ಗರಿಕೆಮಠ: ಚಿರತೆ ದಾಳಿಯಿಂದ ಹಸುವಿಗೆ ಗಾಯ; ಚಿರತೆ ಸೆರೆಗೆ ಆಗ್ರಹ
Team Udayavani, Mar 29, 2019, 6:00 AM IST
ಕೋಟ: ಗರಿಕೆಮಠ ಸಮೀಪ ಸೆಣಗಲ್ಲಿನಲ್ಲಿ ಹಲವು ಸಮಯದಿಂದ ಚಿರತೆ ಕಾಟ ತೀವ್ರವಾಗಿದ್ದು, ಈ ಭಾಗದ ಹಲವಾರು ನಾಯಿಗಳು ಚಿರತೆಗೆ ಆಹಾರವಾಗುವುದರ ಜತೆಗೆ ಜಾನುವಾರುಗಳಿಗೂ ಸಮಸ್ಯೆಯಾಗುತ್ತಿದೆ.ಬುಧವಾರ ಇಲ್ಲಿನ ಗಿರಿಜಾ ಪೂಜಾರಿ¤ ಎನ್ನುವವರ ಮೇಯಲು ಬಿಟ್ಟ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದ್ದು ಅದೃಷ್ಟವಶಾತ್ ಹಸು ಪ್ರಾಣಾಪಾಯದಿಂದ ಪಾರಾಗಿ ಮನೆ ಸೇರಿದೆ. ಆದರೆ ಈ ಸಂದರ್ಭ ತೀವ್ರವಾದ ಗಾಯವಾಗಿದೆ.
ಇದೀಗ ಚಿರತೆ ಕಾಟದಿಂದಾಗಿ ಸಂಜೆಯ ಅನಂತರ ಇಲ್ಲಿನ ನಿವಾಸಿಗಳು ರಾತ್ರಿ ಓಡಾಡುವುದಕ್ಕೆ ಭಯಪಡುತ್ತಿದ್ದರು.ಅರಣ್ಯಾಧಿಕಾರಿಗಳ ಭೇಟಿ ಸ್ಥಳೀಯರ ದೂರಿನ ಮೇರೆಗೆ ಬ್ರಹ್ಮಾವರ ಅರಣ್ಯಾಧಿಕಾರಿ ಜೀವನ್ ಶೆಟ್ಟಿ ಹಾಗೂ ಸಿಬಂದಿ ಶಿವಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಚಿರತೆ ಸೆರೆ ಹಿಡಿಯುವ ಸಲುವಾಗಿ ಬೋನು ಅಳವಡಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ಸಮರ್ಪಕ ಕ್ರಮ
ಕೈಗೊಳ್ಳಬೇಕು ಎಂದು ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…