ಕೀನ್ಯಾದಲ್ಲಿ ಕನ್ನಡದ ಕಂಪು, ರಾಜ್‌ ಹಾಡು


Team Udayavani, May 14, 2019, 6:00 AM IST

1205UDKS5A

ಉಡುಪಿ: ಕನ್ನಡದ ಕಂಪು ಕಿನ್ಯಾ ದೇಶದಲ್ಲೂ ಹರಡಿದೆ. ಕೀನ್ಯಾ ದೇಶದಲ್ಲಿರುವ ರಾಯಭಾರ ಕಚೇರಿಯಲ್ಲಿ ಕನ್ನಡದ ಸಂಸ್ಕೃತಿ ಅನಾವರಣಗೊಂಡಿದೆ.

ನಮ್ಮ ನಾಡಿನ ಸಂಪ್ರದಾಯ ಮಣ್ಣಿನ ಸೊಗಡನ್ನು ಕಂಡು ಕೀನ್ಯಾ ದೇಶವಲ್ಲದೆ ಹಲವು ದೇಶಗಳ ಜನ ಕೊಂಡಾಡಿದ್ದಾರೆ. ಶನಿವಾರ ಕಿನ್ಯಾದಲ್ಲಿರುವ ಭಾರತ ರಾಯಭಾರಿ ಕಚೇರಿಯಲ್ಲಿ ದಕ್ಷಿಣ ಭಾರತ ರಾಜ್ಯಗಳ ಸಾಂಸ್ಕೃತಿಕ ವಿನಿಮಯ ಹಾಗೂ ಆಹಾರ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಮೊದಲ ಬಾರಿಗೆ ಇಂತಹ ಕಾರ್ಯಕ್ರಮವನ್ನು ಅಯೋಜಿಸಿದ್ದ ಭಾರತದ ರಾಯಭಾರಿ ಕಚೇರಿಯಲ್ಲಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕ ರಾಜ್ಯಗಳು ತಮ್ಮ ನಾಡಿನ ವೈಶಿಷ್ಟ್ಯಗಳು ಹಾಗೂ ಸಂಸ್ಕೃತಿಯ ಪ್ರದರ್ಶನವನ್ನು ಮಾಡಿದರು.

ಕರ್ನಾಟಕದ ತಿನಿಸುಗಳಾದ ಬಿಸಿಬೇಳೆ ಬಾತ್‌, ಲೆಮೆನ್‌ ರೈಸ್‌, ನಿಪ್ಪಟ್ಟು, ಮೊಸರನ್ನ, ಕರಾವಳಿಯ ಖಾದ್ಯಗಳಾದ ನೀರುದೋಸೆ, ಚಿಕ್ಕನ್‌ ಕರಿ, ತೆಂಗಿನ ಕಾಯಿ ಹೋಳಿಗೆಯನ್ನು ತಯಾರಿಸಲಾಗಿತ್ತು. ಕನ್ನಡಿಗರು ಮಾತ್ರವಲ್ಲದೆ ನಾನಾ ದೇಶದ ರಾಯಭಾರಿಗಳು ತಿಂದು ಖುಷಿಪಟ್ಟರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಾ| ರಾಜ್‌ ಕುಮಾರ್‌ ಹಾಡುಗಳು ಮೆಚ್ಚುಗೆ ಗಳಿಸಿದವು. ರಾಜ್‌ ಕಾಮತ್‌ ರಾಜ್‌ರವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಡಿದರು.

ಕಿನ್ಯಾದಲ್ಲಿ ನೆಲೆಸಿರುವ ಕಾರ್ಕಳ ಮೂಲದ ಅನೆಕೆರೆ ರಾಜ್‌ ಕಾಮತ್‌ ಹಾಗೂ ಯೋಗಿನಿ ಪ್ರಭು ಕಾರ್ಯಕ್ರಮದ ನೇತೃತ್ವ ವಹಿಸಿದರು. ನಾಲ್ಕು ವರುಷಗಳ ಹಿಂದೆ ಉದ್ಯೋಗಕ್ಕಾಗಿ ತೆರಳಿದ ರಾಜ್‌ ಕಾಮತ್‌ ಕಿನ್ಯಾದಲ್ಲಿರುವ ಕನ್ನಡಿಗರನ್ನು ಸೇರಿಸಿ ಕನ್ನಡ ಸಾಂಸ್ಕೃತಿಕ ಸಂಘದಲ್ಲಿ ಸಕ್ರಿಯರಾಗಿದ್ದಾರೆ. ತಾನು ಕೆಲಸಕ್ಕಿರುವ ಕಂಪೆನಿಯಲ್ಲಿರುವ ಇತರ ರಾಜ್ಯ, ದೇಶಗಳ ಜನರಿಗೂ ಕನ್ನಡ ಕಲಿಸುವ ಪ್ರಯತ್ನವನ್ನು ಮಾಡಿದ್ದಾರೆ. ಕಿನ್ಯಾ ದೇಶದ ಜನರಿಗೆ ಕನ್ನಡ ಕಲಿಸಿ ಕನ್ನಡದಲ್ಲೇ ಮಾತನಾಡಿಸುತ್ತಾರಂತೆ. ಸ್ವತಃ ಗಾಯಕರಾಗಿರುವ ರಾಜ್‌ ಕಾಮತ್‌ರಿಗೆ ರಾಜ್‌ ಕುಮಾರ್‌ ಮೇಲೆ ಅಪಾರವಾದ ಗೌರವ. ಹೀಗಾಗಿ ಕಿನ್ಯಾ ಹುಡುಗರಿಗೆ ರಾಜ್‌ ಕುಮಾರ್‌ ಹಾಡುಗಳು ಮತ್ತು ನೃತ್ಯವನ್ನು ಕಲಿಸಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.