ಕೈಗಾರಿಕೆ – ಶಿಕ್ಷಣ ಸಂಸ್ಥೆಗಳ ಸಂವಹನ ಅಗತ್ಯ: ಡಾ| ವಿನೋದ ಥಾಮಸ್‌


Team Udayavani, Jan 7, 2018, 4:04 PM IST

060118uk2.jpg

ಉಡುಪಿ: ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಸಂವಹನ ಅಗತ್ಯ ಎಂದು ಮಣಿಪಾಲ ವಿಶ್ವವಿದ್ಯಾ ನಿಲಯದ ಕುಲಸಚಿವ (ಮೌಲ್ಯ ಮಾಪನ) ಡಾ| ವಿನೋದ ವಿ. ಥಾಮಸ್‌ ಹೇಳಿದರು. ಅವರು ಮಣಿಪಾಲ ಎಂಐಟಿ ಪ್ರಿಂಟಿಂಗ್‌ ಆ್ಯಂಡ್‌ ಮೀಡಿಯ ಎಂಜಿನಿಯರಿಂಗ್‌ ವಿಭಾಗ ಶನಿ ವಾರ ಸಂಘಟಿಸಿದ ಏಳನೇ ಮಣಿಪಾಲ್‌ ಮೀಡಿಯ ಕಾಂಗ್ರೆಸ್‌ ಎರಡು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ದ.ಕ., ಉಡುಪಿ, ಬೆಂಗಳೂರಿನ ಸುಮಾರು 120 ಮುದ್ರಣ ಉದ್ಯಮಿಗಳು, ದೇಶದ ವಿವಿಧೆಡೆಗಳ ಮುದ್ರಣ ಕಾಲೇಜುಗಳ ಶಿಕ್ಷಕರು ಪಾಲ್ಗೊಂಡರು. 32 ಸಂಶೋಧನ ಪ್ರಬಂಧಗಳು ಮಂಡನೆಯಾದವು. 

ಮುದ್ರಣ ಸಂಸ್ಥೆಗಳ ಕಾರ್ಮಿಕರಿಗೆ ಕೌಶಲ ಅಭಿವೃದ್ಧಿಯ ಅಗತ್ಯವಿದೆ ಎಂದು ಮಂಗಳೂರು ಸ್ಕೂಲ್‌ ಬುಕ್‌ ಕಂಪೆನಿಯ ಆಡಳಿತ ನಿರ್ದೇಶಕ ಮೋಹನದಾಸ ಭಂಡಾರಿ ತಿಳಿಸಿ ದರು. ಮುದ್ರಕರಿಗೆ ಸರಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಕುರಿತು ಉಡುಪಿ ಜಿಲ್ಲಾ ಮುದ್ರಕರ ಸಂಘದ ಅಧ್ಯಕ್ಷ ಅಶೋಕ್‌ ಶೆಟ್ಟಿ ತಿಳಿಸಿದರು. ಅಧ್ಯಕ್ಷತೆ ವಹಿಸಿದ ಎಂಐಟಿ ಸಹನಿರ್ದೇಶಕ (ಆರ್‌ ಆ್ಯಂಡ್‌ ಸಿ) ಡಾ| ಮನೋಹರ ಪೈ ಅವರು ಮುದ್ರಣ ಕ್ಷೇತ್ರದಲ್ಲಿ ಆಗಬೇಕಾದ ಸಂಶೋಧನೆಗಳ ಕುರಿತು ಮಾತನಾಡಿದರು.
 
ಮಣಿಪಾಲದ ಎಂಟಿಎಲ್‌ ಅಧಿಕಾರಿ ವಿನೋದಕುಮಾರ್‌ ಮಂಡಲ್‌ ಅವರು ದಿಕ್ಸೂಚಿ ಭಾಷಣದಲ್ಲಿ ಮುದ್ರಣ ಉದ್ಯಮದಲ್ಲಿ ಜಿಎಸ್‌ಟಿ ಕುರಿತು ವಿವರಿಸಿದರು. ಎಂಟಿಎಲ್‌ ಯುನಿಟ್‌ 5ರ ಜಿಎಂ (ಉತ್ಪಾದನೆ) ಶಂತನು ರಾಯ್‌, ಮಟ್ಟಾರ್‌ ರಮೇಶ ಕಿಣಿ, ಡಾ| ನಂದಿನಿ ಲಕ್ಷ್ಮೀಕಾಂತ್‌, ಶ್ರೀನಿವಾಸ ಮೂರ್ತಿ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿದರು. 

ಮಂಗಳೂರಿನ ಪ್ರವೀಣ್‌ ಪತ್ರಾವೊ, ದಿಲ್ಲಿಯ ಅಮಿತ್‌ ಶರ್ಮಾ, ಬೆಂಗಳೂರಿನ ಥಾಮಸ್‌ ಮಣಿಲ್‌ ರೇಗೋ, ಮಣಿಪಾಲ ಎಂಟಿಎಲ್‌ನ ಪ್ರಸಾದ್‌ ಅವರು ಚರ್ಚಾಗೋಷ್ಠಿಯಲ್ಲಿ ಪಾಲ್ಗೊಂಡರು. 

ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಎಂಐಟಿ ನಿರ್ದೇಶಕ ಡಾ| ಡಿ. ಶ್ರೀಕಾಂತ ರಾವ್‌, ಗೌರವ ಅತಿಥಿಗಳಾಗಿ ಜಿಲ್ಲಾ ಮುದ್ರಕರ ಸಂಘದ ಕಾರ್ಯದರ್ಶಿ ಮಹೇಶ ಕುಮಾರ್‌ ಪಾಲ್ಗೊಂಡಿದ್ದರು.  ಎಂಐಟಿ ವಜ್ರ ಮಹೋತ್ಸವ ಸಮಿತಿ ಅಧ್ಯಕ್ಷ ಡಾ| ರಮೇಶ್‌ ಸಿ. ಅವರು ಮುದ್ರಣ ವಿಭಾಗ ಮತ್ತು ಮಾಧ್ಯಮ ಉದ್ಯಮದ ಸಂಬಂಧವನ್ನು ವಿವರಿಸಿ
ದರು. ವಿಭಾಗ ಮುಖ್ಯಸ್ಥ ಡಾ| ಅಮೃತರಾಜ್‌ ಎಚ್‌. ಕೃಷ್ಣನ್‌ ಅವರು ವಂದಿಸಿದರು. 

ಟಾಪ್ ನ್ಯೂಸ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.