ಕಲ್ಯಾಣಪುರ ಅಗಸನ ಕೆರೆ: ಬೇಸಾಯಕ್ಕೆ ಪೂರಕವಾಗಿ ಅಭಿವೃದ್ಧಿಯಾಗಲಿ


Team Udayavani, Mar 19, 2019, 1:00 AM IST

kalyanpura.jpg

ಮಲ್ಪೆ: ಸುಮಾರು 800 ವರ್ಷಗಳ ಹಿಂದಿನ ಐತಿಹಾಸಿಕ ಅಗಸನ ಕೆರೆ ಆಡಳಿತ ನಿರ್ಲಕ್ಷéದಿಂದಾಗಿ ಸರಿಯಾದ ನಿರ್ವಹಣೆಯಿಲ್ಲದೆ ಇಂದು ತ್ಯಾಜ್ಯಗಳಿಂದ ತುಂಬಿಕೊಂಡಿದೆ.

ಕಲ್ಯಾಣಪುರ ಗ್ರಾ.ಪಂ. ವ್ಯಾಪ್ತಿಯ ಮೂಡುತೋನ್ಸೆ ಗ್ರಾಮದ ಜೀವ ಜಲವಾಗಿದ್ದ ಅಗಸನಕೆರೆ ಎರಡು ಎಕ್ರೆಗಳಷ್ಟು ವಿಸೀ¤ರ್ಣವನ್ನು ಹೊಂದಿದೆ. ಈ ಕೆರೆಯ ಉತ್ತರ ಬದಿಯಿಂದ ಕೋಟೆ ರಸ್ತೆಯ ಬದಿ ಮತ್ತು ತಣೀ¡ರು ಕಟ್ಟೆ ಮೂಡುಬೆಟ್ಟು ಹಾಗೂ ನಜರತ್‌ ಬೈಲು, ಕೊಳಂಬೆ ಹಾಗೂ ಅದರ ಪರಿಸರದ ಸುಮಾರು 4 ಕಿ. ಮೀ. ವಿಸೀ¤ರ್ಣದ ಸುತ್ತಮುತ್ತಲಿನ ಭೂಮಿ ಬೇಸಾಯ ಹಾಗೂ ತೋಟಕ್ಕೆ ಬಳಕೆಯಾಗುತ್ತಿತ್ತು. ವರ್ಷದಲ್ಲಿ ಮೂರು ಬೆಳೆಯನ್ನು ಬೆಳೆಯಲಾಗುತ್ತಿತ್ತು. ಈ ಕೆರೆಯಿಂದ ಒಟ್ಟು 5 ಕಡೆಯಿಂದ ಬೇಸಾಯಕ್ಕೆ ನೀರು ಹರಿದು ಹೋಗುತಿತ್ತು.
ಯುಗಾದಿ ಹಬ್ಬದ ದಿನದಂದು ಊರಿನ ರೈತರು ಸೇರಿ ಕೆರೆಗೆ ಪೂಜೆ ಮಾಡಿ ಮೀನು ಹಿಡಿಯುತ್ತಿದ್ದರು. ನಾನಾ ಜಾತೀಯ ಪಕ್ಷಿಗಳ ವಾಸಸ್ಥಾನವೂ ಇದಾಗಿತ್ತು.

ಈ ಹಿಂದೆ ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಅವರು ನಗರ ಪ್ರಾಧಿಕಾರದ ಅಧ್ಯಕ್ಷನಾಗಿದ್ದ ಆವಧಿಯಲ್ಲಿ ಕೆರೆ ಅಭಿವೃದ್ದಿ ಯೋಜನೆಗೆ 2.5 ಕೋ ರೂ. ಎಸ್ಟಿಮೇಟ್‌ ಆಗಿತ್ತು. ಪ್ರಾಧಿಕಾರದಿಂದ 50 ಲಕ್ಷ ರೂ. ತೆಗೆದಿರಿಸುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಕೆಲವೊಂದು ತಾಂತ್ರಿಕ ಕಾರಣದಿಂದ ಹಿನ್ನಡೆಗೊಂಡಿತ್ತೆನ್ನಲಾಗಿದೆ. 

ಈ ಪುರಾತನ ಕೆರೆಯ ಮಣ್ಣನ್ನು ತೆರವುಗೊಳಿಸಿ ಕೆರೆ ಸುತ್ತ ದಂಡೆಯನ್ನು ಕಟ್ಟಿ ಈಗ ಇದ್ದ ಮರವನ್ನು ಉಳಿಸಿಕೊಂಡು ಸಾರ್ವಜನಿಕ ಪಾರ್ಕ್‌ ಮಾಡಬೇಕು. ಬೇಸಾಯಕ್ಕೆ ಇದೇ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕೆಂದು ಬೇಸಾಯಗಾರರ ಆಗ್ರಹವಾಗಿದೆ.

ಬೇಸಾಯಕ್ಕೆ ಪೂರಕವಾಗಿ ಅಭಿವೃದ್ದಿಯಾಗಲಿ
ಕೆರೆಯಲ್ಲಿ ತುಂಬಿದ ಹೂಳನ್ನು ತೆಗೆದು, ಕೆರೆ ಸುತ್ತ ದಂಡೆಯನ್ನು ಕಟ್ಟಿ  ಸುತ್ತ ವಾಕಿಂಗ್‌ ಟ್ರಾÂಕ್‌, ಸ್ವಿಮ್ಮಿಂಗ್‌ ಪೂಲ್‌ ನಿರ್ಮಿಸಿ, ಅಭಿವೃದ್ಧಿ ಪಡಿಸಿದರೆ ಈ ಪ್ರದೇಶವನ್ನು ಒಂದು ಸುಂದರ ಪ್ರವಾಸಿ ತಾಣವನ್ನಾಗಿ ರೂಪಿಸಬೇಕು. ಜತೆಗೆ ಬೇಸಾಯಕ್ಕೂ ಇದು ಉಪಯೋಗವಾಗುವಂತೆ ಅಭಿವೃದ್ದಿ ಕಾರ್ಯವನ್ನು ಕೈಗೊಳ್ಳಬೇಕು.
-ಸುನೇತ್ರ ನಾಯಕ್‌ ಕಲ್ಯಾಣಪುರ,  ಸ್ಥಳೀಯರು

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.