JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ


Team Udayavani, Apr 24, 2024, 1:01 PM IST

1-eqewqe

ಕೋಟ:ಇಂದು ರಾಜಕೀಯ ರಂಗದಲ್ಲಿ ಸುಳ್ಳರು, ಮೋಸಗಾರರು, ಅಧಿಕಾರವಿದ್ದರೂ ಅಭಿವೃದ್ಧಿ ಮಾಡದವರ ನಡುವೆ ತುಂಬಿ ಹೋಗಿದೆ. ಇಂತಹ ವ್ಯವಸ್ಥೆಯ ನಡುವೆ ಜಯಪ್ರಕಾಶ್ ಹೆಗ್ಡೆಯವರಂತ ಸಜ್ಜನರು, ಅಭಿವೃದ್ಧಿಶೀಲರನ್ನು ರಾಜಕೀಯದಲ್ಲಿ ಉಳಿಸಿಕೊಂಡು‌ ಅವರಿಂದ ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ರಮೇಶ್ ತಿಳಿಸಿದರು. ಅವರು ಮಂಗಳವಾರ ಬ್ರಹ್ಮಾವರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಹಿಂದಿನ ಕ್ರಿಯಾಶೀಲತೆಯಲ್ಲೇ ಕೆಲಸ ಮಾಡುವೆ 
ಬ್ರಹ್ಮಾವರ ಶಾಸಕನಾಗಿದ್ದಾಗ, ಮೀನುಗಾರಿಕೆ ಮಂತ್ರಿಯಾಗಿದ್ದಾಗ, ಎರಡು ವರ್ಷ ಸಂಸದನಾಗಿದ್ದಾಗ ನನ್ನ ಕ್ರಿಯಾಶೀಲತೆ ಅಭಿವೃದ್ಧಿ ವೇಗವನ್ನು ಜನರು ನೋಡಿದ್ದಾರೆ. ಈ ಬಾರಿ ಮತ್ತೊಮ್ಮೆ ಅವಕಾಶ ನೀಡಿದರೆ ಅದೇ ಕ್ರಿಯಾಶೀಲತೆಯೊಂದಿಗೆ ನಿಮ್ಮ ಸೇವೆ ಮಾಡುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ಹೆಗ್ಡೆ ಗೆದ್ದರೆ ನಾವೆಲ್ಲ ಗೆದ್ದಂತೆ 
ಜಯಪ್ರಕಾಶ್ ಹೆಗ್ಡೆಯವರು ಗೆದ್ದರೆ ನಮ್ಮ ಜೆಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎನ್ನುವ ನೋವು ದೂರವಾಗಲಿದೆ‌. ಉಡುಪಿ ಜಿಲ್ಲೆಗೊಂದು ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು ಸ್ಥಾಪನೆಯಾಗಲಿದೆ. ಕೈಗಾರಿಕಾ ವಲಯ, ಕಂಪನಿಗಳು ಸ್ಥಾಪನೆಯಾಗಿ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಮೂಲಕ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಅಭಿವೃದ್ಧಿ ಯೋಜನೆ ಹರಿದುಬರಲಿದೆ. ಆದ್ದರಿಂದ ಹೆಗ್ಡೆ ಗೆಲುವು ಕ್ಷೇತ್ರದ
ಜನರಿಗೆ, ನಮ್ಮ ನಿಮ್ಮಲ್ಲರಿಗೆ ಅಗತ್ಯವಿದೆ ಮತ್ತು ಎಂದು ಮಾಜಿ‌ ಸಚಿವ‌ ವಿನಯ ಕುಮಾರ್ ಸೊರಕೆ ಹೇಳಿದರು ಹಾಗೂ ಪರಶುರಾಮ ಥೀಮ್ ಪಾರ್ಕ್ ಹೆಸರಲ್ಲಿ ಪರಶುರಾಮ ದೇವರಿಗೆ ಅನ್ಯಾಯ ಮಾಡಿದ ಬಿಜೆಪಿಗರಿಗೆ ಹಿಂದುತ್ವದ ಹೆಸರಲ್ಲಿ ಮತ ಕೇಳುವ ಅಧಿಕಾರವಿಲ್ಲ ಎಂದರು.

ಕಲ್ಯಾಣಪುರದ ಕಾಮಗಾರಿ ತಾತ್ಕಾಲಿಕ
ಚುನಾವಣೆ ಸಂದರ್ಭ ಜನರ ಆಕ್ರೋಶ ಎದುರಿಸಲಾಗದೆ ಅರೆಬರೆ ಕಾಮಗಾರಿ ಮುಗಿಸಿ ಕಲ್ಯಾಣಪುರ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದರೆ. ಚುನಾವಣೆ ಮುಗಿಯುತ್ತಿದ್ದಂತೆ ರಸ್ತೆಯ ನಿಜಬಣ್ಣ ಬಯಲಾಗಲಿದೆ ಹಾಗೂ ಈ ಬಾರಿ ಮಳೆಗಾಲದಲ್ಲಿ ಸಂಚಾರಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದರು.

ಜಾತಿ‌ ಹೆಸರಲ್ಲಿ ಮತಕೇಳುವ ನೈತಿಕತೆ ಇಲ್ಲ
ವಿನಯ ಕುಮಾರ್ ಸೊರಕೆ, ಗೋಪಾಲ ಪೂಜಾರಿಯವರನ್ನು ಸೋಲಿಸುವಾಗ ಕೋಟ ಶ್ರೀನಿವಾಸ ಪೂಜಾರಿಗೆ ಜಾತಿ‌ ನೆನಪಾಗಲಿಲ್ಲ. ನಾರಾಯಣ ಗುರುಗಳಿಗೆ ಅವಮಾನವಾದಾಗ ಇವರಿಗೆ ಜಾತಿ‌ನೆನಪಾಗಲಿಲ್ಲ. ಅಧಿಕಾರವಿದ್ದಾಗ ಜಾತಿಗಾಗಿ ಎನಾದರು ಮಾಡಬೇಕು ಎಂದು ನೆನಪಾಗಲಿಲ್ಲ. ಈಗ ಚುನಾವಣೆಯಲ್ಲಿ ಮತ ಸಿಗಬೇಕು ಎನ್ನುವ ಕಾರಣಕ್ಕೆ ಬಿಲ್ಲವರ ಹೆಸರಲ್ಲಿ ಮತ ಕೇಳುತ್ತಿರುವುದು, ಬಿಲ್ಲವರೆಲ್ಲ ಒಗ್ಗಟ್ಟಾಗಬೇಕು ಎನ್ನುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಹೆಗ್ಡೆಯವರು ಪಕ್ಷೇತರ ಶಾಸಕನಾಗಿದ್ದ ಸಂದರ್ಭ ನನ್ನ ಜಾತಿ ನೋಡದೆ ಸಂಸದನಾಗುವಾಗುವಲ್ಲಿ, ಶಾಸಕನಾಗುವಾಗಲ್ಲಿ ಸಹಕಾರ ನೀಡಿದ್ದಾರೆ. ಆದ್ದರಿಂದ ಬಿಲ್ಲವರು ಜಾತಿ‌ ನೋಡದೆ ಹೆಗ್ಡೆಯವರನ್ನು ಬೆಂಬಲಿಸಬೇಕು ಎಂದು ಸೊರಕೆ ತಿಳಿಸಿದರು.

ಹೆಗ್ಡೆಗೆ ಸಂಸದರಾಗುವ ಎಲ್ಲ ಅರ್ಹತೆ ಇದೆ
ಸಂಸದರಾಗಬೇಕಾದರೆ ಅಭಿವೃದ್ಧಿ, ಜನಪರ ಕಾಳಜಿ, ಆಡಳಿತ ಜ್ಞಾನ, ಅಧಿಕಾರಿಗಳು, ಸಚಿವರೊಂದಿಗೆ ಸಂಪರ್ಕ ಹೀಗೆ ಒಂದಷ್ಟು ಅರ್ಹತೆಗಳು ಅಗತ್ಯವಿರುತ್ತದೆ. ಆ ಎಲ್ಲ ಅಹರ್ತೆಗಳು ಜಯಪ್ರಕಾಶ್ ಹೆಗ್ಡೆಯವರಿಗಿದ್ದು ಎದುರಾಳಿಗೆ ಇದರಲ್ಲಿ ಬಹುತೇಕ ಅರ್ಹತೆ ಇಲ್ಲ ಎ.ಐ.ಸಿ.ಸಿ. ಸದಸ್ಯ ಚಿಕ್ಕಮಗಳುರಿನ ಸಂದೀಪ್ ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಎಂ.ಎ. ಗಪೂರ್, ಸುಧೀರ್ ಕುಮಾರ್ ಮುರೊಳ್ಳಿ, ಕಿಶನ್ ಹೆಗ್ಡೆ, ದಿನಕರ ಹೇರೂರು, ಶಂಕರ್ ಕುಂದರ್, ಭುಜಂಗ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ,‌ಮೈರ್ಮಾದಿ ಸುಧಾಕರ ಶೆಟ್ಟಿ, ಪ್ರಖ್ಯಾತ ಶೆಟ್ಟಿ ಇದ್ದರು. ವಿನಯ ಕುಮಾರ್ ಕಬ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

ಕಲ್ಯಾಣಪುರದ ಕಾಮಗಾರಿ ತಾತ್ಕಾಲಿಕ
ಚುನಾವಣೆ ಸಂದರ್ಭ ಜನರ ಆಕ್ರೋಶ ಎದುರಿಸಲಾಗದೆ ಅರೆಬರೆ ಕಾಮಗಾರಿ ಮುಗಿಸಿ ಕಲ್ಯಾಣಪುರ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದರೆ. ಚುನಾವಣೆ ಮುಗಿಯುತ್ತಿದ್ದಂತೆ ರಸ್ತೆಯ ನಿಜಬಣ್ಣ ಬಯಲಾಗಲಿದೆ ಹಾಗೂ ಈ ಬಾರಿ ಮಳೆಗಾಲದಲ್ಲಿ ಸಂಚಾರಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದರು.

ಜಾತಿ‌ ಹೆಸರಲ್ಲಿ ಮತಕೇಳುವ ನೈತಿಕತೆ ಇಲ್ಲ
ವಿನಯ ಕುಮಾರ್ ಸೊರಕೆ, ಗೋಪಾಲ ಪೂಜಾರಿಯವರನ್ನು ಸೋಲಿಸುವಾಗ ಕೋಟ ಶ್ರೀನಿವಾಸ ಪೂಜಾರಿಗೆ ಜಾತಿ‌ ನೆನಪಾಗಲಿಲ್ಲ. ನಾರಾಯಣ ಗುರುಗಳಿಗೆ ಅವಮಾನವಾದಾಗ ಇವರಿಗೆ ಜಾತಿ‌ನೆನಪಾಗಲಿಲ್ಲ. ಅಧಿಕಾರವಿದ್ದಾಗ ಜಾತಿಗಾಗಿ ಎನಾದರು ಮಾಡಬೇಕು ಎಂದು ನೆನಪಾಗಲಿಲ್ಲ. ಈಗ ಚುನಾವಣೆಯಲ್ಲಿ ಮತ ಸಿಗಬೇಕು ಎನ್ನುವ ಕಾರಣಕ್ಕೆ ಬಿಲ್ಲವರ ಹೆಸರಲ್ಲಿ ಮತ ಕೇಳುತ್ತಿರುವುದು, ಬಿಲ್ಲವರೆಲ್ಲ ಒಗ್ಗಟ್ಟಾಗಬೇಕು ಎನ್ನುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಹೆಗ್ಡೆಯವರು ಪಕ್ಷೇತರ ಶಾಸಕನಾಗಿದ್ದ ಸಂದರ್ಭ ನನ್ನ ಜಾತಿ ನೋಡದೆ ಸಂಸದನಾಗುವಾಗುವಲ್ಲಿ, ಶಾಸಕನಾಗುವಾಗಲ್ಲಿ ಸಹಕಾರ ನೀಡಿದ್ದಾರೆ. ಆದ್ದರಿಂದ ಬಿಲ್ಲವರು ಜಾತಿ‌ ನೋಡದೆ ಹೆಗ್ಡೆಯವರನ್ನು ಬೆಂಬಲಿಸಬೇಕು ಎಂದು ಸೊರಕೆ ತಿಳಿಸಿದರು.

ಹೆಗ್ಡೆಗೆ ಸಂಸದರಾಗುವ ಎಲ್ಲ ಅರ್ಹತೆ ಇದೆ
ಸಂಸದರಾಗಬೇಕಾದರೆ ಅಭಿವೃದ್ಧಿ, ಜನಪರ ಕಾಳಜಿ, ಆಡಳಿತ ಜ್ಞಾನ, ಅಧಿಕಾರಿಗಳು, ಸಚಿವರೊಂದಿಗೆ ಸಂಪರ್ಕ ಹೀಗೆ ಒಂದಷ್ಟು ಅರ್ಹತೆಗಳು ಅಗತ್ಯವಿರುತ್ತದೆ. ಆ ಎಲ್ಲ ಅಹರ್ತೆಗಳು ಜಯಪ್ರಕಾಶ್ ಹೆಗ್ಡೆಯವರಿಗಿದ್ದು ಎದುರಾಳಿಗೆ ಇದರಲ್ಲಿ ಬಹುತೇಕ ಅರ್ಹತೆ ಇಲ್ಲ ಎ.ಐ.ಸಿ.ಸಿ. ಸದಸ್ಯ ಚಿಕ್ಕಮಗಳುರಿನ ಸಂದೀಪ್ ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಎಂ.ಎ. ಗಪೂರ್, ಸುಧೀರ್ ಕುಮಾರ್ ಮುರೊಳ್ಳಿ, ಕಿಶನ್ ಹೆಗ್ಡೆ, ದಿನಕರ ಹೇರೂರು, ಶಂಕರ್ ಕುಂದರ್, ಭುಜಂಗ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ,‌ಮೈರ್ಮಾದಿ ಸುಧಾಕರ ಶೆಟ್ಟಿ, ಪ್ರಿಯದರ್ಶನ ಶೆಟ್ಟಿ ಇದ್ದರು. ವಿನಯ ಕುಮಾರ್ ಕಬ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.