Kapu ಅಕ್ರಮ ಮರಳು ಸಾಗಾಟ ಪತ್ತೆ; ಮೂವರು ವಶಕ್ಕೆ
Team Udayavani, Sep 15, 2023, 10:52 PM IST
ಕಾಪು: ಮಣಿಪುರ ಚರ್ಚ್ ಬಳಿ ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ಟೆಂಪೋವನ್ನು ತಡೆ ಹಿಡಿದ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ.
ಕಾಪು ಎಸ್ ಐ ಅಬ್ದುಲ್ ಖಾದರ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಟೆಂಪೋ ಚಾಲಕ ನಝೀರ್, ಮಿಥುನ್ ಮತ್ತು ಜೀವನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 407 ಟೆಂಪೋ ಸಹಿತ ಫುಲ್ ಲೋಡ್ ಮರಳನ್ನು ಸ್ವಾಧೀನಪಡಿಸಿಕೊಂಡಿರುವ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್