ಕಾರಂತ ಕಲಾಭವನ ಕೆರೆ: ಆಲಂಕಾರಿಕ ಮೀನು ಸಾಕಣೆೆಗೆ ಚಾಲನೆ
Team Udayavani, Sep 26, 2019, 5:51 AM IST
ಕೋಟ: ಕೋಟತಟ್ಟು ಕಾರಂತ ಕಲಾ ಭವನದ ಕೆರೆಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಆಲಂಕಾರಿಕ ಮೀನು ಸಾಕಾಣಿಕೆ ಕಾರ್ಯಕ್ರಮಕ್ಕೆ
ಸೆ. 25ರಂದು ಚಾಲನೆ ನೀಡಲಾಯಿತು.
ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕೆರೆಗೆ ಮೀನುಗಳನ್ನು ಬಿಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಇಲಾಖೆಯ ಉಪ ನಿರ್ದೇಶಕ ಗಣೇಶ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಇಲಾಖೆಯ ಮುಖ್ಯಸ್ಥ ಶಿವಕುಮಾರ್, ಕಿರಣ್, ಚಂದ್ರಶೇಖರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಕೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಮೆಂಡನ್, ಸಂದೀಪ್ ಕೋಡಿ, ಕಾರಂತ ಟ್ರಸ್ಟ್ನ ಸದಸ್ಯ ಸುಬ್ರಾಯ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…