ಪ್ರಾಚೀನ ಆಚರಣೆಗಳ ಹಿಂದೆ ಜಗತ್‌ ಕಲ್ಯಾಣದ ಸಂಕಲ್ಪ: ಶ್ರೀಪಾದ ನಾಯಕ್‌


Team Udayavani, Feb 26, 2019, 1:00 AM IST

prachina.jpg

ಕುಂಬಳೆ : ಭಾರತದ  ಪ್ರಾಚೀನ ಆಚರಣೆಗಳ ಹಿಂದೆ ಜಗತ್‌ ಕಲ್ಯಾಣದ ಸಂಕಲ್ಪ ಅಡಗಿದೆ. ಆ ಕಾರಣದಿಂದ ವಿಶಾಲ, ಪ್ರಾಚೀನ ಈ ಪರಂಪರೆ ಇಷ್ಟು ಸುಧೀರ್ಘ‌ ಕಾಲ ಬೆಳೆದುಬಂದಿದೆ. ರಾಷ್ಟ್ರವನ್ನು ಮತ್ತು ಜಗದ್ಗುರುವಾಗಿಸುವ ಕನಸಿಗೆ ಪ್ರೇರಣೆಯಾಗಿ ಮತ್ತೆ ಪ್ರಾಚೀನ ಸದಾಶಯದ ಆಚರಣೆಗಳನ್ನು ನೆನಪಿಸುವ ಚಟುವಟಿಕೆಗಳಾಗಬೇಕು. ಕೊಂಡೆವೂರು ಆಶ್ರಮದ ಮೂಲಕ ಈ ಯತ್ನಕ್ಕೆ ತೊಡಗಿಸಿಕೊಂಡಿರುವುದು ಭರವಸೆ ಮೂಡಿಸಿದೆ ಎಂದು ಕೇಂದ್ರ ಆಯುಷ್‌ ಖಾತೆ ಸಚಿವ ಶ್ರೀಪಾದ ಎಸೊÕà ನಾಯಕ್‌ ಹೇಳಿದರು. ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಲೋಕಕಲ್ಯಾಣಾರ್ಥವಾಗಿ ಜರಗಿದ ಅರುಣ ಕೇತುಕ ಚಯನಪೂರ್ವಕ ವಿಶ್ವಜಿತ್‌ ಅತಿರಾತ್ರ ಸೋಮಯಾಗದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ ಪ್ರತಿ ಮನೆಗಳಲ್ಲೂ ಪ್ರಾಚೀನ ಕಾಲದಲ್ಲಿ ಯಾಗಗಳು ನಡೆಯುತ್ತಿದ್ದವು.ಇದರ ಪರಿಣಾಮ ವಿದೇಶಿ ರಾಷ್ಟ್ರಗಳು ಭರತಖಂಡದ ಆಧ್ಯಾತ್ಮಿಕ ಪ್ರಭೆಗೆ ಮರುಳಾಗಿದ್ದವು. ಆದರೆ ಆಧುನಿಕ ತಂತ್ರ ಜ್ಞಾನದ ವಿಸ್ಮತಿಗೊಳಗಾಗಿರುವ ಯುವ ಸಮೂಹಕ್ಕೆ ಮತ್ತೆ ಪರಂಪರೆಯನ್ನು ಪರಿಚಯಿಸುವ, ಜಾಗತಿಕ ಹಿತದ ಕನಸುಗಳೊಂದಿಗೆ ಕೊಂಡೆವೂರಿನ ಅತಿರಾತ್ರ ಸೋಮಯಾಗ ವಿಶಿಷ್ಟವಾಗಿ ಮೂಡಿಬಂದಿದೆ ಎಂದು ಸಚಿವರು ತಿಳಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಧಾರ್ಮಿಕ ನಾಯಕ, ಕಲ್ಲಡ್ಕ ಶ್ರೀರಾಮ ವಿದ್ಯಾಲಯದ ಸಂಚಾಲಕ ಡಾ| ಪ್ರಭಾಕರ ಭಟ್‌ ಅವರು ಭಾರತವು ಬಲಿಷ್ಠ ರಾಷ್ಟ್ರ. ಇಲ್ಲಿರುವಷ್ಟು ಜ್ಞಾನ ವಿಜ್ಞಾನ ಬೇರೆಡೆ ಇಲ್ಲ. ಆದರೆ ನಮ್ಮಲ್ಲಿನ ಮಾನಸಿಕ ಹಿನ್ನಡೆಯಿಂದಾಗಿ ಹಿಂದುಳಿಯಲು ಕಾರಣವಾಯಿತು. 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.