ಈದುವಿನಲ್ಲಿ  ಮತ್ತೆ ಶಸ್ತ್ರ ಸಜ್ಜಿತ ತಂಡ ?


Team Udayavani, Dec 2, 2018, 6:00 AM IST

s-50.jpg

ಕಾರ್ಕಳ: ತಾಲೂಕಿನ ಈದು ಗ್ರಾಮದ ಪಶ್ಚಿಮ ಘಟ್ಟದ ತಪ್ಪಲು ಭಾಗದ ಕೆಲವು ಮನೆಗಳಿಗೆ ಒಟ್ಟು 13 ಜನರ ಶಸ್ತ್ರ ಸಜ್ಜಿತ ತಂಡ ನ. 29ರಂದು ಭೇಟಿ ನೀಡಿದೆ ಎಂಬ ಮಾಹಿತಿ ಕೇಳಿಬಂದಿದೆ. ಇಲ್ಲಿನ ಬಾರೆ, ಮಂಜೊಟ್ಟು ಭಾಗಗಳಿಗೆ ಗುರುವಾರ ಭೇಟಿ ನೀಡಿದ್ದರೆ, ಬೊಲ್ಲೊಟ್ಟು ಭಾಗಕ್ಕೆ ಬುಧವಾರವೇ ಭೇಟಿ ನೀಡಿತ್ತೆನ್ನಲಾಗಿದೆ. ಸಂಜೆ ಅಂದಾಜು 6.30ರ ವೇಳೆಗೆ ಅಲ್ಲಿನ ನಾಲ್ಕೈದು ಮನೆ ಗಳಿಗೆ ಭೇಟಿ ನೀಡಿ, ಕೆಲ ಹೊತ್ತು ಕಳೆದಿದೆ. ಮನೆಯ ವರೊಂದಿಗೆ ಕೆಲವು ವಿಷಯವನ್ನು ಚರ್ಚಿಸಿತಲ್ಲದೆ, ರಾತ್ರಿಯ ವೇಳೆಗೆ ಕಾಡಿಗೆ ತೆರಳಿದೆ ಎನ್ನಲಾಗಿದೆ.

ತುಳು-ತೆಲುಗು-ಮಲಯಾಳ
ಮೂವರು ಮಹಿಳೆಯರು ಹಾಗೂ 10 ಪುರುಷರು ತಂಡದಲ್ಲಿದ್ದರು. ತುಳು, ತೆಲುಗು,  ಮಲಯಾಳ ಮಾತನಾಡುತ್ತಿದ್ದರು. ನಕ್ಸಲ್‌ ಸಮವಸ್ತ್ರದಲ್ಲಿದ್ದು, ಬಂದೂಕು ಹೊಂದಿದ್ದರು. ಲ್ಯಾಪ್‌ಟಾಪ್‌, ಮೊಬೈಲ್‌ ಇತ್ಯಾದಿ ಅತ್ಯಾಧುನಿಕ ಸಾಧನ ಹೊಂದಿದ್ದರೆಂಬ ಮಾಹಿತಿ ಲಭ್ಯವಾಗಿದೆ.

ಸಮಸ್ಯೆಗಳ ಬಗ್ಗೆ ಪ್ರಶ್ನೆ
ಭೇಟಿ ಸಂದರ್ಭದಲ್ಲಿ ಮಲೆನಾಡಿನ ವಿವಿಧ ಸಮಸ್ಯೆಗಳ ಕುರಿತು ಪ್ರಸ್ತಾವಿಸಿದ್ದಾರೆ. ಆಹಾರ ಪದಾರ್ಥಗಳನ್ನು ಕೇಳಿದ್ದಲ್ಲದೆ ಮನೆಯೊಂದರಲ್ಲಿ ಊಟ ಮಾಡಿ, ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಕೊಂಡು ಹಳೆ ಪೇಪರ್‌ಗಳನ್ನು ಪಡೆದೊಯ್ದಿದ್ದಾರೆ. 

ಆಗಾಗ ಭೇಟಿ?
ಘಟ್ಟದ ತಪ್ಪಲು ಭಾಗವಾದ ಈ ಪರಿಸರದಲ್ಲಿ ಐದಾರು ವರ್ಷಗಳ ಬಳಿಕ ಹೀಗೆ ತಂಡಗಳು ಪ್ರತ್ಯಕ್ಷವಾಗುತ್ತಿವೆ. ಈ ಹಿಂದೆಯೂ ಕೆಲವು ಸಲ ಇದೇ ರೀತಿ ನಕ್ಸಲರ ತಂಡಗಳು ಭೇಟಿ ನೀಡಿದ್ದವು ಎನ್ನುತ್ತಾರೆ ಸ್ಥಳೀಯರು.

ನೀರಿನ ಕಟ್ಟದ ಸಮಸ್ಯೆ…?
ಈ ಭಾಗದಲ್ಲಿ ಅರಣ್ಯ ಇಲಾಖೆಯ ಜಾಗದಲ್ಲಿ ರುವ ನೀರಿನ ಕಟ್ಟದ ಸಮಸ್ಯೆಯೊಂದಿದೆ. 10 ಮನೆಗಳಿಗೆ ಪ್ರಯೋಜನಕಾರಿ ಕಟ್ಟಕ್ಕೆ ಸಂಬಂಧಿಸಿ ಸ್ಥಳೀಯರೊಬ್ಬರ ತಕರಾರು ಇದೆ. ಭೇಟಿಗೆ ಇದೂ ಕಾರಣವೇ ಎಂಬ ಸಂಶಯ ಸ್ಥಳೀಯರದ್ದು.

ದೃಢಪಟ್ಟಿಲ್ಲ: ಎಎನ್‌ಎಫ್
ಈದು ಪ್ರದೇಶಕ್ಕೆ ನಕ್ಸಲರು ಬಂದಿರುವುದು ಖಚಿತವಾಗಿಲ್ಲ. ಜನರು ಯಾರನ್ನೋ ನೋಡಿ ಸಂಶಯಪಟ್ಟಿರಲೂಬಹುದು. ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಈದು ಭಾಗದಲ್ಲಿ  ನಿರಂತರವಾಗಿ ಶೋಧ ನಡೆಯುತ್ತಿದೆ. ಇತ್ತೀಚೆಗೆ ರಾತ್ರಿ ವೇಳೆಯೂ ಶೋಧ ನಡೆಸಲಾಗುತ್ತಿದೆ. 11 ತಂಡಗಳು ಕಾರ್ಯ ನಿರತವಾಗಿದ್ದು, ನ.28ರಂದೂ ನಡೆಸಲಾಗಿತ್ತು ಎನ್ನುತ್ತಾರೆ ಎಎನ್‌ಎಫ್ ಅಧಿಕಾರಿಗಳು.

ಮಾಹಿತಿ ಇಲ್ಲ
ನಕ್ಸಲರು ಬಂದ ಬಗ್ಗೆ ಮಾಹಿತಿ ಇಲ್ಲ. ಎಎನ್‌ಎಫ್ನವರು ಶೋಧ ನಡೆಸುತ್ತಿ ರುತ್ತಾರೆ. ನಿನ್ನೆ ನಾವೂ ಆ ಭಾಗಕ್ಕೆ ಭೇಟಿ ನೀಡಿದ್ದೆವು, ಸುಳಿವು ಸಿಕ್ಕಿಲ್ಲ. 
ನಾಸಿರ್‌ ಹುಸೇನ್‌, ಗ್ರಾಮಾಂತರ ಠಾಣೆ ಪಿಎಸ್‌ಐ
 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.