ಕಮಲಶಿಲೆ – ಚೋನಮನೆ ಸಂಪರ್ಕ ರಸ್ತೆ ಡಾಮರು ಕಾಮಗಾರಿಗೆ ಬೇಡಿಕೆ

ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರಿಂದ ದಶಕಗಳಿಗೂ ಹೆಚ್ಚು ಕಾಲದಿಂದ ಮನವಿ

Team Udayavani, Mar 3, 2020, 6:18 AM IST

kamalashile–Chonamane

ಆಜ್ರಿ: ಕಮಲಶಿಲೆಯಿಂದ ಮುತ್ತಬೇರು – ಬ್ಯಾಗಿಮನೆ – ಚೋನಮನೆ – ಆಜ್ರಿಗೆ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆಗೆ ಡಾಮರೀಕರಣಕ್ಕೆ ಗ್ರಾಮಸ್ಥರಿಂದ ಬೇಡಿಕೆ ಕೇಳಿ ಬಂದಿದೆ. ಕಮಲಶಿಲೆಯಿಂದ ಆಜ್ರಿಗೂ ಕೂಡ ಇದು ಹತ್ತಿರದ ಮಾರ್ಗವಾಗಿದೆ.

ಎರಡು ಪ್ರಮುಖ ಯಾತ್ರ ಸ್ಥಳಗಳಾದ ಕಮಲಶಿಲೆಯ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಚೋನಮನೆಯ ಶ್ರೀ ಶನೀಶ್ವರ ದೇವಸ್ಥಾನಗಳನ್ನು ಸಂಪರ್ಕಿಸುವ ಹತ್ತಿರದ ಮಾರ್ಗ ಇದಾಗಿದೆ. ಈ ಮಾರ್ಗವಾಗಿ ಈ ಎರಡು ದೇವಸ್ಥಾನಗಳಿಗಿರುವ ಅಂತರ ಕೇವಲ 2 ಕಿ.ಮೀ. ಅಷ್ಟೇ. ಇಲ್ಲದಿದ್ದರೆ ಸುತ್ತು ಬಳಸಿ ಸುಮಾರು 4 ಕಿ.ಮೀ. ದೂರವಾಗುತ್ತದೆ.

ದಶಕದ ಬೇಡಿಕೆ
ಈ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು, ಸುಮಾರು 2 ಕಿ.ಮೀ. ದೂರದ ಮಣ್ಣಿನ ರಸ್ತೆಗೆ ಡಾಮರೀಕರಣಗೊಳಿಸಬೇಕು ಎನ್ನುವ ಬೇಡಿಕೆಯನ್ನು ಇಲ್ಲಿನ ಗ್ರಾಮಸ್ಥರು ಕಳೆದ ಒಂದು ದಶಕದಿಂದಲೂ ಇಡುತ್ತಲೇ ಬಂದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳೆಲ್ಲರಿಗೂ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ ಅನ್ನುವುದು ಊರವರ ಆರೋಪ.

ಯಾವೆಲ್ಲ ಊರಿಗೆ ಅನುಕೂಲ
ಈ ರಸ್ತೆಗೆ ಡಾಮರೀಕರಣವಾದರೆ ಕಮಲಶಿಲೆಯಿಂದ ಚೋನಮನೆಗೆ ಸಂಪರ್ಕ ಕಲ್ಪಿಸುವ ಜತೆಗೆ ಯಳಬೇರು, ಆಜ್ರಿ, ತಗ್ಗುಂಜೆಗೆ ಕೂಡ ಹತ್ತಿರದ ಸಂಪರ್ಕ ಸಾಧ್ಯವಾಗಲಿದೆ. ಇದ ಲ್ಲದೆ ಚೋನಮನೆಯಿಂದ ಸಿದ್ದಾಪುರಕ್ಕೂ ಇದು ಹತ್ತಿರವಾಗಲಿದೆ. ಈ ಮಾರ್ಗದ ಆಸುಪಾಸಿನಲ್ಲಿ ಸುಮಾರು 500ಕ್ಕೂ ಮಿಕ್ಕಿ ಮನೆಗಳಿವೆ. ಚೋನಮನೆಯಲ್ಲಿ ಈಗ ಕಿಂಡಿ ಅಣೆಕಟ್ಟು ಸಹಿತ ಸೇತುವೆ ನಿರ್ಮಾಣವಾಗಿರುವುದರಿಂದ ಈ ರಸ್ತೆಗೆ ಡಾಮರೀಕರಣ ಮಾಡಿದರೆ ನೂರಾರು ಮಂದಿಗೆ ಪ್ರಯೋಜನವಾಗಲಿದೆ.

10 ವರ್ಷಗಳಿಂದ ಬೇಡಿಕೆ
ಈ ರಸ್ತೆಯನ್ನು ಡಾಮರೀಕರಣಗೊಳಿಸಬೇಕು ಎನ್ನುವ ಕುರಿತಂತೆ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ಸ್ಥಳೀಯ ಪಂಚಾಯತ್‌ಗೂ ಮನವಿ ಸಲ್ಲಿಸಲಾಗಿದೆ. ಕಳೆದ 10 ವರ್ಷಗಳಿಂದಲೂ ಬೇಡಿಕೆ ಇದೆ. ಆದರೆ ಡಾಮರೀಕರಣ ಮಾಡಲು ಮಾತ್ರ ಮುಂದಾಗಿಲ್ಲ. ಈ ಬಾರಿಯಾದರೂ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಮುಂದಾಗಲಿ.
-ಅಶೋಕ್‌ ಕುಮಾರ್‌ ಶೆಟ್ಟಿ, ಆಡಳಿತ ಸಮಿತಿ ಅಧ್ಯಕ್ಷರು, ಶ್ರೀ ಶನೀಶ್ವರ ದೇವಸ್ಥಾನ ಚೋನಮನೆ

ಮನವಿ ಸಲ್ಲಿಸಲಾಗಿದೆ
ಈ ರಸ್ತೆಗೆ ಪ್ರಸ್ತುತ ಜಿ.ಪಂ.ನಿಂದ ಮಂಜೂರಾದ 1.50 ಲಕ್ಷ ರೂ. ವೆಚ್ಚದಲ್ಲಿ ಜಲ್ಲಿ ಕಲ್ಲು ಹಾಕಲಾಗಿದೆ. ಸದ್ಯಕ್ಕೆ ಯಾವುದೇ ಅನುದಾನ ಇಲ್ಲದಿರುವುದರಿಂದ ಡಾಮರೀಕರಣ ಕಷ್ಟ. ಆದರೆ ಈ ಬಗ್ಗೆ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರಿಗೆ ಪತ್ರದ ಮೂಲಕ ಮನವಿ ಸಲ್ಲಿಸಲಾಗಿದೆ. ಈಗ ಆಜ್ರಿ ಪಂಚಾಯತ್‌ ವ್ಯಾಪ್ತಿಯಲ್ಲಿ ಈಗಾಗಲೇ ಎರಡು ರಸ್ತೆಗಳಗೆ ಶಾಸಕರು ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಈ ರಸ್ತೆಗೆ ಅನುದಾನ ನೀಡುವ ಭರವಸೆ ಕೊಟ್ಟಿದ್ದಾರೆ.
– ಪ್ರವೀಣ್‌ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷರು, ಆಜ್ರಿ ಗ್ರಾ.ಪಂ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.