ಕಂಡ್ಲೂರು: ಮುಚ್ಚುವ ಭೀತಿಯ ಕನ್ನಡ ಶಾಲೆಯ ಅಭ್ಯುದಯ


Team Udayavani, Apr 13, 2019, 6:15 AM IST

1104BAS4AAA

ಕಂಡ್ಲೂರು ಶಾಲೆ.

ವಿಶೇಷ ವರದಿ- ಬಸ್ರೂರು: ಒಂದು ಕಾಲದಲ್ಲಿ 500 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದ ಈ ಕನ್ನಡ ಶಾಲೆಯಲ್ಲೀಗ ಇರುವುದು ಕೇವಲ 22 ಮಕ್ಕಳು, 4 ಶಿಕ್ಷಕರು! ಇದಕ್ಕಾಗಿ ಸರಕಾರಕ್ಕೆ ಹೊಳೆದ ಪರಿಹಾರ ಮುಚ್ಚುಗಡೆ! ಆದರೆ ಊರಮಂದಿಯ ಪ್ರಯತ್ನದ ಫ‌ಲವಾಗಿ ಶಾಲೆಗೆ 40 ಮಕ್ಕಳ ಸೇರ್ಪಡೆಗೆ ಈಗಾಗಲೇ ಪೋಷಕರ ಒಪ್ಪಿಗೆ ಆಗಿದೆ.

ಕಂಡ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ 134 ವರ್ಷಗಳ ಸುದೀರ್ಘ‌ ಶೈಕ್ಷಣಿಕ ಇತಿಹಾಸವಿದೆ. ಶಾಲೆಯಲ್ಲಿ ಯಾವುದೇ ಮೂಲಭೂತ ಸೌಕರ್ಯದ ಕೊರೆತೆಯಿಲ್ಲದ ಏಕೈಕ ಶಾಲೆ ಇದಾಗಿದೆ ಎನ್ನುವುದು ಗಮನಾರ್ಹ.

ವಿಲೀನ
ಬಹುತೇಕ ಸರಕಾರಿ ಶಾಲೆಗಳು ಮಕ್ಕಳ ಕೊರತೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕಂಡ್ಲೂರು ಕನ್ನಡ ಶಾಲೆಗೂ ಅದೇ ಸಮಸ್ಯೆ ಎದುರಾಗಿದೆ. ಈ ಮಧ್ಯೆ ಈ ಶಾಲೆಯನ್ನು ಬೇರೊಂದು ಸರಕಾರಿ ಶಾಲೆಯ ಜತೆ ವಿಲೀನಗೊಳಿಸಲಾಗುವುದು ಎಂಬ ಸುದ್ದಿಯೂ ಬಂದಾಗ ಈ ಶಾಲೆಯ ಉಳಿವಿಗಾಗಿ ಶಾಲಾ ಅಭ್ಯುದಯ ಸಮಿತಿ , ಶಾಲಾಭಿವೃದ್ಧಿ ಸಮಿತಿ ಮತ್ತಿತರ ಸಮಿತಿಗಳ ರಚನೆಯಾಗಿ ಶಾಲೆಯ ಸರ್ವತೋಮುಖ ಪ್ರಗತಿಗೆ ಸಜ್ಜಾಗಿವೆ.

ಸಮಿತಿ
ಶಾಲಾಭ್ಯುದಯ ಸಮಿತಿಯ ಅಧ್ಯಕ್ಷೆ ಯಾಗಿ ಕಾವ್ರಾಡಿ ಗ್ರಾ.ಪಂ. ಅಧ್ಯಕ್ಷೆಯಾದ ಗೌರಿ ಆರ್‌. ಶ್ರೀಯಾನ್‌ ಹಾಗೂ ಶಾಲಾ ಮೆಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ವಿಜಯ ಪೂಜಾರಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರ ಜತೆ ಊರವರ ಪರಿಶ್ರಮವೂ ಸೇರಿದೆ.

ಸಕಲ ವ್ಯವಸ್ಥೆ
ಈಗಾಗಲೇ ಶಾಲೆಯಲ್ಲಿ ಸುಸಜ್ಜಿತ ಶಾಲಾ ಕಟ್ಟಡ, ತರಗತಿ ಕೊಠಡಿಗಳು, ವಿಶಾಲವಾದ ಬಯಲು ರಂಗ ಮಂದಿರ, ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸುಸಜ್ಜಿತ ಅಡುಗೆ ಕೋಣೆ, ಆಟದ ಮೈದಾನ ಮತ್ತಿತರ ವ್ಯವಸ್ಥೆಗಳು ಈ ಶಾಲೆಯಲ್ಲಿವೆ.

ಶಾಲೆ ಮುಚ್ಚಲು ಬಿಡುವುದಿಲ್ಲ
ಶತಮಾನ ಕಳೆದ ಶಾಲೆಯ ಉಳಿವು ಅಗತ್ಯ. ಅದಕ್ಕಾಗಿ ಮನೆ ಮನೆ ಭೇಟಿ ಮಾಡಿ ದೇಣಿಗೆ ಸಂಗ್ರಹಿಸುವುದಷ್ಟೇ ಅಲ್ಲ ಶಾಲೆಗೆ ಮಕ್ಕಳನ್ನು ಸೇರಿಸಿ ಎಂಬ ಮನವಿ ಮಾಡುತ್ತಿದ್ದೇವೆ. ಇದಕ್ಕೆ ಫ‌ಲ ದೊರೆಯುತ್ತಿದೆ. ಶಾಲೆ ಮುಚ್ಚಲು ಬಿಡುವುದಿಲ್ಲ.
-ಗೌರಿ ಶ್ರೀಯಾನ್‌, ಶಾಲಾಭ್ಯುದಯ ಸಮಿತಿಯ ಅಧ್ಯಕ್ಷೆ

ಭೇಟಿ ನೀಡಿದ್ದೇನೆ
ಶಾಲೆಗೆ ಭೇಟಿ ನೀಡಿದ್ದು ಮುಂದಿನ ವರ್ಷ 6 ಹಾಗೂ 7ರಲ್ಲಿ ಒಬ್ಬೊಬ್ಬ ವಿದ್ಯಾರ್ಥಿ ಮಾತ್ರ ಇರುತ್ತಾರೆ. ಹಾಗಾಗಿ ಕಿರಿಯ ಪ್ರಾಥಮಿಕ ಮಾಡುವ ಕುರಿತು ಅಥವಾ ಸಮೀಪದ ಉರ್ದು ಶಾಲೆಗೆ ವಿಲೀನ ಮಾಡುವ ಪ್ರಸ್ತಾಪ ಇದೆ. ಹೊಸದಾಗಿ ಮಕ್ಕಳ ಸೇರ್ಪಡೆಯಾದರೆ ಮುಚ್ಚುವ ಸಂದರ್ಭ ಬರದು. ಊರವರಿಂದಲೂ ಮನವಿ ಬಂದಿದೆ.
– ಅಶೋಕ್‌ ಕಾಮತ್‌, ಕ್ಷೇತ್ರ ಶಿಕ್ಷಣಾಧಿಕಾರಿ, ಕುಂದಾಪುರ

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.