮೇಶ್‌ ಭಟ್‌  ಅವರ  ಆಂಗ್ಲಭಾಷಾ ಕಾದಂಬರಿ ಕಲರ್ ಆಫ್‌ ದಿ ರೈನ್‌ ಬೋ  ಬಿಡುಗಡೆ ಮಾಡಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಣಿಪಾಲ ಯುನಿವರ್ಸಿಟಿ ಪ್ರಿಂಟರ್ನ ಪ್ರಧಾನ ಸಂಪಾದಕಿ ಡಾ|ನೀತಾ ಇನಾಂದರ್‌ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್‌. ಐ.ಬಿ.ಎಂ. ಮಣಿಪಾಲದ ಪ್ರಾಂಶುಪಾಲ ಬೆಳಗೋಡು ರಮೇಶ್‌ ಭಟ್‌, ಹಿರಿಯ ವೈದ್ಯ, ಕಾದಂಬರಿಕಾರ ಡಾ| ರಂಜಿತ್‌ ಕುಮಾರ್‌ ಶೆಟ್ಟಿ, ಕುಂದಾಪುರ ಐ.ಎಂ.ಎ. ಮಾಜಿ ಅಧ್ಯಕ್ಷೆ ಡಾ|ಭವಾನಿ ರಾವ್‌ ಭಾಗವಹಿಸಿದ್ದರು.

ಸಮಾರಂಭದ ಉದ್ಘಾಟನೆ ನಡೆಸಿ ಅಧ್ಯಕ್ಷತೆ  ವಹಿಸಿದ್ದ  ಡಾ| ನೀತಾ ಇನಾಂಧರ್‌ ಮಾತನಾಡಿ  ಮಣಿಪಾಲ ಯುನಿವರ್ಸಿಟಿ ಪ್ರಸ್‌ ಈ ತನಕ ಹಲವು ವಿಷಯಗಳ ಉಪಯುಕ್ತ ಪುಸ್ತಕ ಪ್ರಕಟಿಸಿದ್ದರೂ  ಕಲರ್ ಆಫ್‌ ದಿ ರೈನ್‌ ಬೋ ಅಂತಹ ಪುಸ್ತಕ ಪ್ರಥಮವಾಗಿ ಪ್ರಕಟಿಸುತ್ತಿದೆ. ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶದಿಂದಲೂ ಈ ಕೃತಿ ಉತ್ತಮವಾಗಿದ್ದು, ಅಪರೂಪದ್ದಾಗಿದೆ. ದೇಶ ವಿದೇಶ ಗಳಲ್ಲಿ ಈ ಪುಸ್ತಕ ಬೆಳಕಿಗೆ ಬರಲಿದೆ ಎಂದರು.

ಲೇಖಕ ಡಾ|ಉಮೇಶ್‌ ಭಟ್‌ ಕೃತಿ ರಚನೆಯ ಹಿನ್ನೆಲೆ ವಿವರಿಸಿ ಬದುಕಿನ  ಹಲವು ಮಜಲುಗಳ ಪರಿಚಯ ಒದಗಿಸಿದರು. ಈ ಕಾದಂಬರಿ ಧಾರವಾಹಿಯಾಗಿ ಪ್ರಕಟಿಸಿದ ಡಾ| ಭಾಸ್ಕರ ಆಚಾರ್ಯ -ಡಾ| ಸಬಿತಾ ಆಚಾರ್ಯ ಅವರ  ಎನ್‌.ಆರ್‌.ಎಂ.ಎಚ್‌. ಪ್ರಕಾಶನ ಹಾಗೂ ಈ ಕೃತಿಯನ್ನು ಆಯ್ಕೆ ಮಾಡಿ ಪುಸ್ತಕ ರೂಪದಲ್ಲಿ ಪ್ರಕಟಿಸಿದ ಮಣಿಪಾಲ ಯುನಿವರ್ಸಿಟಿ ಪ್ರಸ್‌ನ ಡಾ|ನೀತಾ ಇನಾಂದರ್‌ ಹಾಗೂ ಸಂಸ್ಥೆಗೆ ಆಭಾರ ವ್ಯಕ್ತಪಡಿಸಿದರು.

ಬಾಲಕೃಷ್ಣ ಶೆಟ್ಟಿ, ಪ್ರಕಾಶ್‌ ಸೋನ್ಸ್‌, ರಾಜೀವ್‌ ನಾಯ್ಕ, ಎ.ಎ.ಕೊಡ್ಗಿ , ಅನುರಾಧಾ ಭಟ್‌, ಅತಿಥಿಗಳನ್ನು ಪರಿಚಯಿಸಿ ಗೌರವಿಸಿದರು. ಕಲಾವಿದ ಕೇಶವ ಸಸಿಹಿತ್ಲು ಅವರನ್ನು ಗೌರವಿಸಲಾಯಿತು. ಚಿತ್ರನಟ ಬಿ.ಸಿ. ಪಾಟೀಲರನ್ನು ಡಾ| ಉಮೇಶ್‌ ಭಟ್‌ ಸಮ್ಮಾ¾ನಿಸಿ ಗೌರವಿಸಿದರು.

ಕುಂದಪ್ರಭ ಅಧ್ಯಕ್ಷ ಯು.ಎಸ್‌.ಶೆಣೆ„ ಸ್ವಾಗತಿಸಿದರು. ಉಪನ್ಯಾಸಕ ವಿಶ್ವನಾಥ ಕರಬ ಕಾರ್ಯಕ್ರಮ ನಿರೂಪಿಸಿದರು. ಲೇಖಕ ಪಿ. ಜಯವಂತ ಪೈ ವಂದಿಸಿದರು.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.