![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಕಾರ್ಕಳ: ರಕ್ತದಾನ-ಪ್ರಥಮ ಚಿಕಿತ್ಸಾ ಮಾಹಿತಿ ಶಿಬಿರ
Team Udayavani, Jul 5, 2018, 2:09 PM IST
![raktadana.jpg](https://www.udayavani.com/wp-content/uploads/2018/07/5/raktadana-620x401.jpg)
ಕಾರ್ಕಳ: ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಕಾರ್ಕಳ ತಾಲೂಕು ಘಟಕ ಹಾಗೂ ಎಸ್ವಿಟಿ ವನಿತಾ ಪ.ಪೂ. ಕಾಲೇಜಿನ ಇಕೋ ಕ್ಲಬ್ನ ಜಂಟಿ ಆಶ್ರಯದಲ್ಲಿ ಜೀವನ ಶೈಲಿಯ ರೋಗಗಳ ತಪಾಸಣೆ ಶಿಬಿರ, ರಕ್ತದಾನ ಹಾಗೂ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರವು ಜೂ. 29ರಂದು ಎಸ್ವಿಟಿ ಶಾಲಾ ಸಭಾಂಗಣದಲ್ಲಿ ನಡೆಯಿತು.
ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಅಧ್ಯಕ್ಷ ಡಾ| ಕೆ. ಆರ್. ಜೋಶಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಸಂಸ್ಥೆಯ ಉದ್ದೇಶ ಹಾಗೂ ಪ್ರಥಮ ಚಿಕಿತ್ಸೆಯ ಕುರಿತಾದ ಮಾಹಿತಿ ನೀಡಿದರು. ಕಾರ್ಯದರ್ಶಿ ಡಾ| ಜ್ಞಾನೇಶ್ ಕಾಮತ್ ಅವರು ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.
ಎಸ್.ವಿ.ಟಿ. ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ಪಿ. ಶೆಣೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು, ಇಕೋ ಕ್ಲಬ್ ಮಾರ್ಗದರ್ಶಕಿ ಪೃಥ್ವಿ ಎಂ. ಉಪಸ್ಥಿತರಿದ್ದರು.
ಹಿರಿಯ ಸಹಶಿಕ್ಷಕ ಯೋಗೇಂದ್ರ ನಾಯಕ್ ವರು ಸ್ವಾಗತಿಸಿ, ಉಪನ್ಯಾಸಕಿ ಸುಮಂಗಲಾ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಸೊಸೈಟಿಯ ಉಪಾಧ್ಯಕ್ಷ ಶೇಖರ್ ಎಚ್. ವಂದಿಸಿದರು. ಶೈಲೇಂದ್ರ ರಾವ್, ಇಕ್ಬಾಲ್ ಅಹಮ್ಮದ್, ಪದ್ಮಪ್ರಸಾದ್, ವೃಷಭರಾಜ್ ಕಡಂಬ, ಡಾ| ಮುರಳೀಧರ್ ಭಟ್ ಮತ್ತು ಸಂತೋಷ್ ಕುಮಾರ್ ಸಂಯೋಜಿಸಿದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.