ಹೊಸಂಗಡಿ- ಯಡಮೊಗೆ: ಪರ್ಯಾಯ ರಸ್ತೆಗೆ ತೇಪೆ ಕಾರ್ಯ


Team Udayavani, Jul 12, 2018, 6:00 AM IST

1107kdpp1.gif

ಕುಂದಾಪುರ: ಹೊಸಬಾಳುವಿನಲ್ಲಿ ನಿರ್ಮಿಸಿದ ಮೋರಿ ಕುಸಿದ ಬಳಿಕ ಹೊಸಂಗಡಿ- ಯಡಮೊಗೆ ಸಂಪರ್ಕ ರಸ್ತೆ ಸ್ಥಗಿತಗೊಂಡಿದ್ದು, ಈಗ ಬದಲಿ ಮಾರ್ಗವಾಗಿ ಕೆರೆಕಟ್ಟು ರಸ್ತೆಯನ್ನು ಯಡಮೊಗೆ ನಿವಾಸಿಗಳು ಅವಲಂಬಿಸಿದ್ದು, ಹದಗೆಟ್ಟ ಈ ಕೆರೆಕಟ್ಟೆ ರಸ್ತೆಗೆ ಕಳೆದೆರಡು ದಿನಗಳಿಂದ ತೇಪೆ ಕಾರ್ಯ ನಡೆಯುತ್ತಿದೆ. 

ಸಂಪರ್ಕ ರಸ್ತೆಯೇ ಕಡಿತ
ಹೊಸಬಾಳು ಚಕ್ರ ನದಿಗೆ 40 ವರ್ಷಗಳ ಹಿಂದೆ ನಿರ್ಮಿಸಿದ ಸೇತುವೆ ಸಂಪೂರ್ಣ ಶಿಥಿಲಗೊಂಡ ಹಿನ್ನೆಲೆಯಲ್ಲಿ ಪರ್ಯಾಯವಾಗಿ 3.50 ಲಕ್ಷ ರೂ. ವೆಚ್ಚದಲ್ಲಿ ಮೋರಿ ನಿರ್ಮಿಸಲಾಗಿತ್ತು. ಆದರೆ ಅದು ಕಳಪೆ ಕಾಮಗಾರಿಗೆ ಈ ಬಾರಿಯ ಮೊದಲೆರಡು ಮಳೆಗೆ ಕೊಚ್ಚಿ ಹೋಗಿತ್ತು. ಆ ಬಳಿಕ ಹೊಸಬಾಳು ಮೂಲಕ ಯಡಮೊಗೆಯಿಂದ ಹೊಸಂಗಡಿ ಸಂಪರ್ಕ ರಸ್ತೆಯೇ ಕಡಿತಗೊಂಡಿತ್ತು. 

ಉದಯವಾಣಿ ವರದಿ
ಇದರಿಂದ ಯಡಮೊಗೆ ನಿವಾಸಿಗಳು ಹೊಸಂಗಡಿಗೆ ತೆರಳಲು ಬದಲಿ ಮಾರ್ಗವಾಗಿ ಕೆರೆಕಟ್ಟು ರಸ್ತೆಯನ್ನೇ ಅವಲಂಬಿಸಿದ್ದು, ಆದರೆ ಆ ರಸ್ತೆಯೂ ಸಂಪೂರ್ಣ ಹೊಂಡ – ಗುಂಡಿಗಳಿಂದಾಗಿ ಸಂಪೂರ್ಣ  ಹದಗೆಟ್ಟು ಹೋಗಿತ್ತು. ಈ ರಸ್ತೆಯಲ್ಲಿ ವಾಹನ ಸಂಚಾರವೇ ಸವಾಲಾಗಿತ್ತು. ಹೊಸಬಾಳು ಮೋರಿ ಕುಸಿತದ ಭೀತಿಯಿದ್ದು, ಪರ್ಯಾಯ ಮಾರ್ಗವಾದ ಕೆರೆಕಟ್ಟೆ ರಸ್ತೆ ದುರಸ್ತಿ ಪಡಿಸಿ ಎಂದು “ಉದಯವಾಣಿ’ ಜೂ. 9ರಂದು ವಿಶೇಷ ವರದಿ ಪ್ರಕಟಿಸಿತ್ತು. 

ಬಸ್‌ ಸಂಚಾರವೂ ಆರಂಭ
ಯಡಮೊಗೆಯಿಂದ ಸುಮಾರು 150 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಿದ್ದಾಪುರ, ಹೊಸಂಗಡಿ, ಶಂಕರನಾರಾಯಣ, ಕುಂದಾಪುರ ಕಡೆಯ ಕಾಲೇಜುಗಳಿಗೆ ವ್ಯಾಸಂಗಕ್ಕೆ ತೆರಳುತ್ತಾರೆ. ಈಗ ಹೊಸಬಾಳು ಮೋರಿ ಮುರಿದು ಬಿದ್ದಿದ್ದರಿಂದ ಸರಕಾರಿ ಬಸ್‌  ಹಾಗೂ ಖಾಸಗಿ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿತ್ತು. ಆದರೀಗ ಪರ್ಯಾಯ ಮಾರ್ಗವಾದ ಕೆರೆಕಟ್ಟೆ ರಸ್ತೆಗೆ ತೇಪೆ ಹಾಕಿದ್ದರಿಂದ ಬಸ್‌ಗಳ ಸಂಚಾರವೂ ಆರಂಭಗೊಂಡಿದೆ. 

ಸ್ಪಂದಿಸಿದ ಡಿಸಿ
ರಸ್ತೆ ದುರಸ್ತಿಗೆ ಸ್ಪಂದಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಪರ್ಯಾಯ ಮಾರ್ಗವಾಗಿರುವ ಕೆರೆಕಟ್ಟೆ ರಸ್ತೆಗೆ ವೇಟ್‌ ಮಿಕ್ಸ್‌ ಹಾಕಿ, ಹೊಂಡ – ಗುಂಡಿಗಳನ್ನು ಮುಚ್ಚಲು ಡಿಸಿಯವರು ಆದೇಶ ನೀಡಿದ್ದಲ್ಲದೆ, ಒಟ್ಟು 3 ಬಾರಿ ದುರಸ್ತಿ ಕಾರ್ಯ ಮಾಡುವಂತೆಯೂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಕಳೆದೆರಡು ದಿನಗಳಿಂದ ರಸ್ತೆಗೆ ತೇಪೆ ಹಾಕುವ ಕಾರ್ಯ ನಡೆಯುತ್ತಿದೆ. 

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.