ಕನ್ನಡ ಧಾರಾವಾಹಿ ಕಟೀಲು ಶ್ರೀದೇವಿ ಚರಿತೆಗೆ ಕಟೀಲಿನಲ್ಲಿ ಮುಹೂರ್ತ


Team Udayavani, Jul 7, 2017, 3:45 AM IST

5kamath4a.jpg

ಕಾರ್ಕಳ: ಚೆಲ್ಲಡ್ಕ ಚಂದ್ರಹಾಸ್‌ ಆಳ್ವರವರ ನಿರ್ದೇಶನದ ಮಹೋನ್ನತ ಪೌರಾಣಿಕ ಕನ್ನಡ-ತುಳು ಧಾರಾವಾಹಿ ಕಟೀಲು ಶ್ರೀ ದೇವಿ ಚರಿತೆಗೆ ಜು. 5ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ಚಾಲನೆ ನೀಡಲಾಯಿತು.

ಚೆಲ್ಲಡ್ಕ ದಡ್ಡಂಗಡಿ ಭವಾನಿ ಕ್ರಿಯೇಶನ್ಸ್‌ ನಿರ್ಮಾಣದ ಧಾರಾವಾಹಿ ಕಟೀಲು ಶ್ರೀ ದೇವಿ ಚರಿತೆಯಲ್ಲಿ ದಡ್ಡಂಗಡಿ ಚೆಲ್ಲಡ್ಕ ರಾಧಾಕೃಷ್ಣ ಶೆಟ್ಟಿ, ದಡ್ಡಂಗಡಿ ಚೆಲ್ಲಡ್ಕ ಪ್ರಕಾಶ್‌ ಶೆಟ್ಟಿ ಮತ್ತು ಚೆಲ್ಲಡ್ಕ ಚಂದ್ರಹಾಸ ಆಳ್ವರವರ ನಿರ್ಮಾಣದಲ್ಲಿ ಸಹ ನಿರ್ಮಾಪಕ ಹಾಗೂ ಪ್ರೊಡಕ್ಷನ್‌ ಕಂಟ್ರೋಲರ್‌ ಆಗಿ ಪ್ರೇಮನಾಥ ಶೆಟ್ಟಿ ಕಾಣಿಸಿಕೊಳ್ಳಲಿದ್ದು, ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ ಕುಮಾರ್‌ ಕಟೀಲ್‌ ವಿಶೇಷ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನದೊಂದಿಗೆ ಕ್ಯಾಮರಾ ಚಾಲನೆ ನೀಡಿದರು. 
ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕ್ಲಾಪ್‌ ನೆರವೇರಿಸಿದರು.
 
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ ದೀಪ ಪ್ರಜ್ವಲಿಸಿ, ಕಟೀಲು ಕ್ಷೇತ್ರದ ಆನುವಂಶಿಕ ಮೊಕ್ತೇಸರ ಮತ್ತು ಆನುವಂಶಿಕ ಅರ್ಚಕ ಕೆ. ವಾಸುದೇವ ಆಸ್ರಣ್ಣ ಶುಭಾಶಂಸನೆ ನೀಡಿದರು. 

ಈ ಸಂದರ್ಭದಲ್ಲಿ ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕರಾದ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಕೆ. ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಕಟೀಲು ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಕೊಡೆತ್ತೂರುಗುತ್ತು ಕೆ. ಸನತ್‌ ಕುಮಾರ್‌ ಶೆಟ್ಟಿ, ಕೇಪು ಉಳ್ಳಾಲ್ತಿ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ಕೇಕುಣ್ಣಾಯ ಮೊದಲಾದವರು ಉಪಸ್ಥಿತರಿದ್ದರು.

ಕಟೀಲು ಶ್ರೀದುರ್ಗಾಸರಸ್ವತಿ ಶಾಲಾ ಸಭಾಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭವಾನಿ ಶಿಪ್ಪಿಂಗ್‌ ಸರ್ವಿಸಸ್‌(ಇಂಡಿಯಾ ಪ್ರೈ.ಲಿ.)ನ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ ವಹಿಸಿದ್ದರು. ಶಾಸಕ ಅಭಯಚಂದ್ರ ಜೈನ್‌, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌.ಶೆಟ್ಟಿ, ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ, ಡಾ| ಸುರೇಶ್‌ ರಾವ್‌,  ಸತೀಶ್‌ ಶೆಟ್ಟಿ ಪಟ್ಲ, ಖ್ಯಾತ ಹಿರಿಯ ಸಾಹಿತಿ ಶಿಮಂತೂರು ನಾರಾಯಣ ಶೆಟ್ಟಿ, ಧರ್ಮಪಾಲ ದೇವಾಡಿಗ, ಕೋಟಿ ಚೆನ್ನಯ ಧಾರಾವಾಹಿಯ ನಿರ್ಮಾಪಕ ಅಶೋಕ್‌ ಎಂ. ಸುವರ್ಣ, ಮುಂಡ್ಕೂರು ಸುಧಾಕರ ಶೆಟ್ಟಿ, ಮಹಾರಾಷ್ಟ್ರ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯಾಧ್ಯಕ್ಷೆ ಗೀತಾ ಬಿ. ಶೆಟ್ಟಿ, ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್‌  ಕುಮಾರ್‌ ಕಟೀಲು, ರಾಜಶೇಖರ ಶೆಟ್ಟಿ ಅಳಿಕೆ,  ಪತ್ರಕರ್ತ ಜಗನ್ನಾಥ ಶೆಟ್ಟಿ  ಬಾಳ, ಸಾಹಿತಿ ಡಾ| ರಾಘವೇಂದ್ರ ರಾವ್‌ ಉಡುಪಿ, ಡಾ| ರಾಜೇಶ್‌, ಅರುವ ಕೊರಗಪ್ಪ ಶೆಟ್ಟಿ, ಸರಪಾಡಿ ಅಶೋಕ ಶೆಟ್ಟಿ, ಜಯಶಂಕರ ಶೆಟ್ಟಿ, ಸುಲೋಚನಾ ಭಟ್‌, ಕೆ. ಸಿ. ಪಾಟೀಲ್‌, ಶೆಡ್ಡೆ ಮಂಜುನಾಥ ಭಂಡಾರಿ, ಮೊದಲಾದವರು ಉಪಸ್ಥಿತರಿದ್ದರು. 

ರಾಧಾಕೃಷ್ಣ ಶೆಟ್ಟಿ  ಚೆಲ್ಲಡ್ಕ ಸ್ವಾಗತಿಸಿದರು. ನಿರ್ಮಾಪಕ ಚಂದ್ರಹಾಸ ಆಳ್ವ ಪ್ರಸ್ತಾವನೆಗೈದರು. ಕಥಾ ಲೇಖಕ ಡಾ| ರಾಘವೇಂದ್ರ ರಾವ್‌ ಕಥೆಯ ಬಗ್ಗೆ  ವಿವರ ತಿಳಿಸಿದರು.  ಬಂಟರವಾಣಿ ಗೌರವ ಸಂಪಾದಕ ಅಶೋಕ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.