ಕಲ್ಯಾಣಪುರ ರೋಟರಿ: ಚಾರ್ಟರ್ ಡೇ, ಸಮ್ಮಾನ
Team Udayavani, May 29, 2018, 12:20 PM IST
ಬ್ರಹ್ಮಾವರ: ಕಲ್ಯಾಣಪುರ ರೋಟರಿ ಕ್ಲಬ್ನ 33ನೇ ಚಾರ್ಟರ್ ಡೇ ಆಚರಣೆ ಹಾಗೂ 2020-21ನೇ ಸಾಲಿಗೆ ಜಿಲ್ಲಾ ಗವರ್ನರ್ ಆಗಿ ಆಯ್ಕೆಗೊಂಡ ಬಿ. ರಾಜಾರಾಮ್ ಭಟ್ ಅವರಿಗೆ ಅಭಿನಂದನಾ ಸಮಾರಂಭ ಶನಿವಾರ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಜರಗಿತು.
ಮಾಜಿ ಜಿಲ್ಲಾ ಗವರ್ನರ್ ಡಾ| ಎಚ್. ಶಾಂತಾರಾಮ್ ಹಾಗೂ ಜಿಲ್ಲಾ ಗವರ್ನರ್ ಜಿ.ಎನ್. ಪ್ರಕಾಶ್ ಉದ್ಘಾಟಿಸಿದರು.
ಅತಿಥಿಗಳಾಗಿ ರೋಟರಿ ಮಾಜಿ ಜಿಲ್ಲಾ ಗವರ್ನರ್ಗಳಾದ ನಾಗೇಂದ್ರ ಎಸ್.ಕೆ., ಜ್ಞಾನವಸಂತ ಶೆಟ್ಟಿ, ಡಾ| ಭರತೇಶ್ ಆದಿರಾಜ್, ನಿಯೋಜಿತ ಗವರ್ನರ್ ಅಭಿನಂದನ್ ಎ. ಶೆಟ್ಟಿ, ಬಿ.ಎನ್. ರಮೇಶ್, ಡಿ.ಎಸ್. ರವಿ, ಅಸಿಸ್ಟೆಂಟ್ ಗವರ್ನರ್ ಚಂದ್ರ ನಾೖರಿ ಉಪಸ್ಥಿತರಿದ್ದರು.
ಬಿ. ರಾಜಾರಾಮ್ ಭಟ್ ದಂಪತಿಯನ್ನು ಸಮ್ಮಾನಿಸಲಾಯಿತು. ಕಲ್ಯಾಣಪುರ ರೋಟರಿಯ ಮಾಜಿ ಅಧ್ಯಕ್ಷರನ್ನು ಗೌರವಿಸಲಾಯಿತು.
ರೋಟರಿ ಅಧ್ಯಕ್ಷ ಅರುಣ್ ಡಿ’ಸೋಜಾ ಸ್ವಾಗತಿಸಿ, ಕಾರ್ಯದರ್ಶಿ ರಾಮ ಪೂಜಾರಿ ಟಿ. ವಂದಿಸಿದರು. ಮಾಜಿ ಅಸಿಸ್ಟೆಂಟ್ ಗವರ್ನರ್ ಅಲೆನ್ ಲೂವಿಸ್ ಪ್ರಸ್ತಾವನೆಗೈದರು. ರಾಮಕೃಷ್ಣ ಮತ್ತು ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ