ಕಾಪು : ಅಧ್ಯಕ್ಷೆರ್ ತುಳು ನಾಟಕಕ್ಕೆ ಮುಹೂರ್ತ, ಕಲಾವಿದರಿಗೆ ಸಮ್ಮಾನ


Team Udayavani, Jul 11, 2021, 2:15 PM IST

ಕಾಪು : ಅಧ್ಯಕ್ಷೆರ್ ತುಳು ನಾಟಕಕ್ಕೆ ಮುಹೂರ್ತ, ಕಲಾವಿದರಿಗೆ ಸಮ್ಮಾನ

ಕಾಪು: ರಂಗತರಂಗ ಕಲಾವಿದರು ಕಾಪು ಇದರ ನೂತನ ನಾಟಕ ಅಧ್ಯಕ್ಷೆರ್ ಇದರ ಶುಭಮುಹೂರ್ತ ಕಾರ್ಯಕ್ರಮವು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ರವಿವಾರ ನಡೆಯಿತು.‌

ಅಧ್ಯಕ್ಷೆರ್ ನಾಟಕದ ಶುಭ ಮುಹೂರ್ತ ಕಾರ್ಯಕ್ರಮವನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸಿ, ಶುಭ ಹಾರೈಸಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.‌ ವಾಸುದೇವ ಶೆಟ್ಟಿ ಮಾತನಾಡಿ, ರಂಗತರಂಗ ನಾಟಕ ತಂಡದ ಮೂಲಕವಾಗಿ ಕಾಪುವಿನ ಹೆಸರು ಮತ್ತಷ್ಟು ಪ್ರಚಲಿತಕ್ಕೆ ಬರುವಂತಾಗಿದೆ. ಅಧ್ಯಕ್ಷೆರ್ ನಾಟಕ ಉತ್ತಮವಾಗಿ ಮೂಡಿ ಬರಲಿ, ನಾಟಕದ ಪ್ರಥಮ ಪ್ರದರ್ಶನವನ್ನು ಹೊಸ ಮಾರಿಗುಡಿ ಆವರಣದಲ್ಲಿ ನಡೆಸುವ ಮೂಲಕ ನಾಟಕಕ್ಕೆ ಮತ್ತಷ್ಟು ಪ್ರಚಾರ ದೊರಕಿಸುವ ಪ್ರಯತ್ನ ಮಾಡೋಣ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಮಾತನಾಡಿ, ನಾಟಕ ಕಲಾವಿದರ ಜೀವನ‌ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತೀ ಕಲಾವಿದರಿಗೂ ಸರಕಾರ ವಿಶೇಷ ಪ್ರೋತ್ಸಾಹ ನೀಡುವ ಅಗತ್ಯತವಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸೋಣ ಎಂದರು.

ಕಾಪು ಅಭಿವೃದ್ಧಿ ಸಮಿತಿಯ ಅಧ್ಯಕ್ಷ / ಉದ್ಯಮಿ ಮನೋಹರ್ ಎಸ್. ಶೆಟ್ಟಿ ಮಾತನಾಡಿ, ರಂಗತರಂಗ ತಂಡವು ಕೇವಲ ನಾಟಕ ಪ್ರದರ್ಶನಕ್ಕೆ ಮಾತ್ರಾ ಸೀಮಿತವಾಗಿರದೇ, ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಸಾರುವ ಪ್ರಯತ್ನ ನಡೆಸುತ್ತಿದೆ. ನಾಟಕ ಕಲಾವಿದರು‌ ಮಾತ್ರವಲ್ಲದೇ ರೇಖಾ ಚಿತ್ರಕಲಾವಿದರಿಗೂ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಇದನ್ನೂ ಓದಿ: ಇಂಧನ ಬೇಡಿಕೆ ಸುಧಾರಣೆ : ಜೂನ್‌ ನಲ್ಲಿ ಶೇಕಡಾ. 1.5 ರಷ್ಟು ಹೆಚ್ಚಳ..!

ಉದ್ಯಮಿಗಳಾದ ಶ್ರೀಕರ ಶೆಟ್ಟಿ ಕಲ್ಯಾ, ನಯೇಶ್ ಪಿ. ಶೆಟ್ಟಿ, ದಿನೇಶ್ ಶೆಟ್ಟಿ ಕಲ್ಯ ಮುಂಬೈ, ಕಾಪು ಬಂಟರ ಮಹಿಳಾ ಸಂಘದ ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ, ಕಾಪು ತಾಲೂಕು ಪಂಚಾಯತ್ ಮಾಜಿ‌ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಹಾಸ್ಯ ಕಲಾವಿದ ರಾಜೇಶ್ ಅಳಪೆ, ಗ್ರಾಮೀಣ ಪ್ರದೇಶದ ಉದಯೋನ್ಮುಖ ರೇಖಾ ಚಿತ್ರ ಕಲಾವಿದರಾದ ದೀಕ್ಷಿತ್, ಅಲಿ ಮೊಹಮ್ಮದ್ ಅವರನ್ನು ಸಮ್ಮಾನಿಸಲಾಯಿತು.

ರೇಣುಕಾ ಎಸ್. ಜೋಗಿ ಅವರು, ಶರತ್ ಉಚ್ಚಿಲ (ಸಂಗೀತ) ಮತ್ತು ಸಂತು ಸೋನ್ (ಸಾಹಿತ್ಯ) ಅವರ ಸಹಕಾರದೊಂದಿಗೆ ಕೊರಗಜ್ಜ ದೈವದ ಕುರಿತಾಗಿ ಹಾಡಿರುವ ಅಜ್ಜಾ ಈರೇ ನಿಜ ತುಳು ಭಕ್ತಿಗೀತೆಯನ್ನು ಬಿಡುಗಡೆಗೊಳಿಸಲಾಯಿತು.

ರಂಗತರಂಗ ತಂಡದ ಪ್ರಮಖರಾದ ಪ್ರಸನ್ನ ಶೆಟ್ಟಿ ಬೈಲೂರು, ಶರತ್ ಉಚ್ಚಿಲ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಮರ್ವಿನ್ ಶಿರ್ವ, ಸುಜಿತ್ ಶೆಟ್ಟಿ ಕಾಪು ಮತ್ತು ರಂಗತರಂಗ ತಂಡದ ಕಲಾವಿದರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಕಾಪು ರಂಗತರಂಗ ತಂಡದ ಸಂಚಾಲಕ ಕೆ. ಲೀಲಾಧರ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ನವೀನ್ ಚಂದ್ರ ಕೊಪ್ಪ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.