ಪ್ರವಾಸಿಗರಿಗೆ ತೊರಕೆ ಮೀನಿನ ಇಂಜೆಕ್ಷನ್‌!


Team Udayavani, Sep 27, 2017, 11:38 AM IST

27-Maniapl–3.jpg

ಮಲ್ಪೆ: ಪ್ರವಾಸಿಗರೇ ಸಮುದ್ರದಲ್ಲಿ ಆಟವಾಡಲು ನೀರಿಗಿಳಿದಿರಾ ಜೋಕೆ… ತೊರಕೆ ಮೀನಿನಿಂದ ಚುಚ್ಚಿಸಿಕೊಳ್ಳಬೇಕಾದೀತು.

ಎರಡು ದಿನದಿಂದ ಮಲ್ಪೆ ಬೀಚ್‌ನಲ್ಲಿ ನೀರಿಗಿಳಿಯುವ ಪ್ರವಾಸಿಗರಿಗೆ ತೊರಕೆ ಮೀನು (ಸ್ಟಿಂಗ್‌ರೇ) ಇಂಜೆಕ್ಷನ್‌ ರುಚಿ ತೋರಿಸುತ್ತಿದೆ. ಸಣ್ಣ ಗಾತ್ರದ ತೊರಕೆ ಮೀನು ತನ್ನ ಬಾಲದ ಮುಳ್ಳಿನಿಂದ ಚುಚ್ಚುತ್ತಿದ್ದು ಮಂಗಳವಾರ 8 ಮಂದಿ ಪ್ರವಾಸಿಗರು ಗಾಯಗೊಂಡಿದ್ದಾರೆ. ಅವರೆಲ್ಲ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮರಿ ಇಡಲು ಬರುತ್ತದೆ
ಸಾಮಾನ್ಯವಾಗಿ ಆಳಸಮುದ್ರದಲ್ಲಿ ಕಂಡುಬರುವ ಈ ಮೀನುಗಳು ಈ ಅವಧಿಯಲ್ಲಿ ಮರಿ ಇಡಲು ತಣ್ಣನೆ ನೀರನ್ನು ಅರಸಿಕೊಂಡು ತೀರಕ್ಕೆ ಬರುತ್ತವೆ. ಅದರಂತೆ ಈ ವರ್ಷವೂ ಸಾಕಷ್ಟು ಸಂಖ್ಯೆಯಲ್ಲಿ ಮೀನುಗಳು ತೀರ ಸೇರಿವೆ. ಇನ್ನೂ ಒಂದು ವಾರದ ವರೆಗೆ ತೀರದಲ್ಲಿ ಇರುತ್ತವೆ ಎನ್ನಲಾಗಿದೆ.

ಎರಡು ವರ್ಷದ ಹಿಂದೆಯೂ ಕೂಡ ಇದೇ ರೀತಿ ಇಲ್ಲಿ ತೊರಕೆ ಮೀನುಗಳು ಪ್ರವಾಸಿಗರನ್ನು ಚುಚ್ಚಿ ಗಾಯಗೊಳಿಸಿದ್ದವು. ಈ ಸಣ್ಣ ತೊರಕೆ ಮೀನಿನ ಮೈಬಣ್ಣ ಮತ್ತು ನೀರಿನಡಿಯ ಮರಳಿನ ಬಣ್ಣ ಒಂದೇ ತೆರನಾಗಿದ್ದು ನೀರಿಗಿಳಿದು ಆಟವಾಡುತ್ತಾ ಮೈಮರೆಯುವ ಪ್ರವಾಸಿಗರು ಕಾಲಿನಡಿಯಲ್ಲಿ ಸಂಚರಿಸುವ ತೊರಕೆ ಮೀನಿನ್ನು ಅರಿವಿಲ್ಲದೆ ಮೆಟ್ಟಿ ಚುಚ್ಚಿಸಿಕೊಂಡಿದ್ದಾರೆ.

ತೊರಕೆ ಮೀನು ಬಾಲದ ಮುಳ್ಳಿನಿಂದ ಚುಚ್ಚಿದಾಗ ವಿಪರೀತ ರಕ್ತ ಸುರಿಯುತ್ತದೆ ಜತೆಗೆ ಸಹಿಸಲಸಾಧ್ಯವಾದ ನೋವುಂಟಾಗುತ್ತದೆ. ಮುಳ್ಳು ನಂಜಿನ ಗುಣವುಳ್ಳದ್ದರಿಂದ ಗಾಯ ಗುಣಮುಖವಾಗುವವರೆಗೆ ಆಹಾರ ಸೇವನೆಯಲ್ಲಿ ಪಥ್ಯ ಮಾಡುವ ಅಗತ್ಯವಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಕಡಲತೀರದಲ್ಲಿ ಇನ್ನು ಕೆಲವು ದಿನ ಈ ಮೀನುಗಳು ಬೀಡು ಬಿಟ್ಟಿರುತ್ತವೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಇಲ್ಲಿನ
ಜೀವರಕ್ಷಕ ತಂಡದಿಂದ ಎಚ್ಚರಿಕೆ ನೀಡಲಾಗುತ್ತಿದೆ ಎಂದು ತಂಡದ ಮೋಹನ್‌ ಕಾಂಚನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.