ದ.ಕ, ಉಡುಪಿ ಗಡಿಯಲ್ಲಿ ತಪಾಸಣೆ ಬಿಗಿ


Team Udayavani, Aug 3, 2021, 8:10 AM IST

ದ.ಕ, ಉಡುಪಿ ಗಡಿಯಲ್ಲಿ ತಪಾಸಣೆ ಬಿಗಿ

ಮಂಗಳೂರು / ಉಡುಪಿ /ಕುಂದಾಪುರ: ಕೇರಳ ಮತ್ತು ಮಹಾ ರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗಡಿಗಳಲ್ಲಿ ತಪಾಸಣೆಯನ್ನು  ಬಿಗಿಗೊಳಿಸಲಾಗಿದೆ.

ಜಿಲ್ಲೆಯನ್ನು ಪ್ರವೇಶಿಸುವವರಿಗೆ ಟೆಸ್ಟ್‌ ಮತ್ತು ನೆಗೆಟಿವ್‌ ವರದಿ ಕಡ್ಡಾಯವಾಗಿದ್ದು, ಅದನ್ನು ಹೊಂದಿರದವ ರನ್ನು ಚೆಕ್‌ ಪೋಸ್ಟ್‌ಗಳಲ್ಲೇ ತಡೆಯಲಾ ಗುತ್ತಿದೆ. ಇದು ಕೆಲವೆಡೆ ಪೊಲೀಸರು ಮತ್ತು ನಾಗರಿಕರ ನಡುವೆ ಮಾತಿನ ಚಕಮಕಿಗೂ ಕಾರಣವಾಗುತ್ತಿದೆ.

ತಲಪಾಡಿಯಲ್ಲಿ ಸೋಮವಾರ ಕೇರಳದಿಂದ ಪ್ರವೇಶಿಸುವವರಿಗೆ ಆರ್‌ಟಿ- ಪಿಸಿಆರ್‌ ಟೆಸ್ಟ್‌ ಕಡ್ಡಾಯ ಗೊಳಿಸಿರುವುದನ್ನು ಆಕ್ಷೇಪಿಸಿ ಕೆಲವರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಪ್ರಸಂಗವೂ ನಡೆದಿದೆ.

ಪುತ್ತೂರಿನಲ್ಲಿ ಶಾಸಕ ಎ. ಸಂಜೀವ ಮಠಂದೂರು ಅವರು ಎಲ್ಲ ಕರ್ನಾಟಕ-ಕೇರಳ ಸಂಪರ್ಕ ರಸ್ತೆಗಳನ್ನು ಮುಚ್ಚಲು ಸೂಚಿಸಿದ್ದಾರೆ. ಇದರೊಂದಿಗೆ ಪುತ್ತೂರು-ಸುಳ್ಯದ ಗಡಿ ಭಾಗಗಳಲ್ಲೂ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ.

ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ವಹಿಸಲು ಕುಂದಾಪುರದ ಮೂರು ಕಡೆ ಚೆಕ್‌ ಪೋಸ್ಟ್‌ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ವಿನಾಯಿತಿ :

ಮಂಗಳೂರು ವಿ.ವಿ. ಪದವಿ ವಿದ್ಯಾರ್ಥಿಗಳಿಗೆ ಆ. 14ರ ವರೆಗೆ ಪರೀಕ್ಷೆ ಇದ್ದು, ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಗುರುತು ಚೀಟಿ ಮತ್ತು ಪರೀಕ್ಷಾ ಪ್ರವೇಶ ಪತ್ರದ ಆಧಾರದಲ್ಲಿ ಅನುಮತಿ ನೀಡಲಾಯಿತು. ಆ. 14ರ ವರೆಗೆ ಈ ಸೌಲಭ್ಯ ಇರಲಿದೆ. ವಿದ್ಯಾರ್ಥಿಗಳ ಆರ್‌ಟಿ- ಪಿಸಿಆರ್‌ ಪರೀಕ್ಷೆಗೆ ವ್ಯವಸ್ಥೆ ಮಾಡಬೇಕು ಎಂದು ದ.ಕನ್ನಡ ಡಿ.ಸಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.