ಅಶ್ವಾರೋಹಿ ಪೇಜಾವರ ಕಿರಿಯ ಯತಿ!


Team Udayavani, Nov 25, 2017, 8:08 AM IST

25-13.jpg

ಉಡುಪಿ: ಧರ್ಮಸಂಸದ್‌ ಉದ್ಘಾಟನೆಗೆ ಪೂರ್ವದಲ್ಲಿ ಶ್ರೀಕೃಷ್ಣ ಮಠದಿಂದ ಅಧಿವೇಶನ ಸ್ಥಳದ ವರೆಗೆ ನಡೆದ ವೈಭವದ ಮೆರವಣಿಗೆಯ ಕೊನೆಯಲ್ಲಿ ಅಶ್ವಾರೋಹಿಯಾಗಿದ್ದ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಸಾರ್ವಜನಿಕರ ಗಮನ ಸೆಳೆದರು.

ಶುಕ್ರವಾರ ಚಂಪಾಷಷ್ಠಿಯಾದ್ದರಿಂದ ಆ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ವಾರ್ಷಿಕ ವಿಶೇಷ ಪೂಜೆ ಇತ್ತು. ಹಿರಿಯ ಶ್ರೀಗಳು ಧರ್ಮಸಂಸದ್‌ನಲ್ಲಿ ಪಾಲ್ಗೊಳ್ಳುವ ಸಲುವಾಗಿ ಮೊದಲೇ ತೆರಳಿದ್ದರಿಂದ ಪಲ್ಲಪೂಜೆ, ನೈವೇದ್ಯ ಅರ್ಪಣೆಯನ್ನು ಕಿರಿಯ ಯತಿಗಳು ನಡೆಸಬೇಕಾಗಿತ್ತು. ಪೂಜೆ ಮುಗಿಯುವಾಗ ಮೆರವಣಿಗೆ ಆರಂಭವಾಗಿ ಮುಂದೆ ಸಾಗಿತ್ತು. ಸಕಾಲದಲ್ಲಿ ಸೂಕ್ತ ವಾಹನ ವ್ಯವಸ್ಥೆ ಒದಗದೆ ಇದ್ದಾಗ ಶ್ರೀಗಳ ನೆರವಿಗೆ ಬಂದದ್ದು ಮಠದ ಲಾಯದಲ್ಲಿ ಕಟ್ಟಿ ಹಾಕಿದ್ದ ಅಶ್ವ. ಕುದುರೆಗೆ ಜೀನು ಬಿಗಿದ ಶ್ರೀಗಳು ಅದರ ಬೆನ್ನೇರಿಯೇ ಬಿಟ್ಟರು. ಮೆರವಣಿಗೆ ರೋಯಲ್‌ ಗಾರ್ಡನ್‌ ತಲುಪುವಾಗ ಶ್ರೀಗಳು ಕೂಡ ಅಲ್ಲಿಗೆ ಮುಟ್ಟಿದ್ದರು! ಕುದುರೆ ಸವಾರಿ ಕಲೆ ಎಲ್ಲರಿಗೂ ಗೊತ್ತಿರುವುದಿಲ್ಲ. ಅದಕ್ಕೆ ವಿಶೇಷವಾದ ತರಬೇತಿಯ ಅಗತ್ಯವಿದೆ. ಪೂರ್ವ ತರಬೇತಿ ಇಲ್ಲದವರು ಕುದುರೆ ಏರಿದರೆ ಅಪಾಯ ಎದುರಾಗುವ ಸಂಭವವೂ ಇರುತ್ತದೆ. ಶ್ರೀಗಳು ಕುದುರೆ ಸವಾರಿಯನ್ನೂ ಕರಗತ ಮಾಡಿಕೊಂಡವರಾದ್ದರಿಂದ ಕೊನೆಯ ಕ್ಷಣದಲ್ಲಿ ನೆರವಿಗೆ ಬಂದದ್ದು ಅದೇ ವಿದ್ಯೆ.

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.