ಮೇ 22ಕ್ಕೆ ಮಕ್ಕಳ ಐಸಿಯು ಘಟಕ ಉದ್ಘಾಟನೆ

1.25 ಕೋ.ರೂ. ತುರ್ತು ಘಟಕ ಸಿದ್ಧ

Team Udayavani, May 21, 2022, 12:43 PM IST

children

ಕಾರ್ಕಳ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ಕಾರ್ಕಳ ಜನತೆಯನ್ನು ಬಹಳಷ್ಟು ಕಾಡಿತ್ತು. ಇದೇ ಸಂದರ್ಭ ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ತೆರೆಯಲಾಗುತ್ತಿರುವ ಮಕ್ಕಳ ಐಸಿಯು ಘಟಕ ಸಿದ್ಧಗೊಂಡಿದ್ದು ಇದೀಗ ಮೇ 22ಕ್ಕೆ ಉದ್ಘಾಟನೆಗೊಳ್ಳಲಿದೆ.

ಉಡುಪಿ ನಿರ್ಮಿತಿ ಕೇಂದ್ರದ ಸಿಎಸ್‌ಆರ್‌ ಫ‌ಂಡ್‌ 40 ಲಕ್ಷ ರೂ. ಹಾಗೂ ಅದಾನಿ ಗ್ರೂಪ್ಸ್‌ ಸಿಎಸ್‌ಆರ್‌ ಫ‌ಂಡ್‌ 68 ಲಕ್ಷ ರೂ. ಬಳಸಿಕೊಂಡು ಸುಮಾರು 1.8 ಕೋ.ರೂ. ವೆಚ್ಚದಲ್ಲಿ ಮಕ್ಕಳ ಐಸಿಯು ಕೇಂದ್ರ ಸಿದ್ಧಪಡಿಸಲಾಗಿದೆ. 10 ಬೆಡ್‌ ಗಳ ಮಕ್ಕಳ ಐಸಿಯು ಘಟಕದ ಸಿವಿಲ್‌ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರದ ವತಿಯಿಂದ ನಡೆಸಲಾಗಿದ್ದು, ಉಳಿ ದಂತೆ ಐಸಿಯು ಘಟಕಕ್ಕೆ ಬೆಡ್‌ ಇನ್ನಿತರ ವ್ಯವಸ್ಥೆಗಳು ಅದಾನಿ ಗ್ರೂಪ್ಸ್‌ ಅನುದಾನದಿಂದ ಹೊಂದಿಸಲಾಗಿದೆ.

ಮಕ್ಕಳ ಎಮೆರ್ಜೆನ್ಸಿ ಐಸಿಯು ಬೆಡ್‌ನ‌ ಸಿವಿಲ್‌ ಕೆಲಸ, ಘಟಕಗಳ ಪಾರ್ಟಿಸನ್‌ ಮುಂತಾದ ಕೆಲಸಗಳು ಪೂರ್ಣವಾಗಿವೆ. ಐಸಿಯುಗೆ ವೆಂಟಿಲೇಶನ್‌, ಬೆಡ್‌, ಫಾರ್ಮಾಸಿಸ್‌, ಶೌಚಾಲಯ, ಆಕ್ಸಿಜನ್‌ ಪೈಪ್‌ಲೈನ್‌, ಕರ್ಟನ್ಸ್‌ ಅಳವಡಿಕೆ ಇದೆಲ್ಲವೂ ಸರಕಾರದ ವತಿಯಿಂದ ಒದಗಿಸಲಾಗಿದೆ. ಸಂಭವನೀಯ ಮೂರನೇ ಕೊರೊನಾ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಜತೆಗೆ ಮಕ್ಕಳ ಐಸಿಯು ಬೆಡ್‌ ಹೊಂದುವ ಬಗ್ಗೆ ಸರಕಾರ ನಿರ್ಧರಿಸಿತ್ತು. ಮಕ್ಕಳ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಲು ಸಿ.ಎಂ ಸೂಚಿಸಿದ್ದರು.

ಅದರಂತೆ ವಿವಿಧ ಫ‌ಂಡ್‌ಗಳ ನೆರವು ಪಡೆದು ಮಕ್ಕಳ ಐಸಿಯು ಬೆಡ್‌ ಅನ್ನು ಉಡುಪಿ ಜಿಲ್ಲೆಯ ಮೂರು ತಾ| ಕೇಂದ್ರಗಳಲ್ಲಿ ತೆರೆಯಲಾಗಿದೆ.

1.25 ಕೋ.ರೂ. ತುರ್ತು ನಿಗಾ

ಘಟಕ ತಾಲೂಕು ಆಸ್ಪತ್ರೆಯಲ್ಲೆ ತುರ್ತು ನಿಗಾ ಘಟಕ ಕೂಡ ತೆರೆಯಲಾಗಿದ್ದು ರಾಜ್ಯ ಸರಕಾರದ 1.25 ಕೋ.ರೂ. ಅನುದಾನ ದಲ್ಲಿ 12 ಬೆಡ್‌ಗಳ ತೀವ್ರ ನಿಗಾ ಘಟಕ ಕೂಡ ಮೇ 22ರಂದು ಉದ್ಘಾಟನೆಗೊಳ್ಳಲಿದೆ.

ಮಕ್ಕಳ ಆರೋಗ್ಯದ ಮೇಲೆ ವಿಶೇಷ ಕಾಳಜಿ

ವಾತ್ಸಲ್ಯ ಹೆಸರಿನಲ್ಲಿ 15 ವರ್ಷದೊಳ ಗಿನ ಮಕ್ಕಳ ಮ್ಕಕಳ ಆರೋಗ್ಯ ತಪಾಸಣೆ ಕಾರ್ಕಳದಲ್ಲಿ ನಡೆದಿತ್ತು. 250 ಅಂಗನವಾಡಿ ಹಾಗೂ 220 ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲಾ ಮಕ್ಕಳನ್ನು ಸೇರಿಸಿ 40 ಸಾವಿರಕ್ಕೂ ಅಧಿಕ ಮಕ್ಕಳ ಆರೋಗ್ಯ ತಪಾಸಣೆ ಗುರಿ ಹೊಂದಿ ಸುಮಾರು 25 ಸಾವಿರಕ್ಕೂ ಅಧಿಕ ಮಕ್ಕಳ ಆರೋಗ್ಯ ತಪಾಸಣೆಗೆ ಒಳಪಡಿಸಿ ಆವಶ್ಯಕ ಮಕ್ಕಳಿಗೆ ಚಿಕಿತ್ಸೆ, ಅಪೌಷ್ಟಿಕತೆಯಿಂದ ಬಳಲು ತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್‌ ವಿತರಿಸಿ ಮಕ್ಕಳ ಆರೋಗ್ಯದ ಮೇಲೆ ವಿಶೇಷ ಕಾಳಜಿ ವಹಿಸಲಾಗಿತ್ತು.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.