ಜನ್ನಾಡಿ: ಮತದಾನ ಜಾಗೃತಿ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ
Team Udayavani, Mar 19, 2019, 1:00 AM IST
ಕುಂದಾಪುರ: ಉಡುಪಿ ಜಿಲ್ಲಾಡಳಿತ, ಮತದಾರ ಜಾಗೃತಿ ಅಭಿಯಾನ ಸಮಿತಿ (ಸ್ವೀಪ್) ಹಾಗೂ ಕುಂದಾಪುರ ತಾಲೂಕು ಪಂಚಾಯತ್ ಆಶ್ರಯದಲ್ಲಿ ಜನ್ನಾಡಿಯ ಕೊರಗರ ಕಾಲನಿಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮ ಮತ್ತು ವಿವಿಪ್ಯಾಟ್ ಬಗ್ಗೆ ಮಾಹಿತಿ ಪ್ರಾತ್ಯಕ್ಷಿಕೆ ಸೋಮವಾರ ನಡೆಯಿತು.
ಮಾಹಿತಿ
ಸ್ವೀಪ್ ಸಮಿತಿ ಅಧ್ಯಕ್ಷೆ, ಜಿ.ಪಂ. ಸಿಇಒ ಸಿಂಧೂ ರೂಪೇಶ್ ವಿವಿ ಪ್ಯಾಟ್ ಕುರಿತು ಮಾಹಿತಿ ನೀಡಿ, ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಕೂಡ ಸಕ್ರಿಯರಾಗಿ ಪಾಲ್ಗೊಳ್ಳ ಬೇಕು ಎಂದು ಮನವಿ ಮಾಡಿಕೊಂಡರು.
ಈ ವೇಳೆ ಸೇರಿದ್ದ ಎಲ್ಲರಿಗೂ ಕಡ್ಡಾಯ ವಾಗಿ, ನ್ಯಾಯಸಮ್ಮತವಾಗಿ ಮತದಾನ ಮಾಡುತ್ತೇನೆ ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭ ಕುಂದಾಪುರ ತಾ.ಪಂ. ಇಒ ಕಿರಣ್ ಪೆಡೆ°àಕರ್, ಐಟಿಡಿಪಿ ಇಲಾಖೆಯ ಯೋಜನೆ ಸಮನ್ವಯ ಅಧಿಕಾರಿ ವಿಶ್ವನಾಥ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ