ಕಾರ್ಕಳ: ಅರಣ್ಯ ಇಲಾಖೆಯಿಂದ 45 ಸಾವಿರ ಗಿಡಗಳ ವಿತರಣೆ


Team Udayavani, Jul 29, 2019, 5:11 AM IST

gida

ಕಾರ್ಕಳ: ಅರಣ್ಯ ಇಲಾಖೆ ಕಾರ್ಕಳ ಪ್ರಾದೇಶಿಕ ವಲಯ ಇದರ ವತಿಯಿಂದ ಕಾರ್ಕಳ ತಾಲೂಕಿನಾದ್ಯಂತ ವಿವಿಧ ಬಗೆಯ ಸುಮಾರು 45 ಸಾವಿರ ಗಿಡಗಳನ್ನು ವಿತರಣೆ ಮಾಡಲಾಗಿದೆ.

ಸಾಗುವಾನಿ, ಹಲಸು, ಹೆಬ್ಬಲಸು, ಪುನರ್‌ಪುಳಿ, ರಕ್ತಚಂದನ, ಹೊನ್ನ, ಮಾವು, ರೆಂಜಾ, ರಾಮಪತ್ರೆ ಸೇರಿದಂತೆ ಇನ್ನಿತರ ಜಾತಿಯ ಗಿಡಗಳನ್ನು ತಾಲೂಕಿನ ಸಂಘ-ಸಂಸ್ಥೆ, ಗ್ರಾಮ ಪಂಚಾಯತ್‌ ಮೂಲಕ ನೆಡಲಾಗಿದೆ.

ತಾಲೂಕಿನ 34 ಗ್ರಾಮ ಪಂಚಾಯತ್‌ಗಳಿಗೆ ತಲಾ 350 ಗಿಡಗಳು ವಿತರಣೆ ಯಾಗಿವೆ. ತಾ.ಪಂ. ಬಳಿ ನಡೆದ ಪರಿಸರ ಉತ್ಸವದಂದು ಒಂದೇ ದಿನ ಸುಮಾರು 10 ಸಾವಿರ ಗಿಡಗಳ ವಿತರಣೆ ಮಾಡಲಾಗಿದೆ. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿಯಲ್ಲೂ ಸಾಕಷ್ಟು ರೈತರು ಗಿಡ ಪಡೆದಿರುತ್ತಾರೆ.

ಶಾಲಾ ವಠಾರ
ತಾಲೂಕಿನ ಹಿರ್ಗಾನ, ಅಜೆಕಾರು, ಮಿಯ್ನಾರು, ಬೈಲೂರು ಸೇರಿದಂತೆ ಒಟ್ಟು 18 ಶಾಲೆಗಳ ವಠಾರದಲ್ಲಿ ವನ ಮಹೋತ್ಸವ/ ಹಸಿರು ಕರ್ನಾಟಕ ಯೋಜನೆಯಡಿ ಗಿಡಗಳನ್ನು ನೆಡಲಾಗಿದೆ.

ಪುರಸಭಾ ವ್ಯಾಪ್ತಿ
ಕಾರ್ಕಳ ಪುರಸಭಾ ವ್ಯಾಪ್ತಿಯ ವಿವಿಧೆಡೆ ಸುಮಾರು 1,800 ಗಿಡಗಳನ್ನು, ಪುರಸಭಾ ರಸ್ತೆ ಬದಿಯಲ್ಲಿ 1,200 ಗಿಡಗಳನ್ನು ನೆಡಲಾಗಿದೆ.
ಕುಕ್ಕುಂದೂರು, ಅಜೆಕಾರು, ಶಿರ್ಲಾಲು, ಮುನಿಯಾಲು, ಕೆರ್ವಾಶೆ ಪ್ರದೇಶಗಳಲ್ಲಿ ಬೆತ್ತ, ಬಿದಿರು, ಹಲಸು, ಧೂಪ, ಮಹಗನಿ ಮತ್ತು ವಿವಿಧ ಜಾತಿಯ ಸುಮಾರು 22 ಸಾವಿರ ಗಿಡಗಳನ್ನು ಅರಣ್ಯ ಪ್ರದೇಶಗಳಲ್ಲಿ ನಾಟಿ ಮಾಡಲಾಗಿದೆ.

ಹಸಿರು ಕಾರ್ಕಳ ಕಲ್ಪನೆಯನ್ನು ಸಾಕಾರ ಗೊಳಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸುಮಾರು 45 ಸಾವಿರ ಗಿಡಗಳನ್ನು ನೆಡಲಾಗಿದೆ. ಕಾರ್ಕಳ ಪರಿಸರದಲ್ಲಿ ಅಂತರ್ಜಲ ಕುಸಿತಗೊಂಡಿದ್ದು ಆತಂಕಕಾರಿ. ಈ ನಿಟ್ಟಿನಲ್ಲಿ ಗಿಡ ಪೋಷಿಸಿ, ಉಳಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಕಾರ್ಕಳ ವಲಯ ಅರಣ್ಯಾಧಿಕಾರಿ ದಿನೇಶ್‌ ಜಿ.ಡಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.