ಗ್ರಾಮೀಣ ಭಾಗದಲ್ಲಿ ಕನ್ನಡ ಬೆಳೆಯುತ್ತಿದೆ: ಉದಯ ಕುಮಾರ್‌ ಶೆಟ್ಟಿ ಇನ್ನ


Team Udayavani, Jul 19, 2017, 4:05 AM IST

Kannada-18-7.jpg

ಬೆಳ್ಮಣ್‌: ಕನ್ನಡದ ಪರ ಹೋರಾಟಗಳು ನಗರ ಪ್ರದೇಶಗಳಲ್ಲಿ ನಿರಂತರವಾಗಿದ್ದರೂ ನಿಜವಾದ ಸ್ವಾರ್ಥ ರಹಿತ ಹೋರಾಟ ಗ್ರಾಮೀಣ ಪ್ರದೇಶಗಳಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದು ಈ ಭಾಗದಲ್ಲಿ  ಕನ್ನಡ ಉಳಿಯುವುದರ ಜತೆಯಲ್ಲಿ ಉತ್ತಮವಾಗಿ ಬೆಳೆಯುತ್ತಿದೆಯೆಂದು ಭಾರತೀಯ ಮಾನವ ಹಕ್ಕುಗಳ ಉಡುಪಿ ಜಿಲ್ಲಾಧ್ಯಕ್ಷ ಇನ್ನಾ ಉದಯಕುಮಾರ್‌ ಶೆಟ್ಟಿ ಹೇಳಿದರು. ಅವರು ರವಿವಾರ ಬೆಳ್ಮಣ್‌ ಸಂತ ಜೋಸೆಫರ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು ಘಟಕ , ಬೆಳ್ಮಣ್‌ ಹೋಬಳಿ ಮತ್ತು ಬೆಳ್ಮಣ್‌ ವಲಯ ಪತ್ರಕರ್ತರ ಬಳಗ , ರೋಟರಿ ಕ್ಲಬ್‌ ಬೆಳ್ಮಣ್‌, ಹಾಗೂ ಕನ್ನಡ ಸಾಹಿತ್ಯ ಸಂಘ ಇವರ ಸಹಭಾಗಿತ್ವದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ನಡೆದ ಬೆಳ್ಮಣ್‌ ಹೋಬಳಿ ಸಾಹಿತ್ಯ ಸಮ್ಮೇಳನದ ಸಮಾರೋಪ ಭಾಷಣದಲ್ಲಿ ಮಾತನಾಡಿದರು.

ಪತ್ರಕರ್ತರು ಹಾಗೂ ಇತರ ಸಂಸ್ಥೆಗಳ ಜತೆ ಅರ್ಥಪೂರ್ಣವಾಗಿ ನಡೆದ ಈ ಸಮ್ಮೇಳನದ ಮಾಧ್ಯಮ ಮತ್ತು ಸಾಹಿತ್ಯಗೋಷ್ಠಿಯಲ್ಲಿ ಪತ್ರಕರ್ತ ಶೇಖರ ಅಜೆಕಾರು ಅವರ ಬದುಕು ಬರೆಹ ಬಗ್ಗೆ ಮುಂಬೈನ ಹಿರಿಯ ಪತ್ರಕರ್ತ ಧನಂಜಯ ಗುರುಪುರ ಹಾಗೂ ಉಡುಪಿ ಎಂಜಿಎಂನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಬೊರ್ಗಲ್‌ಗ‌ುಡ್ಡೆ ಮಂಜುನಾಥ ಮಾತನಾಡಿದರೆ,ಮಾಧ್ಯಮ ಮತ್ತು ಕೃಷಿರಂಗ ಗೋಷ್ಠಿಯಲ್ಲಿ ಪತ್ರಕರ್ತ ರಾಧಾಕೃಷ್ಣ ತೋಡಿಕಾನರ ಬದುಕು ಬರೆಹದ ಬಗ್ಗೆ ಚಿಂತಕ,ಹರಿದಾಸ ಬಿ.ಸಿ.ರಾವ್‌ ಶಿವಪುರ ಮಾತನಾಡಿದರು. ಇದೇ ಸಂದರ್ಭ ಶೇಖರ ಅಜೆಕಾರು,ರಾಧಾಕೃಷ್ಣ ತೋಡಿಕಾನ ಹಾಗೂ ಸಮ್ಮೇಳನಾಧ್ಯಕ್ಷ ಶ್ರೀಕರ ಭಟ್‌ರನ್ನು ಸಮ್ಮಾನಿಸಲಾಯಿತು.

ಬೆಳ್ಮಣ್‌ ಹೋಬಳಿ ಆಧ್ಯಕ್ಷೆ ಜಯಂತಿ ಶೆಟ್ಟಿ ಆಧ್ಯಕ್ಷತೆ ವಹಿಸಿದ್ದು, ರೋಟರಿ ಆಧ್ಯಕ್ಷ ದೇವೇಂದ್ರ ಶೆಟ್ಟಿ,ಕಾರ್ಯದರ್ಶಿ ರಾಜೇಶ್‌ ಕೆ.,ತಾಲೂಕು ಕಸಾಪ ಆಧ್ಯಕ್ಷ ಪ್ರಭಾಕರ ಶೆಟ್ಟಿ,ಸೂರಾಲು ನಾರಾಯಣ ಮಡಿ, ಸಂಘಟಕ ಬಿ. ಪುಂಡಲೀಕ ಮರಾಠೆ, ದೀಕ್ಷಾ, ಸೃಷ್ಟಿ ಶೆಟ್ಟಿ ಮತ್ತಿತರರಿದ್ದರು. ಪಿಲಾರು ಸುಧಾಕರ ಶೆಣೈ ಸ್ವಾಗತಿಸಿ, ಶರತ್‌ ವಂದಿಸಿದರು. ಅರುಣ್‌ ರಾವ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.