ಕತ್ತಲೆಯಲ್ಲಿ ಅಜೆಕಾರು ಪೇಟೆ ಉರಿಯದ ಹೈಮಾಸ್ಟ್‌ ದೀಪ: ಶೀಘ್ರ ಕ್ರಮಕ್ಕೆ ಆಗ್ರಹ


Team Udayavani, Aug 23, 2019, 5:02 AM IST

2208AJKE08A

ಅಜೆಕಾರು: ಮರ್ಣೆ ಗ್ರಾ.ಪಂ. ವ್ಯಾಪ್ತಿಯ ಅಜೆಕಾರು ಪೇಟೆಯಲ್ಲಿ ರುವ ಹೈಮಾಸ್ಟ್‌ ದೀಪ ಕಳೆದ ಒಂದು ತಿಂಗಳಿನಿಂದ ಉರಿಯದೆ ಪೇಟೆ ಕತ್ತಲೆ ಯಲ್ಲಿರುವಂತಾಗಿದೆ.
ಅಜೆಕಾರು ಪೇಟೆಯು ಸುತ್ತಲ ಗ್ರಾಮಗಳನ್ನು ಸಂಪರ್ಕಿಸುವ ಕೇಂದ್ರ ವಾಗಿದ್ದು ರಾತ್ರಿ ವೇಳೆಯಲ್ಲಿ ಹೈಮಾಸ್ಟ್‌ ದೀಪವಿಲ್ಲದೆ ವಾಹನ ಸಂಚಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಕೊಲ್ಲೂರು, ಧರ್ಮಸ್ಥಳ, ಶೃಂಗೇರಿ ಮುಂತಾದ ಧಾರ್ಮಿಕ ಕೇಂದ್ರಗಳಿಗೆ ಅಜೆಕಾರು ಮಾರ್ಗವಾಗಿಯೇ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು ಪೇಟೆಯಲ್ಲಿ ದೀಪದ ವ್ಯವಸ್ಥೆ ಇಲ್ಲದೆ ಅಫ‌ಘಾತಗಳು ನಡೆಯುವಂತಾಗಿವೆ.ಮಳೆಗಾಲದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಪೇಟೆ ಸಂಪೂರ್ಣ ಕತ್ತಲೆ ಯಿಂದ ಕೂಡಿರುವುದರಿಂದ ಕಳ್ಳರಿಗೂ ಅನುಕೂಲವಾಗುತ್ತಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಅಜೆಕಾರು ಪೇಟೆಯ ಹೈಮಾಸ್ಟ್‌ ದೀಪ ಉರಿಯದೆ ಸ್ಥಳೀಯರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ವಿಭಾಜಕಕ್ಕೆ ದಾರಿದೀಪ ಇಲ್ಲ
ಅಜೆಕಾರು ಪೇಟೆಯ ರಸ್ತೆಯನ್ನು ವಿಸ್ತರಣೆ ಮಾಡಿ ರಸ್ತೆಯ ನಡುವೆ ವಿಭಾಜಕಗಳನ್ನು ಕಳೆದ ಎರಡು ವರ್ಷಗಳ ಹಿಂದೆಯೇ ನಿರ್ಮಾಣ ಮಾಡಲಾಗಿದೆ. ಆದರೆ ಕಾರ್ಕಳ ಸಂಪರ್ಕಿಸುವ ವಿಭಾಜಕಕ್ಕೆ ಮಾತ್ರ ದಾರಿ ದೀಪ ಅಳವಡಿಸಿ ಹೆಬ್ರಿ ಸಂಪರ್ಕ ರಸ್ತೆಯ ವಿಭಾಜಕಕ್ಕೆ ದಾರಿ ದೀಪ ಅಳವಡಿಸಿಲ್ಲ. ಇದರಿಂದಾಗಿ ವಾಹನ ಸವಾರರು ರಾತ್ರಿ ವೇಳೆ ವಿಭಾಜಕ ಸರಿಯಾಗಿ ಕಾಣಿಸದೆ ಅಫ‌ಘಾತಕ್ಕೀಡಾಗುವ ಸಂಭ ವವಿದೆ. ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಒಂದೆರಡು ದಿನಗಳಲ್ಲಿ ದುರಸ್ತಿ
ತೀವ್ರ ಗಾಳಿ-ಮಳೆ ಸಂದರ್ಭ ಹೈಮಾಸ್ಟ್‌ ದೀಪ ಕೆಟ್ಟು ಹೋಗಿದ್ದು ದುರಸ್ತಿಗೆ ವಿಪರೀತ ಮಳೆಯಿಂದಾಗಿ ಅಸಾಧ್ಯವಾಗಿತ್ತು. ಒಂದೆರಡು ದಿನದಲ್ಲಿ ದುರಸ್ತಿ ನಡೆಸಲಾಗುವುದು.
-ದಿನೇಶ್‌ ಕುಮಾರ್‌,
ಅಧ್ಯಕ್ಷರು ಮರ್ಣೆ ಗ್ರಾ.ಪಂ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.