ಮೆದುಳು ಜ್ವರ ತಡೆಗಟ್ಟಲು ಜೆಇ ಲಸಿಕಾ ಅಭಿಯಾನ; ಮಕ್ಕಳ ಆರೋಗ್ಯಕ್ಕೆ ಅಗತ್ಯ: ಕೂರ್ಮಾರಾವ್‌


Team Udayavani, Dec 5, 2022, 7:13 PM IST

ಮೆದುಳು ಜ್ವರ ತಡೆಗಟ್ಟಲು ಜೆಇ ಲಸಿಕಾ ಅಭಿಯಾನ; ಮಕ್ಕಳ ಆರೋಗ್ಯಕ್ಕೆ ಅಗತ್ಯ: ಕೂರ್ಮಾರಾವ್‌

brain fever,

ಉಡುಪಿ: ಜಿಲ್ಲೆಯಲ್ಲಿನ 1ರಿಂದ 15 ವರ್ಷದೊಳಗಿನ ಮಕ್ಕಳು ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅತ್ಯಗತ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ತಿಳಿಸಿದರು.

ಉಡುಪಿಯ ಬೋರ್ಡ್‌ ಹೈಸ್ಕೂಲ್‌ನಲ್ಲಿ ನಡೆದ ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೆದುಳು ಜ್ವರವು 1 ರಿಂದ 15 ವರ್ಷದೊಳಗಿನ ಮಕ್ಕಳನ್ನು ಬಾಧಿಸುವುದರಿಂದ ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಹಾಗೂ ಮರಣ ಸಂಭವಿಸುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆಯಾಗಿ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲ ಎಂದರು.

1,932 ಲಸಿಕಾ ಕೇಂದ್ರ
ಜಿಲ್ಲೆಯಲ್ಲಿ ಈ ಲಸಿಕಾ ಅಭಿಯಾನದಲ್ಲಿ 2,18,324 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಒಟ್ಟು 1,932 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ. ಶಾಲೆ, ಅಂಗನವಾಡಿ, ಆರೋಗ್ಯ ಕೇಂದ್ರ ಮತ್ತು ಸಮುದಾಯ ಮಟ್ಟದಲ್ಲಿ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರೋಗ್ಯ ಇಲಾಖೆ ಸಿಬಂದಿ ಈ ಕಾರ್ಯಕ್ರಮದಲ್ಲಿ ಶೇ.100 ಗುರಿ ಸಾಧಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ನಾಗಭೂಷಣ ಉಡುಪ ಪ್ರಾಸ್ತಾವನೆಗೈದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮರಾವ್‌, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಜಿಲ್ಲಾಸ್ಪತ್ರೆಯ ವೈದ್ಯೆ ಡಾ| ವೀಣಾ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ| ಕೀರ್ತಿನಾಥ್‌ ಬಲ್ಲಾಳ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ, ಬೋರ್ಡ್‌ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯಿನಿ ಶಾಂತಿ ಪೈ, ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್‌ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ನಾಗರತ್ನಾ ಸ್ವಾಗತಿಸಿ, ವಂದಿಸಿದರು. ಜಿಲ್ಲಾ ಆರ್‌.ಸಿ.ಎಚ್‌.ಅಧಿಕಾರಿ ಡಾ| ಎಂ.ಜಿ. ರಾಮ ನಿರೂಪಿಸಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.