ಫೆ.20ರಂದು ಜೆ.ಪಿ.ನಡ್ಡಾ ಪ್ರವಾಸ: ಉಡುಪಿ ಜಿಲ್ಲಾ ಬಿಜೆಪಿ ಬೂತ್‌ ಸಮಾವೇಶಕ್ಕೆ ಚಪ್ಪರ ಮಹೂರ್ತ


Team Udayavani, Feb 17, 2023, 8:12 PM IST

ಫೆ.20 ರಂದು ಜೆ.ಪಿ. ನಡ್ಡಾ ಪ್ರವಾಸ: ಬಿಜೆಪಿ ಬೂತ್‌ ಸಮಾವೇಶಕ್ಕೆ ಚಪ್ಪರ ಮಹೂರ್ತ

ಉಡುಪಿ: ಎಂಜಿಎಂ ಕಾಲೇಜು ಮೈದಾನದಲ್ಲಿ ಫೆ.20ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರವರ ನೇತೃತ್ವದಲ್ಲಿ ನಡೆಯಲಿರುವ ಬೂತ್‌ ಸಮಿತಿ ಸಮಾವೇಶಕ್ಕೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ರವರು ಚಪ್ಪರ ಮುಹೂರ್ತ ನೆರವೇರಿಸಿದರು.

ಶಾಸಕ ಕೆ.ರಘುಪತಿ ಭಟ್‌, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ, ವಿಭಾಗ ಸಂಘಟನ ಪ್ರ. ಕಾರ್ಯದರ್ಶಿ ಪ್ರಸಾದ್‌ ಕುಮಾರ್‌, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ, ಮನೋಹರ್‌ ಎಸ್‌. ಕಲ್ಮಾಡಿ, ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್‌ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಸಹ ವಕ್ತಾರರಾದ ಶಿವಕುಮಾರ್‌ ಅಂಬಲಪಾಡಿ, ಪ್ರತಾಪ್‌ ಶೆಟ್ಟಿ ಚೇರ್ಕಾಡಿ, ಗಿರೀಶ್‌ ಎಂ. ಅಂಚನ್‌, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್‌ ಶೆಟ್ಟಿ ಕಟಪಾಡಿ, ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ದಾವೂದ್‌ ಅಬೂಬಕ್ಕರ್‌, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್‌ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಡಾ| ವಿದ್ಯಾಧರ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರ ಸಂಚಾಲಕ ಕಿಶೋರ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಶಿವನ ತಾಣ ಮುರ್ಡೇಶ್ವರದಲ್ಲಿ ಶಿವರಾತ್ರಿ ವೈಭವ: ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.