ರಾಷ್ಟ್ರದ ಎರಡನೇ ಒಳಾಂಗಣ ಟೆನ್ನಿಸ್‌ ಕೋರ್ಟ್‌


Team Udayavani, Dec 7, 2018, 2:50 AM IST

indoor-stadium-6-12.jpg

ಉಡುಪಿ: ರಾಷ್ಟ್ರದ ಎರಡನೇ ಒಳಾಂಗಣ ಟೆನ್ನಿಸ್‌ ಕೋರ್ಟ್‌ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದು, ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ. ಇದೀಗ ಸಿಂಥೆಟಿಕ್‌ ಟ್ರ್ಯಾಕ್‌ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಂಡು ಕ್ರೀಡಾ ಇಲಾಖೆಗೆ ಹಸ್ತಾಂತರವಾಗಲಿದೆ.

2016ರಲ್ಲಿ ಕ್ರೀಡಾ ಸಚಿವರಾಗಿದ್ದ ಪ್ರಮೋದ್‌ ಮಧ್ವರಾಜ್‌ ಮಂಜೂರು ಮಾಡಿದ ಈ ಹೈಟೆಕ್‌ ಟೆನ್ನಿಸ್‌ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಿತಿ ಕೇಂದ್ರ ನಿರ್ಮಿಸುತ್ತಿದೆ. 2018ರ ಎಪ್ರಿಲ್‌ಗೆ ಟೆಂಡರ್‌ ಅವಧಿ ಪೂರ್ಣಗೊಂಡಿದ್ದರೂ, ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ 8 ತಿಂಗಳು ಹೆಚ್ಚುವರಿ ಅವಕಾಶ ಪಡೆದು ನಿರ್ಮಿತಿ ಕೇಂದ್ರ ಕಾಮಗಾರಿ ನಡೆಸುತ್ತಿದೆ. ಡಿ.25ರೊಳಗೆ  ಕ್ರೀಡಾ ಇಲಾಖೆಗೆ ಬಿಟ್ಟುಕೊಡುವುದಾಗಿ ನಿರ್ಮಿತಿ ಕೇಂದ್ರ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರದ 2ನೇ ಒಳಾಂಗಣ ಟೆನ್ನಿಸ್‌ ಕೋರ್ಟ್‌ ದಿಲ್ಲಿಯನ್ನು ಹೊರತುಪಡಿಸಿದರೆ ಬೇರಾವುದೇ ಒಳಾಂಗಣ ಟೆನ್ನಿಸ್‌ ಕೋರ್ಟ್‌ ಇಲ್ಲ. ಇದರಿಂದ ಉಡುಪಿಯಲ್ಲಿ ಆಗುತ್ತಿರುವ ಈ ಟೆನ್ನಿಸ್‌ ಕೋರ್ಟ್‌ ದೇಶದ ಎರಡನೇ ಮತ್ತು ರಾಜ್ಯದ ಪ್ರಥಮ ಒಳಾಂಗಣ ಟೆನ್ನಿಸ್‌ ಕೋರ್ಟ್‌ ಆಗಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಟೆನ್ನಿಸ್‌ ಕೋರ್ಟ್‌ ಇದಾಗಿದೆ.

ಆಟಗಾರಿಗೆ ಸದಾವಕಾಶ
ಬ್ರಹ್ಮಾವರ, ಉಡುಪಿ, ಮಣಿಪಾಲದಲ್ಲಿ ಸಾಕಷ್ಟು ಟೆನ್ನಿಸ್‌ ಆಟಗಾರರಿದ್ದಾರೆ. ಅವರು ಮಣ್ಣಿನ ಕೋರ್ಟ್‌ನಲ್ಲಿ ಆಡುತ್ತಿದ್ದಾರೆ. ಇದೀಗ ಹೈಟೆಕ್‌ ಕೋರ್ಟ್‌ ನಿರ್ಮಾಣ ವಾಗುತ್ತಿರುವುದರಿಂದ ಸಾಕಷ್ಟು ಅನುಕೂಲಕರವಾಗಿದೆ. ಇದರಿಂದ ಸಾಕಷ್ಟು ಯುವ ಪ್ರತಿಭೆಗಳಿಗೆ ಟೆನ್ನಿಸ್‌ನಲ್ಲಿ ಸಾಧನೆ ಮಾಡಲು ಅವಕಾಶ ದೊರೆಯುತ್ತದೆ.

ಕ್ರೀಡಾಂಗಣದ ಹೈಲೆಟ್ಸ್‌
– ಒಟ್ಟು 3.75 ಕೋ.ರೂ.
– 14600 ಚ.ಅ. ವಿಸ್ತೀರ್ಣ
– ಎರಡು ಟೆನ್ನಿಸ್‌ ಕೋರ್ಟ್‌
– ಎರಡು ತರಬೇತುದಾರರ ಕೊಠಡಿ
– 3 ಮಹಿಳಾ, 3 ಪುರುಷರ ಡ್ರೆಸ್ಸಿಂಗ್‌ ರೂಮ್‌
– 600 ಮಂದಿ ಪ್ರೇಕ್ಷಕರಿಗೆ ಅವಕಾಶ
– 600 ಎಲ್‌ಯುಕೆ ಸಾಮರ್ಥ್ಯದ ಎಲ್‌ಐಡಿ ದೀಪ
– ನಿರ್ಮಿತಿ ಕೇಂದ್ರದಿಂದ ನಿರ್ಮಾಣ

ಬಳಸಲಾದ ಅನುದಾನ
– ಕ್ರೀಡಾ ಇಲಾಖೆಯಿಂದ 2.5 ಕೋ.ರೂ.
– ಆಸ್ಕರ್‌ ಫೆರ್ನಾಂಡಿಸ್‌ ರಾಜ್ಯಸಭಾ ಸದಸ್ಯರ ನಿಧಿಯಿಂದ 1 ಕೋ.ರೂ. 
– ಜಿಲ್ಲಾಡಳಿತ 10 ಲ.ರೂ.
– ನಗರಸಭೆ 10 ಲ.ರೂ.
– ಜಿಲ್ಲಾ ಕ್ರೀಡಾ ಸಮಿತಿ 5 ಲ. ರೂ.

ಟೆನ್ನಿಸ್‌ಗೆ ಪ್ರೋತ್ಸಾಹ
ನಮ್ಮಲ್ಲಿ ಕ್ರೀಡೆಗೆ ಸಾಕಷ್ಟು ಪ್ರೋತ್ಸಾಹ ನೀಡಲಾಗುತ್ತಿದ್ದು, ಸೂಕ್ತ ಸೌಕರ್ಯಗಳ ಕೊರತೆಯಿತ್ತು. ಇದೀಗ ಅಜ್ಜರಕಾಡು ಕ್ರೀಡಾ ಸಂಕೀರ್ಣವಾಗಿ ಬೆಳೆದು ಎಲ್ಲ ಕ್ರೀಡೆಗಳಿಗೂ ಅವಕಾಶ ಸಿಕ್ಕಿದೆ. ಈ ಒಳಾಂಗಣ ಕ್ರೀಡಾಂಗಣದಲ್ಲಿ ಉತ್ತಮ ಕೋಚ್‌ ಸಿಕ್ಕಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಆಟಗಾರರ ನಿರ್ಮಾಣ ಸಾಧ್ಯ.
– ದೇವಾನಂದ, ಉಡುಪಿ ಲೇನ್‌ ಟೆನ್ನಿಸ್‌ ಅಸೋಸಿಯೇಶನ್‌ ಅಧ್ಯಕ್ಷ

ವರ್ಷದ ಅಂತ್ಯದೊಳಗೆ ಉದ್ಘಾಟನೆ
ಡಿ. 15ರೊಳಗೆ ನಿರ್ಮಿತಿ ಕೇಂದ್ರ ಒಳಾಂಗಣ ಟೆನ್ನಿಸ್‌ ಕೋರ್ಟ್‌ನ್ನು ಬಿಟ್ಟುಕೊಟ್ಟಲ್ಲಿ ಈ ವರ್ಷಾಂತ್ಯದೊಳಗೆ ಉದ್ಘಾಟನೆಗೊಳ್ಳಲಿದೆ.
– ಡಾ| ರೋಶನ ಕುಮಾರ್‌ ಸ. ನಿರ್ದೇಶಕ, ಕ್ರೀಡಾ ಇಲಾಖೆ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.