ಸ್ವತ್ಛಗೊಳ್ಳುತ್ತಿರುವ ಹಲವರ ಕೆರೆಯಲ್ಲಿ ಅಂತರ್ಜಲ ವೃದ್ಧಿ
Team Udayavani, Apr 4, 2019, 6:30 AM IST
ಬಸ್ರೂರು: ಶುಂಠಿ ಬಿ. ನರಸಿಂಹರಾಜ ಪ್ರಭು ಮತ್ತು ಮಕ್ಕಳು ಸಾರ್ವಜನಿಕರೊಂದಿಗೆ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪವಿರುವ ಹಲವರ ಕೆರೆಯ ಹೂಳೆತ್ತಲು ಆರಂಭಿಸಿ ಹದಿನೈದು ದಿನಗಳ ಬಳಿಕ ಕೆರೆಯಲ್ಲಿ ಅಂತರ್ಜಲ ವೃದ್ಧಿಯಾಗಿ ನೀರು ಬಂದಿದೆ.
ಕೆರೆಗೆ ಕಾಂಕ್ರೀಟ್ ಫೆನ್ಸಿಂಗ್ ಮಾಡಲಾಗುವುದು. ಸ್ವತ್ಛತೆಯ ಕೆಲಸ ಇನ್ನೂ ಬಾಕಿಯಿದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ತಿಳಿಸಿದ್ದಾರೆ.
ಐತಿಹಾಸಿಕ ನಗರ ಬಸ್ರೂರಿನಲ್ಲಿರುವ ಏಳು ಕೆರೆಗಳು ಹೂಳಿನಿಂದ ಆವೃತವಾಗಿ ಉಪಯೋಗಕ್ಕೆ ಬಾರದಿರುವ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ