ಪರಿಶುದ್ಧ ಪರಿಸರದಿಂದ ಸಾನ್ನಿಧ್ಯ ವೃದ್ಧಿ: ಏರ್ಯ
Team Udayavani, Jan 26, 2019, 12:40 AM IST
ಕಾರ್ಕಳ: ಕೋಟಿ- ಚೆನ್ನಯರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಾಗದೇ ಎಲ್ಲರಿಂದಲೂ ಆರಾಧಿಸಲ್ಪಡುವವರು. ಧಾರ್ಮಿಕ ಕ್ಷೇತ್ರಗಳು ಪರಿಶುದ್ಧವಾಗಿದ್ದಲ್ಲಿ ಸಾನ್ನಿಧ್ಯ ವೃದ್ಧಿಸುವುದು. ಇಂತಹ ಪರಿಸರ ಬೋಳದಲ್ಲಿದೆ ಎಂದು ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದರು.
ಅವರು ಶುಕ್ರವಾರ ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲ ಶೋತ್ಸವ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಮಾಜಿ ಸಚಿವ ಅಮರನಾಥ ಶೆಟ್ಟಿ ಮಾತನಾಡಿ, ಸುಂದರ ಗರಡಿಯ ನಿರ್ಮಾಣದಲ್ಲಿ ಅನೇಕರ ಕೊಡುಗೆ, ಪರಿಶ್ರಮವಿದೆ ಎಂದು ಹೇಳಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು.ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಚಂದ್ರ ಹೆಗ್ಡೆ, ಕಾರ್ಯಾಧ್ಯಕ್ಷ ಜಯರಾಮ ಸಾಲಿಯಾನ್, ತುಕಾರಾಮ ಶೆಟ್ಟಿ, ಉದಯ ಶೆಟ್ಟಿ ವೇದಿಕೆಯಲ್ಲಿದ್ದರು. ಸದಾಶಿವ ಶೆಟ್ಟಿ ಸ್ವಾಗತಿಸಿ, ದೀಕ್ಷಾ ಹೆಗ್ಡೆ ಪ್ರಾರ್ಥಿಸಿದರು. ಸಂಗೀತ ಕುಲಾಲ್ ನಿರೂಪಿಸಿ, ಸತೀಶ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್