ವಾದ್ಯ ಸಂಗೀತಗಾರ ಮಾರ್ಪಳ್ಳಿ ಕಾಳು ಶೇರಿಗಾರ್ ಕೋವಿಡ್ಗೆ ಬಲಿ
Team Udayavani, May 10, 2021, 9:32 AM IST
ಉಡುಪಿ: ಕುಕ್ಕಿಕಟ್ಟೆಯ ಖ್ಯಾತ ಹಿರಿಯ ವಾದ್ಯ ಸಂಗೀತಗಾರ ಶತಾಯುಷಿ (104 ವರ್ಷ ) ಮಾರ್ಪಳ್ಳಿ ಕಾಳು ಶೇರಿಗಾರ್ ಕೋವಿಡ್ ಸೋಂಕಿನಿಂದ ಸೋಮವಾರ( ಮೇ.10) ಸಾವನ್ನಪ್ಪಿದ್ದಾರೆ.
ಕೊಡುಗೈ ದಾನಿಯೂ, ಸ್ವಾಭಿಮಾನಿಯೂ ಆದ ಕಾಳು ಶೇರಿಗಾರ್ ಅವರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಫಲಿಸದೆ ಇಂದು ನಿಧನ ಹೊಂದಿದ್ದಾರೆ.
ದಿವಂಗತರು 2 ಗಂಡು, 3 ಹೆಣ್ಣುಮಕ್ಕಳು ಹಾಗೂ ಅಪಾರ ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ