ಕರಾವಳಿ ಕೃಷಿಭೂಮಿಯಲ್ಲಿ ಮೈದಳೆದು ನಿಂತ ಭತ್ತದ ತೆನೆ


Team Udayavani, Oct 2, 2018, 6:00 AM IST

0110tke1-1.jpg

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಗೋಪಾಡಿ, ಕುಂಭಾಸಿ, ಕೊರವಡಿ, ಕೊಮೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಈ ವರ್ಷ ಸುರಿದ ಉತ್ತಮ ಮಳೆಯಿಂದಾಗಿ ಉತ್ತಮ ಭತ್ತದ ಫಸಲು ಬಂದಿದೆ. ಕರಾವಳಿಯಲ್ಲಿ ನವರಾತ್ರಿಯ ನಂತರ ಕಟಾವು ಕಾರ್ಯ ಆರಂಭಗೊಳ್ಳಲಿದ್ದು ಹಿಂಗಾರು ಮಳೆಯ ಆರ್ಭಟ ರೈತರಲ್ಲಿ ಆತಂಕ ಮೂಡಿಸಿದೆ.

ಕರಾವಳಿಯಲ್ಲಿ ಉತ್ತಮ ಇಳುವರಿ 
ಗ್ರಾಮೀಣ ಭಾಗದಲ್ಲಿ  ಎದುರಾಗಿರುವ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ ಎದುರಾದ ಹಿನ್ನೆಲೆ ಕರಾವಳಿ ಸೇರಿದಂತೆ ಹಲವೆಡೆಗಳಲ್ಲಿ ಪರ್ಯಾಯವಾಗಿ ನಾಟಿ ಕಾರ್ಯಕ್ಕೂ ಮುನ್ನ ಗದ್ದೆಯನ್ನು ಸಾವಯವ ಗೊಬ್ಬರ ಹಾಕಿ ಸಮರ್ಪಕವಾಗಿ ಉಳುಮೆ ಮಾಡಿದ ಬಳಿಕ ಬೀಜವನ್ನು ನೆನೆಹಾಕಿ ಬಿತ್ತನೆಯ ಪ್ರಯೋಗವನ್ನು ಕಂಡು ಯಶಸ್ವಿಯಾಗಿದ್ದಾರೆ. ಕರಾವಳಿ ಸೇರಿದಂತೆ ಗ್ರಾಮೀಣ ಭಾಗದ ಸಾಂಪ್ರದಾಯಿಕ ಕೃಷಿಕರು ಮಾತ್ರ ಸಾಲು ನಾಟಿ ಮಾಡಿ ಉತ್ತಮ ಇಳುವರಿ ಕಂಡುಕೊಂಡಿದ್ದಾರೆ.

ಕಟಾವು ಯಂತ್ರಗಳತ್ತ ರೈತರ ಒಲವು 
ಭತ್ತದ ಪೈರು ಕಟಾವು ಕಾರ್ಯ ಪ್ರಾರಂಭಗೊಳ್ಳುತ್ತಿ ದ್ದಂತೆ ಪರಿಸರದಲ್ಲಿ ವಿರಳವಾಗುತ್ತಿರುವ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಯಿಂದ ಯಾಂತ್ರಿಕ ಕಟಾವು ಯಂತ್ರಗಳ ಬಳಕೆ ಅನಿವಾರ್ಯವಾಗಿದ್ದು ಇಲ್ಲಿನ ಗ್ರಾಮೀಣ ಭಾಗದ ರೈತರು ಕಟಾವು ಯಂತ್ರದ ಬಳಕೆಯಲ್ಲಿ ಹೆಚ್ಚಿನ ಒಲವು ಮೂಡಿಸಿದ್ದಾರೆ.

ಕಳೆನಾಶಕ ಸಿಂಪಡನೆ ಮಾರಕ
ಮರೆಯಾಗುತ್ತಿರುವ ಸಾಂಪ್ರದಾಯಿಕ ಕೃಷಿ ಚಟುವಟಿಕೆ ಹಾಗೂ ಕೃಷಿಯೆಡೆಗೆ ಆಸಕ್ತಿ ಕಳೆದು ಕೊಳ್ಳುತ್ತಿರುವ ಯುವ ಸಮುದಾಯಗಳ ನಡುವೆ ಯಾಂತ್ರಿಕೃತ ಕೃಷಿಗೆ ಮಾರು ಹೋಗುತ್ತಿರುವ ಪರಿಣಾಮ ಉತ್ತಮ ಫಸಲು ಕಂಡುಕೊಳ್ಳಬೇಕು ಎನ್ನುವ ನಿಟ್ಟಿನಿಂದ ಗದ್ದೆಯಲ್ಲಿ ಬೆಳೆಯುವ ವಾಂಟ್‌ಕೀಲ್‌, ಚಿಂಕ್‌ ಹುಲ್ಲು, ಕುರುಬಲು ಸೇರಿದಂತೆ ಇನ್ನಿತರ ಹುಲ್ಲುಗಳು ಕೃಷಿ ಭೂಮಿಯನ್ನು ಆವರಿಸು ತ್ತಿದ್ದಂತೆ  ಅವುಗಳ ನಾಶಕ್ಕಾಗಿ ರಾಸಾಯನಿಕ ಕಳೆನಾಶಕ ಬಳಸುತ್ತಿರುವುದರಿಂದ  ಮಣ್ಣಿನ ಫಲ ವತ್ತತೆಗೆ ತೊಂದರೆಯಾಗುವ ಜತೆಗೆ ಎರೆಹುಳುಗಳ ಸಂತತಿಯೇ ನಾಶವಾಗುತ್ತಿದೆ.

ಸಂತಸ ತಂದಿದೆ
ಪ್ರತಿ ವರ್ಷದಂತೆ ಈ ಬಾರಿ ಎಂಒ 4 ಸಸಿಯಿಂದ ಸಾಲು ನಾಟಿ ಮಾಡಲಾಗಿದೆ. ಫಲವತ್ತಾದ ಮಣ್ಣು ಸುತ್ತಮುತ್ತಲ ಕೃಷಿ ಭೂಮಿಯಲ್ಲಿ ಒಂದೇ ಸಮನಾಗಿ ಭತ್ತದ ತೆನೆಗಳು ಮೈದಳೆದು ನಿಂತಿದೆ. ಹಿಂಗಾರು ಮಳೆ ಕೊನೆಯಲ್ಲಿ ಕೈಕೊಟ್ಟಿದ್ದು ಭತ್ತದ ತೆನೆ ಹೊಡೆದು ಬೆಳೆಯುವ ಸಂದರ್ಭ ಇದೇ ರೀತಿಯಲ್ಲಿ ಮಳೆಯ ಪ್ರಮಾಣ ಅಧಿಕವಾದರೆ ತೆನೆ ಬೀಳುವ ಸಾಧ್ಯತೆ ಇದೆ. ಇನ್ನು ಹದಿನೈದರಿಂದ ಇಪ್ಪತ್ತು ದಿನಗಳ ಒಳಗೆ ಕಟಾವು ಕಾರ್ಯ ಆರಂಭಗೊಳ್ಳಲಿದೆ.
– ಆನಂದ ದೇವಾಡಿಗ, ಮೇಲ್ಗುಡ್ಡಿ ಮನೆ, ಹಿರಿಯ ಸಾವಯವ ಕೃಷಿಕರು ತೆಕ್ಕಟ್ಟೆ

– ಟಿ. ಲೋಕೇಶ್‌ ಆಚಾರ್ಯ ತೆಕ್ಕಟ್ಟೆ 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.