ಅಸಮರ್ಪಕ ಕಾಮಗಾರಿ: ಅಪಾಯಕಾರಿ ಹೊಂಡ
Team Udayavani, Mar 14, 2019, 1:00 AM IST
ಅಜೆಕಾರು: ಮರ್ಣೆ ಪಂಚಾಯತ್ ವ್ಯಾಪ್ತಿಯ ಮುದೆಲ್ಕಡಿ ಎಂಬಲ್ಲಿ ರಸ್ತೆ ತಿರುವಿನಲ್ಲಿ ರಸ್ತೆಗೆ ಹೊಂದಿಕೊಂಡಂತೆ ಚರಂಡಿ ನಿರ್ಮಿಸಲಾಗಿದ್ದು ಇದು ಅಪಾಯಕಾರಿ ಹೊಂಡವಾಗಿ ನಿರ್ಮಾಣವಾಗಿದೆ.
ಕಳೆದ ವರ್ಷ ಅಜೆಕಾರು ಮಿಯಾರು ಸಂಪರ್ಕಿಸುವ ರಸ್ತೆ ವಿಸ್ತರಣೆಗೊಳಿಸಿ ಮರು ಡಾಮರುಗೊಳಿಸಲಾಗಿತ್ತು. ಆದರೆ ಮುದೆಲ್ಕಡಿ ಬಳಿಯ ಅಪಾಯಕಾರಿ ತಿರುವಿನಲ್ಲಿ ರಸ್ತೆಗೆ ಹೊಂದಿಕೊಂಡಂತೆ ಚರಂಡಿ ನಿರ್ಮಾಣ ಮಾಡಿರುವುದರಿಂದ ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.
ಮಳೆಗಾಲದಲ್ಲಿ ಈ ಚರಂಡಿಯ ಮೂಲಕ ಭಾರೀ ನೀರು ಹರಿಯುವುದರಿಂದ ರಸ್ತೆ ಕುಸಿಯುವ ಭೀತಿ ಎದುರಾಗಿದೆ.
ಈಗಾಗಲೇ ರಸ್ತೆಯ ಅಂಚು ಕುಸಿದಿದ್ದು ಇನ್ನಷ್ಟು ಅಪಾಯಕಾರಿಯಾಗಿ ಪರಿಣಮಿಸುವ ಮೊದಲು ಸೂಕ್ತ ವ್ಯವಸ್ಥೆಯಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ