ಕನ್ನಡ ರಾಜ್ಯೋತ್ಸವ ವಿಶೇಷ – ಕನ್ನಡ ಗೀತ ಗಾಯನ
Team Udayavani, Oct 28, 2021, 11:41 AM IST
ಕಟಪಾಡಿ: ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡದ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್ ಕನ್ನಡ ಧ್ವಜ ನೀಡುವ ಮೂಲಕ ಚಾಲನೆ ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಂತೋಷ್ ಸುವರ್ಣ ಬೊಲ್ಜೆ ಪ್ರತಿಜ್ಞಾ ವಿಧಿಬೋಧಿಸಿದರು.
ವಿದ್ಯಾರ್ಥಿಗಳು ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡುಗಳನ್ನು ಕನ್ನಡ ಗೀತ ಗಾಯನ ನಡೆಯಿತು.
ಇದನ್ನೂ ಓದಿ:- ಧಾರವಾಡ: ಅಖಿಲ ಭಾರತೀಯ ಆರೆಸ್ಸೆಸ್ ಬೈಠಕ್ ಗೆ ಚಾಲನೆ
ಈ ಸಂದರ್ಭ ಮುಖ್ಯ ಶಿಕ್ಷಕಿ ಮೂಕಾಂಬೆ, ಪ್ರಾ ಶುಪಾಲೆ ರಶ್ಮಿ, ಸಿಬಿಸಿ ಉಪಾಧ್ಯಕ್ಷ ವಿಜಯ್ ಕುಮಾರ್ ಉದ್ಯಾವರ, ಪ್ರಮುಖರಾದ ಯೋಗೀಶ್ ಕೋಟ್ಯಾನ್, ಪ್ರತಾಪ್ ಕುಮಾರ್, ಪೂರ್ಣಿಮಾ, ಗುರುಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ಸಚಿನ್ ಸುವರ್ಣ ಪಿತ್ರೋಡಿ, ರಾಜೇಶ್ ಕುಂದರ್, ಸರೋಜ, ಪ್ರಮೀಳಾ, ವನಿತಾ ಶೆಟ್ಟಿ, ರಮಾನಂದ ಶೇರಿಗಾರ್, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…