ಕಲ್ಸಂಕ ಸೇತುವೆ ವಿಸ್ತರಣೆ ಕಾಮಗಾರಿ ಪುನರಾರಂಭ
Team Udayavani, Dec 13, 2018, 3:10 AM IST
ಉಡುಪಿ: ವಾಹನಗಳ ನಿಬಿಡತೆಯಿಂದ ಕೂಡಿರುವ ಉಡುಪಿಯ ಕಲ್ಸಂಕ ಜಂಕ್ಷನ್ನ ಕಲ್ಸಂಕ ಸೇತುವೆ ವಿಸ್ತರಣೆ ಕಾಮಗಾರಿ ಮತ್ತೆ ಆರಂಭಗೊಂಡಿದೆ. ಕಲ್ಸಂಕ ತೋಡಿನ ಇಕ್ಕೆಲಗಳಲ್ಲಿ ಗೋಡೆ ನಿರ್ಮಿಸಿ ಸ್ಲ್ಯಾಬ್ ಅಳವಡಿಸುವ ಕಾಮಗಾರಿ ಕಳೆದ ಮಳೆಗಾಲದ ಆರಂಭದಲ್ಲಿ ಚಾಲನೆ ಪಡೆದುಕೊಂಡಿತ್ತು. ಆದರೆ ಮಳೆಯ ಕಾರಣ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕಾಮಗಾರಿ ಆರಂಭಿಸಲಾಗಿದೆ.
3 ತಿಂಗಳಲ್ಲಿ ಪೂರ್ಣ ನಿರೀಕ್ಷೆ
ನಗರಸಭೆಯ ಒಟ್ಟು 75 ಲ.ರೂ. ಅನುದಾನದಲ್ಲಿ ನಡೆಯುವ ಈ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿ ಈ ಹಿಂದೆಯೇ ಸಿಗ್ನಲ್ ಲೈಟ್ಗಳನ್ನು ಅಳವಡಿಸಲಾಗಿದ್ದು ಕಾಮಗಾರಿ ಪೂರ್ಣಗೊಂಡ ಬಳಿಕ ಸಿಗ್ನಲ್ ಲೈಟ್ಗಳು ಕೂಡ ಚಾಲನೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಅಂಬಾಗಿಲು ರಸ್ತೆಯಿಂದ ಬರುವ ವಾಹನಗಳು ಗೊಂದಲವಿಲ್ಲದೆ ಉಡುಪಿ ಸಿಟಿ ಬಸ್ನಿಲ್ದಾಣ, ಶ್ರೀಕೃಷ್ಣ ಮಠದ ರಾಜಾಂಗಣ ರಸ್ತೆ ಕಡೆಗೆ ಹೋಗಲು ಹಾಗೂ ಮಣಿಪಾಲ ಕಡೆಯಿಂದ ರಾಜಾಂಗಣ ರಸ್ತೆ ಕಡೆಗೆ ಹೋಗುವ ವಾಹನಗಳು ಮುಕ್ತವಾಗಿ ಸಂಚರಿಸಲು ಅನುಕೂಲವಾಗಲಿದೆ.
ನೀರಿನ ಪೈಪ್ಗೆ ಹಾನಿ, ದುರಸ್ತಿ
ಮಂಗಳವಾರ ರಾತ್ರಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ಗೆ ಹಾನಿಯಾಗಿ ನೀರು ಪೋಲಾಯಿತು. ಬೆಳಗ್ಗೆ ಸರಿಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ