ಅವೈಜ್ಞಾನಿಕ ಹಂಪ್‌ನಿಂದ ಹೆಚ್ಚುತ್ತಿರುವ ಅಪಘಾತ


Team Udayavani, Jul 9, 2019, 5:35 AM IST

hump

ಹೆಬ್ರಿ: ಹೆಬ್ರಿ ಪೇಟೆಯಿಂದ ಕುಚ್ಚಾರು ಮಾರ್ಗದಲ್ಲಿ ಪ್ರಮುಖ ರಸ್ತೆಯ ಆರಂಭದಲ್ಲಿ ಅಳವಡಿಸಲಾದ ಅವೈಜ್ಞಾನಿಕ ಹಂಪ್‌ನಿಂದ ದಿನನಿತ್ಯ ಅಪಘಾತಗಳು ಹೆಚ್ಚುಗುತ್ತಿದ್ದು ಕೂಡಲೇ ಇದನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಉಡುಪಿ-ಶಿವಮೊಗ್ಗ ಮುಖ್ಯ ರಸ್ತೆಯ ಸಮೀಪವಿರುವ ಈ ಹಂಪ್‌ ಎತ್ತರವಾಗಿದ್ದು ಈ ಮಾರ್ಗದಲ್ಲಿ ದಿನನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಪ್ರಮುಖ ರಸ್ತೆಯ ಸಮೀಪವಿರುವ ಈ ರಸ್ತೆಯಲ್ಲಿ ಬೃಹತ್‌ ವಾಹನಗಳು ಸಂಚರಿಸುವಾಗ ಹಂಪ್‌ನಿಂದ ವಾಹನ ನಿಧಾನಗೊಂಡು ಹಿಂಬದಿ ಭಾಗ ಪ್ರಮುಖ ರಸ್ತೆಗೆ ಅಡ್ಡವಾಗುತ್ತಿದ್ದು ಅಪಘಾತಗಳು ಹೆಚ್ಚುತ್ತಿವೆ. ಪ್ರಮುಖ ರಸ್ತೆಯಲ್ಲಿ ಉಡುಪಿ-ಶಿವಮೊಗ್ಗ ವೇಗದೂತ ಮಿನಿಬಸ್ಸುಗಳು ಸಂಚರಿಸುತ್ತಿದ್ದು ರಸ್ತೆ ಕಿರಿದಾದ ಕಾರಣ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಸಂಚಾರಕ್ಕೆ ಸಮಸ್ಯೆಯಾಗಿದೆ.

ಮುಖ್ಯ ರಸ್ತೆಯಿಂದ ಕುಚ್ಚಾರು ಮಾರ್ಗದ ಸ್ವಲ್ಪ ದೂರದಲ್ಲಿ ಹಂಪ್‌ ನಿರ್ಮಾಣವಾಗಿದ್ದರೆ ಈ ಸಮಸ್ಯೆಯಾಗುತ್ತಿಲ್ಲ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಹಂಪ್‌ನಿಂದಾಗಿ ವಾಹನ ನಿಧಾನ ಮಾಡುವಾಗ ಹಿಂದಿನಿಂದ ಇನ್ನೊಂದು ವಾಹನ ಢಿಕ್ಕಿ ಹೊಡೆಯುತ್ತಿದ್ದು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಂಕಷ್ಟದಲ್ಲಿ ಬೈಕ್‌ ಸವಾರರು

ಅತೀ ಎತ್ತರವಾಗಿ ಹಂಪ್‌ ಇರುವುದರಿಂದ ಬೈಕ್‌ ಸವಾರರು ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಘಟನೆಗಳಿವೆ. ಅದರಲ್ಲೂ ಮಹಿಳಾ ದ್ವಿಚಕ್ರ ವಾಹನ ಸವಾರರು ಪಾಡು ಹೇಳತೀರದು. ಹಂಪ್‌ನಿಂದ ದ್ವಿಚಕ್ರವಾಹನ ಜಂಪ್‌ ಆಗಿ ಹಿಂಬದಿ ಸವಾರ ಕೆಳಬಿದ್ದಿದ್ದೂ ಇದೆ ಎನ್ನುತ್ತಾರೆ ಸ್ಥಳೀಯರು.

ಶೀಘ್ರ ಸಮಸ್ಯೆ ಬಗೆ ಹರಿಸಿ

ಈಗ ಇದ್ದ ಜಾಗದಲ್ಲಿರುವ ಅವೈಜ್ಞಾನಿಕ ಹಂಪ್‌ನ್ನು ಶೀಘ್ರ ತೆರವುಗೊಳಿಸಿ ಸ್ವಲ್ಪ ಮುಂದೆ ಅಳವಡಿಸಬೇಕು. ಇಲ್ಲದಿದ್ದಲ್ಲಿ ಅನಾಹುತ ತಪ್ಪಿದಲ್ಲ ಎಂಬುದು ಸ್ಥಳೀಯರ ವಾದ.

ದೂರುಗಳು ಬಂದಿವೆೆ

ಈ ಸಮಸ್ಯೆ ಬಗ್ಗೆ ನಮಗೆ ದೂರುಗಳು ಬಂದಿವೆೆ. ಹಿಂದೆ ಇಲ್ಲಿ ಹಂಪ್‌ ಇಲ್ಲದಿರುವುದರಿಂದ ಅಪಘಾತಗಳು ಹೆಚ್ಚಾಗುತ್ತಿದ್ದು ಕೊನೆಗೆ ಪಿಡಬ್ಲೂಡಿಯಿಂದ ಹಂಪ್‌ನ್ನು ಅಳವಡಿಸಲಾಗಿದೆ. ಆದರೆ ಪ್ರಮುಖ ರಸ್ತೆಯಿಂದ ಸ್ವಲ್ಪ ದೂರ ಅಳವಡಿಸಿದರೆ ಉತ್ತಮವಾಗಿದ್ದು, ಈ ಬಗ್ಗೆ ಅವರ ಗಮನಕ್ಕೆ ತರಲಾಗಿದೆ.
– ಎಚ್.ಕೆ. ಸುಧಾಕರ, ಅಧ್ಯಕ್ಷರು, ಗ್ರಾ.ಪಂ. ಹೆಬ್ರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.