ಹೋಂ ಗಾರ್ಡ್ ಗೆ ಸಿಕ್ಕ ಮೊಬೈಲ್: ವಾರಸುದಾರರಿಗೆ ಹಸ್ತಾಂತರ
Team Udayavani, Jul 4, 2021, 2:14 PM IST
ಕಟಪಾಡಿ: ಕಟಪಾಡಿ ಜಂಕ್ಷನ್ ರಾಷ್ಟೀಯ ಹೆದ್ದಾರಿಯಲ್ಲಿ ಹೋಂ ಗಾರ್ಡ್ ಕಾಮಿನಿ ಅವರಿಗೆ ಸಿಕ್ಕಿದ ಮೊಬೈಲ್ ನ್ನು ಕಟಪಾಡಿ ಪೊಲೀಸ್ ಹೊರ ಠಾಣೆಗೆ ತಂದು ಒಪ್ಪಿಸಿರುತ್ತಾರೆ.
ಮೊಬೈಲ್ ಕಳೆದುಕೊಂಡ ಕಟಪಾಡಿ ಶ್ರೀ ರಾಘವೇಂದ್ರ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿರುವ ಶಿರ್ವಾದ ಸಂಜೀವ ಎ ನಾಯಕ ಅವರನ್ನು ಪತ್ತೆ ಮಾಡಿ ಕಳೆದುಕೊಂಡ ಮೊಬೈಲನ್ನು ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ: ಗೋವಾ: ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಹೋಟೆಲ್,ಪಬ್ ತೆರೆಯಲು ಅವಕಾಶ
ಈ ಸಂದರ್ಭ ಹೆಡ್ ಕಾನ್ಸ್ಟೇಬಲ್ ಲಕ್ಷ್ಮಣ್ ಪೂಜಾರಿ, ಪೊಲೀಸ್ ಕಾನ್ಸ್ಟೇಬಲ್ ಮೋಹನ್ ಚಂದ್ರ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ