ಕಾಪು ಕಡಲ ಕಿನಾರೆಯಲ್ಲಿ ಕಡಲ ಐಸಿರ ಬೀಚ್‌ ಫೆಸ್ಟ್‌ 2022 ಸಮಾಪನ

ಮರಳು ಶಿಲ್ಪ ರಚನೆ, ಗಾಳಿ ಪಟ ಸ್ಪರ್ಧೆಗೂ ಉತ್ತಮ ಪ್ರೋತ್ಸಾಹ ದೊರಕಿದೆ.

Team Udayavani, Dec 19, 2022, 12:26 PM IST

ಕಾಪು ಕಡಲ ಕಿನಾರೆಯಲ್ಲಿ ಕಡಲ ಐಸಿರ ಬೀಚ್‌ ಫೆಸ್ಟ್‌ 2022 ಸಮಾಪನ

ಕಾಪು: ಲಾಲ್‌ ಬಹದ್ದೂರ್‌ ಶಾಸ್ತ್ರಿ ಸ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್‌ ಕ್ಲಬ್‌ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ| ಆರ್‌. ಡಿ. ಮೆಂಡನ್‌ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರ ನೇತೃತ್ವದಲ್ಲಿ ಕಾಪು ಬೀಚ್‌ನಲ್ಲಿ ನಡೆಯುತ್ತಿರುವ ಕಡಲ ಐಸಿರ – ಬೀಚ್‌ ಫೆಸ್ಟ್‌ 2022 ಕಾರ್ಯಕ್ರಮವು ಭಾರೀ ವೈಭವದೊಂದಿಗೆ ಸಂಪನ್ನಗೊಂಡಿತು.

ಸಹಸ್ರಾರು ಜನರು ಭಾಗಿ: ರವಿವಾರ ದಿನವಿಡೀ ಸಾವಿರಾರು ಮಂದಿ ಪ್ರವಾಸಿಗರು ಕಾಪು ಬೀಚ್‌ಗೆ ಆಗಮಿಸಿದ್ದು ಸಂಜೆ ಫುಲ್‌ ರಶ್‌ ಕಂಡು ಬಂದಿದೆ. ಐವತ್ತು ಸಾವಿರಕ್ಕೂ ಅಧಿಕ ಮಂದಿ ಬೀಚ್‌ ಉತ್ಸವದಲ್ಲಿ ಪಾಲ್ಗೊಂಡಿದ್ದು ಬೀಚ್‌ ಫೆಸ್ಟ್‌ನ ಸಂಭ್ರಮೋತ್ಸವದಲ್ಲಿ ತೇಲಾಡಿದರು.

120ಕ್ಕೂ ಹೆಚ್ಚು ಶ್ವಾನಗಳು ಸ್ಪರ್ಧೆಯಲ್ಲಿ ಭಾಗಿ : ಕಾಪು ಬೀಚ್‌ನಲ್ಲಿ ಪ್ರಥಮ ಬಾರಿಗೆ ನಡೆದ ಶ್ವಾನ ಪ್ರದರ್ಶನ ಮತ್ತು ಸ್ಫರ್ಧೆಯಲ್ಲಿ 22 ತಳಿಯ 128 ಕ್ಕೂ ಅಧಿಕ ಶ್ವಾನಗಳು ಭಾಗವಹಿಸಿದ್ದವು. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ವಿವಿಧ ಕಡೆಗಳಿಂದಲೂ ಶ್ವಾನಗಳು ಪ್ರದರ್ಶನಕ್ಕೆ ಬಂದಿದ್ದವು. ಬೀಚ್‌ ವಾಲಿಬಾಲ್‌ ರೋಚಕವಾಗಿ ನಡೆದಿದ್ದು, ಮರಳು ಶಿಲ್ಪ ರಚನೆ, ಗಾಳಿ ಪಟ ಸ್ಪರ್ಧೆಗೂ ಉತ್ತಮ ಪ್ರೋತ್ಸಾಹ ದೊರಕಿದೆ.

ತಬಲಾ-ಕೊಳಲು ಜುಗಲ್‌ಬಂದಿ, ಚೆಂಡೆ ಸ್ಪರ್ಧೆಗೆ ಭಾರೀ ಸ್ಪಂಧನೆ : ಬೀಚ್‌ ಫೆಸ್ಟ್‌ ಪ್ರಯುಕ್ತ ನಡೆದ ತಬಲಾ ಮತ್ತು ಕೊಳಲು ವಾದನ, ಚಂಡೆ ಸ್ಪರ್ಧೆಯಲ್ಲಿ ಹತ್ತಾರು ತಂಡಗಳು ಭಾಗವಹಿಸಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ರಾಜ್ಯ ಮತ್ತು ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ಸಂಗೀತ ರಸಮಂಜರಿ ಮತ್ತು ಲೇಸರ್‌ ಶೋ ಜನಮನ ಸೂರೆಗೊಳಿಸಿದೆ.

ಗಣ್ಯರ ಉಪಸ್ಥಿತಿ : ಉಡುಪಿ ಜಿಲ್ಲಾಧಿಕಾರಿ ಡಾ| ಕೂರ್ಮಾ ರಾವ್‌, ಪೊಲೀಸ್‌ ವರಿಷ್ಟಾಧಿಕಾರಿ ಅಕ್ಷಯ್‌ ಹಾಕೆ ಮಚೀಂದ್ರ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ‌ ಡಾ| ದೇವಿಪ್ರಸಾದ್‌ ಶೆಟ್ಟಿ, ಸುದಾಮ ಶೆಟ್ಟಿ, ಗಂಗಾಧರ ಸುವರ್ಣ, ಶಂಕರ ಕುಂದರ್‌, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಅದಾನಿ – ಯುಪಿಸಿಎಲ್‌ ಅಧ್ಯಕ್ಷ ಕಿಶೋರ್‌ ಆಳ್ವ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್‌, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಗುರುಪ್ರಸಾದ್‌ ಶೆಟ್ಟಿ, ಗೃಹರಕ್ಷಕದಳದ ಸಮಾದೇಷ್ಟ ಡಾ| ಕೆ. ಪ್ರಶಾಂತ್‌ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.

ದಿ| ಆರ್‌. ಡಿ. ಮೆಂಡನ್‌ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಕೃಷ್ಣ ಆರ್‌. ಮೆಂಡನ್‌, ಇಂದಿರಾ ಲಾಲಾಜಿ ಮೆಂಡನ್‌, ಕಾಪು ಮೊಗವೀರ ಮಹಾಸಭಾದ ಅಧ್ಯಕ್ಷ ಕುಶ ಸಾಲ್ಯಾನ್‌, ಮೊಗವೀರ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾ ಪುತ್ರನ್‌ ಲಾಲ್‌ ಬಹದ್ದೂರ್‌ ಶಾಸ್ತ್ರಿ ನ್ಪೋರ್ಟ್ಸ್ ಆಂಡ್‌ ಕಲ್ಚರಲ್‌ ಕ್ಲಬ್‌ನ ಅಧ್ಯಕ್ಷ ಶೀಲರಾಜ್‌ ಪುತ್ರನ್‌, ಉಪಾಧ್ಯಕ್ಷ ಆನಂದ ಶ್ರೀಯಾನ್‌, ಪ್ರಧಾನ ಕಾರ್ಯದರ್ಶಿ ಸಚಿನ್‌ ಪುತ್ರನ್‌, ಸಂತೋಷ್‌ ಶ್ರೀಯಾನ್‌, ಸುಜಿತ್‌ ಸುವರ್ಣ, ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.