ಕಾಳಾವರ: ಕೊರಗ ಸಮುದಾಯದ ಸಮಸ್ಯೆಗಳ ಸಂವಾದ
Team Udayavani, Mar 8, 2019, 1:00 AM IST
ತೆಕ್ಕಟ್ಟೆ: ಕಾಳಾವರ ಗ್ರಾ.ಪಂ. ವ್ಯಾಪ್ತಿಯ ಕೊರಗ ಸಮುದಾಯದ ಕುಟುಂಬಗಳ ವಿವರ ಹಾಗೂ ಸಮಸ್ಯೆಗಳ ಬಗ್ಗೆ ಸಂವಾದ ಕಾರ್ಯಕ್ರಮವು ಕಾಳಾವರ ಗ್ರಾ.ಪಂ. ಅಧ್ಯಕ್ಷ ರಘುರಾಮ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಾ. 7ರಂದು ನಡೆಯಿತು.
ಗ್ರಾ.ಪಂ. ಉಪಾಧ್ಯಕ್ಷೆ ಸುಜಾಜಚ ಶೆಟ್ಟಿ, ಐಟಿಡಿಪಿ ಅಧಿಕಾರಿ ವಿಶ್ವನಾಥ ಶೆಟ್ಟಿ, ಮಣಿಪಾಲ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ನ ಎಂಎಸ್ಡಬ್ಲೂé ವಿಭಾಗದ ಪ್ರೊ| ಪೂರ್ಣಿಮಾ ವೆಂಕಟೇಶ್, ಕುಂದಾಪುರ ಕೊರಗ ಶ್ರೇಯೋಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ವಿ., ಕೊರಗ ಮುಖಂಡ ಗಣೇಶ್ ಬಾರಕೂರು, ಕಾರ್ಯಕರ್ತೆ ವಿನುತಾ, ರಾಜೇಶ್, ಪಿಡಿಒ ಮಧು, ಗ್ರಾ.ಪಂ. ಸದಸ್ಯರು, ಕೊರಗ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು.
ಎಂಎಸ್ಡಬ್ಲೂ Â ವಿದ್ಯಾರ್ಥಿಗಳು ತಮ್ಮ ಸರ್ವೇ ಮೂಲಕ ಸಂಗ್ರಹಿಸಿದ ಮಾಹಿತಿ ಮತ್ತು ಐಟಿಡಿಪಿ ಇಲಾಖೆಯ ಹಾಗೂ ಗ್ರಾ.ಪಂ.ನಲ್ಲಿರುವ ಮಾಹಿತಿ ಕ್ರೋಢಿಕರಿಸಿ, ಪ್ರಸ್ತುತ ಇರುವ ಕುಟುಂಬಗಳ ವಿವರವನ್ನು ನಿರ್ಧರಿಸಲಾಯಿತು. ವಿದ್ಯಾರ್ಥಿಗಳಾದ ಸ್ಫೂರ್ತಿ ಸ್ವಾಗತಿಸಿ, ನಿರೂಪಿಸಿದರು. ಸುಮೇಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ