ಕಾರ್ಕಳ: ಧಾರಾಕಾರ ಮಳೆ


Team Udayavani, Jul 11, 2019, 5:41 AM IST

karkala-male

ಕಾರ್ಕಳ: ಬುಧವಾರವೂ ಕಾರ್ಕಳ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಯಾವುದೇ ಹಾನಿಯಾದ ಕುರಿತು ವರದಿಯಾಗಿಲ್ಲ. ಕಾರ್ಕಳ, ಕೆರ್ವಾಶೆ, ಬೇಳಿಂಜೆ ಪ್ರದೇಶಗಳಲ್ಲಿ ಅತಿಯಾಗಿ ಮಳೆಯಾಗಿತ್ತು. ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲೇ ನೀರು ಹರಿಯುತ್ತಿತ್ತು.

ಕಾರ್ಕಳ ನಗರದ ಮುಖ್ಯರಸ್ತೆಗಳು ಹೊಂಡಗಳಿಂದ ಕೂಡಿದ್ದು, ನಿರಂತರ ಮಳೆ ಸುರಿಯುತ್ತಿದ್ದ ಕಾರಣ ರಸ್ತೆ ನೀರಿನಿಂದ ಆವೃತ್ತವಾಗಿತ್ತು. ವಾಹನ ಚಾಲಕರಿಗೆ ಅದರಲ್ಲೂ ವಿಶೇಷವಾಗಿ ದ್ವಿಚಕ್ರ ಸವಾರರು ಹೊಂಡಗಳನ್ನು ಗುರುತಿಸಲಾಗದೇ ಚಾಲನೆಗೆ ವೇಳೆ ಪರಿತಪಿಸುವಂತಾಯಿತು. ರಸ್ತೆಯಲ್ಲೇ ನೀರು ಹರಿಯುವ ಕಾರಣ ವಾಹನಗಳ ಓಡಾಟದ ವೇಳೆ ಕಾರಂಜಿಯಂತೆ ನೀರು ಚಿಮ್ಮುವ ದೃಶ್ಯ ಸಾಮಾನ್ಯವಾಗಿತ್ತು.

ಕಾರ್ಕಳದ ನದಿ, ಹೊಳೆಗಳು ಮೈದುಂಬಿ ಹರಿಯುತ್ತಿವೆ. ಮುನಿಯಾಲು, ಕೆರ್ವಾಶೆ, ಮಾಳ, ಶಿರ್ಲಾಲು, ದುರ್ಗಾ, ಬೇಳಿಂಜೆ ಹೊಳೆಗಳು ಧುಮ್ಮಕ್ಕಿ ಹರಿಯುತ್ತಿದ್ದು, ಸುವರ್ಣ ನದಿ, ಎಣ್ಣೆ ಹೊಳೆಯಲ್ಲೂ ನೀರು ಅತ್ಯಧಿಕ ಪ್ರಮಾಣದಲ್ಲಿ ಹರಿಯುತ್ತಿದೆ.

ಜಲಪಾತಗಳ ಸೊಬಗು

ನಿಟ್ಟೆ, ದುರ್ಗಾ, ಮಾಳ, ಜೊಂಬ್ಲು, ಕೂಡ್ಲು ಜಲಪಾತಗಳಲ್ಲಿ ನೀರಿನ ಹರಿವು ಜಾಸ್ತಿಯಾಗಿರುವುದರಿಂದಾಗಿ ಜಲಪಾತಗಳು ತನ್ನ ಸೊಬಗನ್ನು ಹೆಚ್ಚಿಸಿವೆ. ನೋಡುಗರ ಕಣ್ಮನ ಸೆಳೆಯುಂತಿದೆ ಇಲ್ಲಿನ ಜಲಪಾತಗಳು. ಬಹುತೇಕ ಜಲಪಾತಗಳು ಸುರಕ್ಷಿತವಾಗಿಲ್ಲದ ಕಾರಣ ಪ್ರವಾಸಿಗರು ಜಾಗರೂಕತೆಯಿಂದ ಇರಬೇಕೆಂದು ಸ್ಥಳೀಯರು ಎಚ್ಚರಿಸುತ್ತಿದ್ದಾರೆ. ಕೂಡ್ಲು ಜಲಪಾತಕ್ಕೆ ಪ್ರವಾಸಿಗರ ನಿಷೇಧವಿದೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.