ಓಂಕಾರದ ಸತ್ವ ತಿಳಿಸಿದ ದೇಶ ಭಾರತ:ವಿನಯ್ ಗುರೂಜಿ
ಕೋಟ: ನಮ್ಮ ಭಾರತ ನಮ್ಮ ಹೆಮ್ಮೆ
Team Udayavani, May 20, 2019, 6:00 AM IST
ಕೋಟ: ಓಂಕಾರದ ಸತ್ವ ತಿಳಿಸಿದ ದೇಶ ಭಾರತ. ಇಲ್ಲಿ ಯಾವುದೇ ಜಾತಿ ಮತ ಧರ್ಮಗಳ ಬೇದವಿಲ್ಲ. ದೇಶವನ್ನು ದೇವತೆ ರೀತಿಯಲ್ಲಿ ಪೂಜಿಸುವ ನಾವುಗಳು ಇಲ್ಲಿ ಹುಟ್ಟಿದಕ್ಕೆ ಧನ್ಯರು ಎಂದು ಶೃಂಗೇರಿ ಗೌರಿಗದ್ದೆ ದತ್ತಾತ್ರೇಯಪೀಠದ ಶ್ರೀ ವಿನಯ್ ಗುರೂಜಿ ಹೇಳಿದರು.
ಅವರು ಮೇ 18ರಂದು ಕೋಟದ ವಿವೇಕ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಂಯೋಜನೆಯಲ್ಲಿ ಜರಗಿದ ನಮ್ಮ ಭಾರತ ನಮ್ಮ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸತ್ಯದ ದಾರಿಯಿಂದ ಪರಿಶುದ್ಧ ವಾಗಬೇಕು. ನೆಲ ಜಲ, ಪರಿಸರ ಸಂರಕ್ಷಣೆಯಿಂದ ಬದುಕುವ ಜೀವನಾಡಿಯನ್ನು ಬೆಳೆಸಿಕೊಳ್ಳಬೇಕು. ಗಿಡಮರಗಳನ್ನು ಬೆಳೆಸಬೇಕು,ಸ್ವಚ್ಚತೆ ಕಾಪಾಡಬೇಕು ಎಂದರು.
ಸಾಮಾಜಿಕ ಚಿಂತಕ ಸಂತೋಷ್ ಜೀ ಮಾತನಾಡಿ, ಭಾರತ ದೇಶವನ್ನು ವಿಶ್ವದ ಇತರ ರಾಷ್ಟ್ರಗಳು ಕುತೂಹಲದಿಂದ ನೋಡಿತ್ತಿದೆ. ಇಲ್ಲಿನ ಆಚಾರ ವಿಚಾರಧಾರೆ,ಸಂಸ್ಕೃತಿ. ಸಂಪನ್ಮೂಲಗಳನ್ನು ಅಳೆಯಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭ ವಿನಯ್ ಗುರೂಜಿ ಮತ್ತು ಬಿ.ಎಲ್ ಸಂತೋಷ್ ಜೀ ಅವರನ್ನು ಕಾರ್ಯಕ್ರಮ ಸಂಯೋಜಕ ಕೋಟ ಶ್ರೀನಿವಾಸ ಪೂಜಾರಿಯವರು ಗೌರವಿಸಿದರು.
ಶಿಕ್ಷಕ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸತೀಶ್ ವಡ್ಡರ್ಸೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್