ಕಾರ್ಕಳ: ವರಂಗ ಗ್ರಾಮದಲ್ಲಿ ಚಿರತೆ ಸೆರೆ


Team Udayavani, Oct 10, 2019, 5:56 AM IST

chirate-1

ಕಾರ್ಕಳ: ತಾಲೂಕಿನ ವರಂಗ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಚಿರತೆಯೊಂದು ಕಂಡುಬಂದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಗ್ರಾಮದ ಪಟ್ರಬೆಟ್ಟು ಕುಮಾರ ಪೂಜಾರಿ ಎಂಬವರ ಮನೆಯ ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ ಚಿರತೆ ಕೆಲಕಾಲ ಸ್ಥಳೀಯರನ್ನು ಆತಂಕಕ್ಕೀಡು ಮಾಡಿತು.

ಬುಧವಾರ ಮುಂಜಾನೆ 3ರ ವೇಳೆ ಕೋಳಿಗಳು ಕೂಗಲಾಂಭಿಸಿವೆ. ಇದರಿಂದ ಎಚ್ಚೆತ್ತ ಕುಮಾರ ಪೂಜಾರಿ ಅವರು ಕೋಳಿ ಗೂಡಿನತ್ತ ಧಾವಿಸಿದಾಗ ಚಿರತೆ ಗೋಚರಿಸಿದ್ದು, ತತ್‌ಕ್ಷಣವೇ ಅವರು ಕೋಳಿ ಗೂಡಿನ ಬಾಗಿಲು ಮುಚ್ಚಿದ್ದಾರೆ. ಬಳಿಕ ಈ ಕುರಿತು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

5 ಗಂಟೆ ವೇಳೆಗೆ ಅರಣ್ಯ ರಕ್ಷಕ ಅವಿನಾಶ್‌ ಸ್ಥಳಕ್ಕೆ ಭೇಟಿ ನೀಡಿದರು. 9 ಗಂಟೆಯ ಸುಮಾರಿಗೆ ಅರಣ್ಯಾಧಿಕಾರಿಗಳು ನೆಟ್‌ ಬಳಸಿ ಸುರಕ್ಷಿತವಾಗಿ ಚಿರತೆಯನ್ನು ಬೋನ್‌ನೊಳಗೆ ತುಂಬಿದರು. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್‌, ರಾಘವೇಂದ್ರ ಶೆಟ್ಟಿ, ಅರಣ್ಯ ರಕ್ಷಕರಾದ ಹೊನ್ನಪ್ಪ, ಆನಂದ್‌, ಅವಿನಾಶ್‌ ಉಪಸ್ಥಿತ ರಿದ್ದರು.

ಚಿರತೆ ನೋಡಲು ಈ ಸಮಯ ದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿ ಸಿದ್ದರು. ಮಾತಿಬೆಟ್ಟು ಗುಡ್ಡ ದಿಂದ ಚಿರತೆ ಬಂದಿರಬಹುದು. ಕೋಳಿ ಗೂಡಿನಲ್ಲಿ ಸುಮಾರು 25 ಕೋಳಿಗಳಿದ್ದರೂ ಚಿರತೆ ಕೋಳಿಗಳನ್ನು ತಿಂದಿಲ್ಲ. ಒಂದು ಕೋಳಿಯನ್ನು ಮಾತ್ರ ಗಾಯಗೊಳಿಸಿದೆ ಎಂದು ಎಸ್‌. ಕುಮಾರ ಪೂಜಾರಿ ತಿಳಿಸಿದ್ದಾರೆ.

ಚಿರತೆ ಹಾವಳಿ
ಕಾರ್ಕಳದಲ್ಲಿ ಆಗಿಂದಾಗ್ಗೆ ಚಿರತೆ ಹಾವಳಿ ಕಂಡುಬರುತ್ತಿದ್ದು, ಜನರನ್ನು ಆತಂಕಕ್ಕೀಡು ಮಾಡುತ್ತಿದೆ. ಕೆಲ ತಿಂಗಳ ಹಿಂದೆ ಕಾಂತಾವರ ಪ್ರದೇಶದಲ್ಲಿ ಚಿರತೆಯಿಂದ ದನ ಸಾವಿಗೀಡಾಗಿತ್ತು. ಆ ಬಳಿಕ ರಾತ್ರಿ ವೇಳೆ ಕಾಂತಾವರ ಪ್ರದೇಶದಲ್ಲಿ ಜನ ಓಡಾಡಲು ಭಯಪಡುತ್ತಿದ್ದರು. ಕಳೆದ ವಾರ ವರಂಗ ಗ್ರಾಮದ ಪೆರ್ಮಾಣುವಿನಲ್ಲಿ ಸತೀಶ್‌ ಪೂಜಾರಿ, ಪ್ರೇಮಾ ಪೂಜಾರ್ತಿ ಎಂಬವರ ನಾಯಿಗಳನ್ನು ಚಿರತೆ ಕೊಂದು ಹಾಕಿತ್ತು.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.